6
  • Latest

ಗ್ರಾಸೀಂ | ರಾಸಾಯನಿಕ ಸೋರಿಕೆಯಿಂದ ಕಾರ್ಮಿಕರು ಅಸ್ವಸ್ಥ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಗ್ರಾಸೀಂ | ರಾಸಾಯನಿಕ ಸೋರಿಕೆಯಿಂದ ಕಾರ್ಮಿಕರು ಅಸ್ವಸ್ಥ!

AchyutKumar by AchyutKumar
January 11, 2025
in ದೇಶ - ವಿದೇಶ
advt advt advt
ADVERTISEMENT

ಕಾರವಾರ: ಬಿಣಗಾದ ಗ್ರಾಸೀಂ ಇಂಡಸ್ಟಿಯಲ್ಲಿ ರಾಸಾಯನಿಕ ಅನಿಲ ಸೋರಿಕೆಯಾಗಿದ್ದು, 12 ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಶನಿವಾರ ಮಧ್ಯಾಹ್ನದ ಅವಧಿಯಲ್ಲಿ ಈ ಅವಘಡ ನಡೆದಿದೆ.

ಬಿಣಗಾದಲ್ಲಿ ರಾಸಾಯನಿಕ ಸೋರಿಕೆ ಇದೇ ಮೊದಲಲ್ಲ. ಐದಾರು ವರ್ಷದ ಅವಧಿಯಲ್ಲಿ 10ಕ್ಕೂ ಅಧಿಕ ಬಾರಿ ರಾಸಾಯನಿಕ ಸೋರಿಕೆಯಿಂದ ಸ್ಥಳೀಯರು ಸಮಸ್ಯೆ ಅನುಭವಿಸಿದ್ದಾರೆ. ಕೆಲ ದಿನಗಳ ಹಿಂದೆ ರಾಸಾಯನಿಕ ಸೋರಿಕೆಯಿಂದ ಕಾರ್ಮಿಕರೊಬ್ಬರು ಸಾವನಪ್ಪಿದ್ದರು. ಅದಾಗಿಯೂ ಕಂಪನಿ ಕಾರ್ಮಿಕರ ವಿಷಯದಲ್ಲಿ ಮುನ್ನಚ್ಚರಿಕೆವಹಿಸಿಲ್ಲ ಎಂಬುದು ಶನಿವಾರದ ವಿದ್ಯಮಾನದಿಂದ ಸಾಭೀತಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಶನಿವಾರ ಗ್ರಾಸಿಂ ಘಟಕದಲ್ಲಿ ಕಾರ್ಯನಿರ್ವಹಿಸುವ ವೇಳೆ ರಾಸಾಯನಿಕ ಸೋರಿಕೆಯಿಂದ ಕೆಲವರಿಗೆ ಕಣ್ಣು ಉರಿ ಶುರುವಾಯಿತು. ಇನ್ನು ಕೆಲಸವರು ಉಸಿರಾಟದ ಸಮಸ್ಯೆ ಅನುಭವಿಸಿದರು. ಅವರನ್ನು ಕಂಪನಿ ಇತರೆ ಸಿಬ್ಬಂದಿ ರಕ್ಷಿಸಿ ಘಟಕದಿಂದ ಹೊರ ತಂದರು. ಆ ಕಾರ್ಮಿಕರನ್ನು ಕಿಮ್ಸ್’ಗೆ ದಾಖಲಿಸಲಾಗಿದೆ.

Advertisement. Scroll to continue reading.

ನೀಲಕಂಠ (22), ಜಹಾನೂರ (20), ಕಮಲೇಶ ವರ್ಮಾ (22), ನಂದಕಿಶೋರ (21), ದೀಪು (28), ಅಜೀಜ್ (23), ಕಲ್ಲು (37), ಸುಜನ್ (26), ನಜೀದುಲ್ಲಾ (24), ಬೇಜನಕುಮಾರ್ (27), ಕಿಶನ್ ಕುಮಾರ್ (28), ಮೋಹಿತ್ ವರ್ಮಾ (21) ಎಂಬಾತರು ಅಸ್ವಸ್ಥರಾದವರು. ಕೃತಕ ಆಮ್ಲಜನಕ ಪೂರೈಸಿದ್ದರಿಂದ ಸದ್ಯ ಅವರು ಉಸಿರಾಡುತ್ತಿದ್ದಾರೆ.

 

ShareSendTweetShare
ADVERTISEMENT
Previous Post

ಆತ ಕಳ್ಳ.. ಈತ ಡಕಾಯಿತ: ಪೊಲೀಸರಿಗೆ ಪಜೀತಿ ತಂದ ಕಾಸಿನ ಕಾಳಗ!

Next Post

ಹೊತ್ತಿ ಉರಿದ ಹುಲ್ಲಿನ ಲಾರಿ!

Next Post

ಹೊತ್ತಿ ಉರಿದ ಹುಲ್ಲಿನ ಲಾರಿ!

ಅಂಗನವಾಡಿ ಸುತ್ತ ಜನಸಾಮಾನ್ಯರ ಶ್ರಮದಾನ

ಮುರುಡೇಶ್ವರ | ದೇಗುಲ ತುಳಿದು ಭದ್ರತೆ ಬಗ್ಗೆ ಅಣಕಿಸಿದ ರಷ್ಯಾದ ಪಾಪಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.