6
  • Latest

ಮಕ್ಕಳ ಮಾರಾಟ ದಂಧೆ | ಇಲ್ಲಿ ಕಾಸು ಕೊಟ್ಟವರೇ ಅಪ್ಪ-ಅಮ್ಮ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಮಕ್ಕಳ ಮಾರಾಟ ದಂಧೆ | ಇಲ್ಲಿ ಕಾಸು ಕೊಟ್ಟವರೇ ಅಪ್ಪ-ಅಮ್ಮ!

AchyutKumar by AchyutKumar
January 10, 2025
in ದೇಶ - ವಿದೇಶ
advt advt advt
ADVERTISEMENT

ಜೊಯಿಡಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಗು ಮಾರಾಟ ಜಾಲ ಸದ್ದು ಮಾಡುತ್ತಿದೆ. ಕೆಲ ದಿನಗಳ ಹಿಂದೆ ಮುಂಬೈ ಪೊಲೀಸರು ಕಾರವಾರದಲ್ಲಿ ಮಗು ಮಾರಾಟದ ಪ್ರಕರಣವನ್ನು ಜಾಲಾಡಿದ್ದು, ಅದರ ಬೆನ್ನಲ್ಲೆ ಇದೀಗ ಜೊಯಿಡಾದ ಖಾಸಗಿ ಹೊಟೇಲ್’ನಲ್ಲಿ ಮಗು ಮಾರಾಟ ನಡೆದ ಪ್ರಕರಣ ಮುನ್ನೆಲೆಗೆ ಬಂದಿದೆ.

13 ತಿಂಗಳ ಹೆಣ್ಣು ಮಗುವನ್ನು ಆಕೆಯ ಪೋಷಕರು ಗೋವಾದ ಕುಟುಂಬಕ್ಕೆ ಮಾರಾಟ ಮಾಡಿದ್ದನ್ನು ಮಕ್ಕಳ ರಕ್ಷಣಾ ಸಮಿತಿಯವರು ಪತ್ತೆ ಮಾಡಿದ್ದಾರೆ. ಬೆಳಗಾವಿ ಪೊಲೀಸರ ಸಹಯೋಗದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಮಹಾರಾಷ್ಟ್ರದ ಸಾಂಗ್ಲಿ ಮೂಲದ ರಾಜೇಂದ್ರ ಮೇತ್ರಿ ಮತ್ತು ಅವರ ಪತ್ನಿ ಶಿಲ್ಪಾ ಮೇತ್ರಿ ಅವರು ತಮ್ಮ ಮಗಳನ್ನು ಗೋವಾದ ಸ್ಮಿತಾ ವಾಡಿಕರ್ ಅವರಿಗೆ ಮಾರಾಟ ಮಾಡಿದ್ದಾರೆ. ಈ ಒಪ್ಪಂದಕ್ಕೆ ಬೆಳಗಾವಿಯ ವಂದನಾ ಸುರವೆ, ಮಹಾರಾಷ್ಟ್ರದ ಸೊಲ್ಲಾಪುರದ ರವಿ ರಾವುತ್ ಮತ್ತು ರಾಣಿ ರಾವುತ್ ಮಧ್ಯಸ್ಥಿಕೆ ವಹಿಸಿರುವುದು ಗೊತ್ತಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಜೋಯಿಡಾ ತಾಲೂಕಿನ ರಾಮನಗರದಲ್ಲಿ ಈ ವ್ಯವಹಾರ ನಡೆದಿದ್ದು, ಅಪರಿಚಿತರೊಬ್ಬರು ಬೆಳಗಾವಿಯ ಮಕ್ಕಳ ರಕ್ಷಣಾ ಸಮಿತಿಗೆ ಫೋನ್ ಮಾಡಿ ವಿಷಯ ಮುಟ್ಟಿಸಿದ ನಂತರ ಪ್ರಕರಣ ಬಯಲಾಗಿದೆ. ಮಕ್ಕಳ ರಕ್ಷಣಾ ಸಮಿತಿ ಸದಸ್ಯರು ನೀಡಿದ ಸುಳಿವಿನ ಮೇರೆಗೆ ಬೆಳಗಾವಿ ನಗರ ಪೊಲೀಸರ ನೆರವಿನಿಂದ ಮಗುವನ್ನು ರಕ್ಷಿಸಿದ್ದಾರೆ.

Advertisement. Scroll to continue reading.

ಮಾರಾಟವಾಗಿದ್ದ ಮಗುವನ್ನು ರಕ್ಷಿಸಿ ಮಕ್ಕಳ ದತ್ತು ಕೇಂದ್ರದಲ್ಲಿ ಆರೈಕೆ ಮಾಡಲಾಗುತ್ತಿದೆ. ಮಕ್ಕಳ ಮಾರಾಟ ದಂಧೆಯಲ್ಲಿ ಹಲವರು ನಿರತರಾಗಿರುವ ಶಂಕೆ ವ್ಯಕ್ತವಾಗಿದೆ.

ShareSendTweetShare
ADVERTISEMENT
Previous Post

ಭ್ರಷ್ಟರ ಬಗ್ಗೆ ಇಲ್ಲಿ ದೂರು ಕೊಡಿ!

Next Post

ಹೋರಾಟಗಾರನ ಬದುಕಿಗೆ ಇಲ್ಲ ನಿವೃತ್ತಿ!

Next Post

ಹೋರಾಟಗಾರನ ಬದುಕಿಗೆ ಇಲ್ಲ ನಿವೃತ್ತಿ!

ಮಾತ್ರೆ ತಿನ್ನದ ರೋಗಿ ಎದೆನೋವಿನಿಂದ ಸಾವು!

ಹೊಡೆದಾಟದ ವೇದಿಕೆಯಾದ ಜಾತಿ ಮೀಟಿಂಗು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.