6
  • Latest

ವಿಪತ್ತು ನಿರ್ವಹಣಾ ಸಭೆ | ಮುಂಜಾಗೃತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಿಪತ್ತು ನಿರ್ವಹಣಾ ಸಭೆ | ಮುಂಜಾಗೃತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

AchyutKumar by AchyutKumar
January 9, 2025
in ಸ್ಥಳೀಯ
advt advt advt
ADVERTISEMENT

ಕಾರವಾರ: `ಮಳೆಗಾಲದ ವೇಳೆ ನೌಕಾನೆಲೆ ಪ್ರದೇಶದಿಂದ ಕಾರವಾರದ ಚಂಡಿಯಾ, ಅರ್ಗಾ, ಸೇರಿದಂತೆ ಹಲವು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ಉಂಟಾಗದAತೆ ಈಗಿನಿಂದಲೇ ಅಗತ್ಯ ಕ್ರಮ ಜರುಗಿಸಿ’ ಎಂದು ನೌಕಾನೆಲೆ ಹಾಗೂ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದವರಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.

ಗುರುವಾರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು `ಪ್ರತಿ ವರ್ಷದ ಮಳೆಗಾಲದಲ್ಲಿ ನೌಕಾನಲೆ ಪ್ರದೇಶದಲ್ಲಿ ನೆರೆ ಪರಿಸ್ಥಿತಿ ಉಂಟಾಗುತ್ತಿದ್ದು, ಈ ಸಮಸ್ಯೆಗೆ ಈಗಿನಿಂದಲೇ ಮುಂಜಾಗ್ರತಾ ಕ್ರಮ ಅನಿವಾರ್ಯ. ಅಗತ್ಯ ಡ್ರಜ್ಜಿಂಗ್, ಪೈಪ್ ಅಳವಡಿಕೆ ಸೇರಿದಂತೆ ಅತ್ಯಗತ್ಯವಾದ ಕ್ರಮಗಳನ್ನು ಕೈಗೊಳ್ಳಿ’ ಎಂದು ತಿಳಿಸಿದರು.

ADVERTISEMENT
ADVERTISEMENT

`ನೌಕಾನಲೆಯ ಒಳಗೆ ನಡೆಯುತ್ತಿದ್ದ ಸೇತುವೆ ನಿರ್ಮಾಣ ಕಾಮಗಾರಿ ಮುಕ್ತಾಯಗೊಂಡಿದ್ದು, ಪ್ರಸ್ತುತ ರಾಷ್ಟಿçÃಯ ಹೆದ್ದಾರಿ ಮೂಲಕ ನೌಕಾನೆಲೆ ಒಳಬರುವ ಮಳೆ ನೀರು ಯಾವುದೇ ಅಡೆ ತಡೆಗಳಿಲ್ಲದೇ ಸರಾಗವಾಗಿ ಹರಿದುಹೋಗುವಂತೆ ಮಾಡಲಾಗಿದೆ’ ಎಂದು ನೌಕಾನೆಲೆ ಅಧಿಕಾರಿಗಳು ಮಾಹಿತಿ ನೀಡಿದರು. ಹಳೆಯ ಕಾಳಿ ಸೇತುವೆಯ ಅವಶೇಷಗಳ ತೆರವು ಕಾರ್ಯವನ್ನು ಮಾರ್ಚ್ 15ರೊಳಗೆ ಸಂಪೂರ್ಣವಾಗಿ ಮುಕ್ತಾಯಗೊಳಿಸುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದದರು. `ರಾಷ್ಟಿçÃಯ ಹೆದ್ದಾರಿ ಬದಿಯಲ್ಲಿ ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಅತಿಕ್ರಮಣ ಕಟ್ಟಡಗಳನ್ನು ಕಾಲಮಿತಿಯಲ್ಲಿ ತೆರವುಗೊಳಿಸಿ’ ಎಂದು ಕುಮಟಾ ಉಪ ವಿಭಾಗಾಧಿಕಾರಿಗಳು ಮತ್ತು ಅಂಕೋಲಾ ತಹಸೀಲ್ದಾರ್ ಸೂಚಿಸಿದರು.

Advertisement. Scroll to continue reading.
Advertisement. Scroll to continue reading.

`ಕದ್ರಾ ಮತ್ತು ಗೇರಸೊಪ್ಪ ಜಲಾಶಯಗಳಲ್ಲಿ ಮಳೆಗಾಲದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಂತೆ ಎಸ್.ಓ.ಪಿ ರಚಿಸಿ ಅದರಂತೆ ಕಾರ್ಯನಿರ್ವಹಿಸಬೇಕು’ ಎಂದರು. ಬೇಸಿಗೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರಬಹುದಾದ ಸ್ಥಳಗಳ ಬಗ್ಗೆ ಸಾಕಷ್ಟು ಮುಂಚಿತವಾಗಿ ಗುರುತಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಕಾಡಿನಲ್ಲಿ ಬೀಳುವ ಬೆಂಕಿಯನ್ನು ನಿಯಂತ್ರಿಸುವ ಕುರಿತಂತೆ ಎಸ್.ಓ.ಪಿ. ರಚಿಸಿ, ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಉಪ ವಿಭಾಗಾಧಿಕಾರಿಳಾದ ಕನಿಷ್ಕ, ಕಲ್ಯಾಣಿ ಕಾಂಬ್ಳೆ, ನೌಕಾನೆಲೆ ಮತ್ತು ಕೈಗಾ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳು ಹಾಜರಿದ್ದರು.

ShareSendTweetShare
ADVERTISEMENT
Previous Post

ಅರಣ್ಯ ಅತಿಕ್ರಮಣ | ಸಿಬ್ಬಂದಿ ದೌರ್ಜನ್ಯದ ವಿರುದ್ಧ ದೂರು ಬಂದರೆ ಕ್ರಮ

Next Post

ಗಂಟೆ ಗಣಪತಿ | ದೇಗುಲ ಸನ್ನಿಧಿಯಲ್ಲಿ ಬಗೆ ಬಗೆಯ ಕಾರ್ಯಕ್ರಮ!

Next Post
Hour Ganapati Various programs in the presence of the temple!

ಗಂಟೆ ಗಣಪತಿ | ದೇಗುಲ ಸನ್ನಿಧಿಯಲ್ಲಿ ಬಗೆ ಬಗೆಯ ಕಾರ್ಯಕ್ರಮ!

ಕೋಟಿವೀರನ ಕದ್ದು ಲಕ್ಷ ರೂ ಬೇಡಿಕೆ: ಉದ್ಯಮಿ ಅಪಹರಿಸಿದವರು ಇದೀಗ ಪೊಲೀಸರ ಅತಿಥಿ!

ಪರಿಸರ ಪಾಠ | ಶಾಲಾ ಮಕ್ಕಳಿಗೆ ಖುಷಿ ನೀಡಿದ ಗುಡ್ಡದ ಪ್ರವಾಸ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.