6
  • Latest

ಪೋಲೀಸರ ಮೇಲೆ ದುಷ್ಕರ್ಮಿಗಳ ದಾಳಿ: ಡಕಾಯಿತರ ಕಾಲಿಗೆ ಗುಂಡೇಟು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಪೋಲೀಸರ ಮೇಲೆ ದುಷ್ಕರ್ಮಿಗಳ ದಾಳಿ: ಡಕಾಯಿತರ ಕಾಲಿಗೆ ಗುಂಡೇಟು!

AchyutKumar by AchyutKumar
January 11, 2025
in ರಾಜ್ಯ
advt advt advt
ADVERTISEMENT

ಯಲ್ಲಾಪುರ: ಡಕಾಯಿತರನ್ನು ಹಿಡಿಯಲು ತೆರಳಿದ್ದ ಪೊಲೀಸರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿದವರ ಮೇಲೆಯೂ ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ.

ಗುರುವಾರ ಮುಂಡಗೋಡಿನ ಜಮೀರ ಅಹ್ಮದ್ ದುರ್ಗಾವಾಲೆ ಅವರ ಅಪಹರಣವಾಗಿದ್ದು, ದುಷ್ಕರ್ಮಿಗಳು 30‌ ಲಕ್ಷ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದರು. 18 ಲಕ್ಷ ರೂ ಪಾವತಿಸಿದ ನಂತರ ಎಚ್ಚರಿಕೆ ನೀಡಿ ಅವರನ್ನು ಬಿಟ್ಟು ತೆರಳಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶುಕ್ರವಾರವೇ ನಾಲ್ವರನ್ನು ಬಂಧಿಸಿದ್ದರು.

ADVERTISEMENT
ADVERTISEMENT

ಈ ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳಿರುವ ಮಾಹಿತಿ ಹಿನ್ನಲೆ ಮುಂಡಗೋಡು ಪೊಲೀಸರು ಕಲಘಟಗಿಯಿಂದ ದುಷ್ಕರ್ಮಿಗಳನ್ನು ಬೆನ್ನತ್ತಿದ್ದರು. ಇತ್ತ ಯಲ್ಲಾಪುರ ಪೊಲೀಸರು ಡೌಗಿನಾಳದ ಬಳಿ ಆ ತಂಡದವರನ್ನು ಅಡ್ಡಗಟ್ಟಿದರು.

Advertisement. Scroll to continue reading.

ಶನಿವಾರ ನಸುಗಿನ 4.30ಕ್ಕೆ ಕಾರಿನಲ್ಲಿದ್ದ ಐದು ಡಕಾಯಿತರಿಗೂ ಶರಣಾಗುವಂತೆ ಪೋಲೀಸರು ತಾಕೀತು ಮಾಡಿದರು. ಇದಕ್ಕೆ ಒಪ್ಪದ ದುಷ್ಕರ್ಮಿಗಳು ಪೊಲೀಸರ ಕಡೆ ಕಲ್ಲು ಬೀಸಿದರು. ಚಾಕು, ಕಾರದಪುಡಿಗಳಿಂದ ದಾಳಿ ನಡೆಸಿದರು.‌ ಇದಕ್ಕೆ ಪ್ರತಿಯಾಗಿ ಪೊಲೀಸರು ಗಾಳಿಯಲ್ಲಿ ಎರಡು ಸುತ್ತು ಗುಂಡು ಹೊಡೆದು ಬೆದರಿಸಿದರು.

Advertisement. Scroll to continue reading.

ಅದಕ್ಕೂ ಬಗ್ಗದೇ ಇದ್ದಾಗ ಆರೋಪಿತರ ಕಾಲಿಗೆ ಗುಂಡು ಹಾರಿಸಿದರು. ಆಗ ಐವರು ಆರೋಪಿತರು ಸಿಕ್ಕಿಬಿದ್ದರು. ಪೊಲೀಸರು ಹಾಗೂ ಡಕಾಯಿತರ ಮೇಲೆ ನಡೆದ ಘರ್ಷಣೆಯಲ್ಲಿ ಮೂವರು ಪೊಲೀಸರಿಗೆ ಗಾಯವಾಗಿದೆ.

ಮುಂಡಗೋಡು ಸಿಪಿಐ ರಂಗನಥ ನೀಲಮನ್ನವರ, ಪಿಎಸ್ಐ ಪರಶುರಾಮ ಹಾಗೂ ಯಲ್ಲಾಪುರ ಪೊಲೀಸ್ ಸಿಬ್ಬಂದಿ ಶಫಿ ಗಾಯಗೊಂಡಿದ್ದಾರೆ. ಕಾಲಿಗೆ ಗುಂಡು ತಾಗಿಸಿಕೊಂಡ ಆರೋಪಿತರಲ್ಲಿ ಇಬ್ಬರು ಕೊಲೆ ಆರೋಪಿಗಳಾಗಿದ್ದು,‌ ತಿಂಗಳ ಹಿಂದೆ ಜೈಲಿನಿಂದ ಹೊರ ಬಂದಿದ್ದರು.

ಐವರಲ್ಲಿ ಇಬ್ಬರು ಡಕಾಯಿತರ ಕಾಲಿನಲ್ಲಿ ಗುಂಡುಗಳಿರುವುದರಿಂದ ಅವರನ್ನು ಕಾರವಾರದ ಕಿಮ್ಸ್’ಗೆ ದಾಖಲಿಸಲಾಗಿದೆ.

ShareSendTweetShare
ADVERTISEMENT
Previous Post

ಕಿಡಿ ಹಾರಿಸಿದ ವಿದ್ಯುತ್ ತಂತಿ: ಹುಲ್ಲಿನ ದಾಸ್ತಾನಿಗೆ ಬೆಂಕಿ!

Next Post

ಆತ ಕಳ್ಳ.. ಈತ ಡಕಾಯಿತ: ಪೊಲೀಸರಿಗೆ ಪಜೀತಿ ತಂದ ಕಾಸಿನ ಕಾಳಗ!

Next Post

ಆತ ಕಳ್ಳ.. ಈತ ಡಕಾಯಿತ: ಪೊಲೀಸರಿಗೆ ಪಜೀತಿ ತಂದ ಕಾಸಿನ ಕಾಳಗ!

ಗ್ರಾಸೀಂ | ರಾಸಾಯನಿಕ ಸೋರಿಕೆಯಿಂದ ಕಾರ್ಮಿಕರು ಅಸ್ವಸ್ಥ!

ಹೊತ್ತಿ ಉರಿದ ಹುಲ್ಲಿನ ಲಾರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.