6
  • Latest

ಅಂಗನವಾಡಿ ಸುತ್ತ ಜನಸಾಮಾನ್ಯರ ಶ್ರಮದಾನ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, June 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂಗನವಾಡಿ ಸುತ್ತ ಜನಸಾಮಾನ್ಯರ ಶ್ರಮದಾನ

AchyutKumar by AchyutKumar
in ಸ್ಥಳೀಯ

ಕುಮಟಾ: ಮುಂಡಗೋಡದಲ್ಲಿ ಅಂಗನವಾಡಿಗೆ ತೆರಳಿದ ಬಾಲಕಿ ಸಾವನಪ್ಪಿದನ್ನು ನೆನಪಿಸಿ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಜನತಾ ಪ್ಲಾಟ್ ಮಾಸೂರು ಕ್ರಾಸ್ ಅಂಗನವಾಡಿ ಸುತ್ತ ಶ್ರಮದಾನ ನಡೆಸಿದರು. ಗಿಡಗಂಟಿಗಳು ಬೆಳೆದ ಕಡೆ ಹಾವು ಬರುವುದು ಸಾಮಾನ್ಯವಾಗಿದ್ದು, ಮಕ್ಕಳ ಸುರಕ್ಷತೆ ಬಗ್ಗೆ ಗಮನಹರಿಸುವಂತೆ ಅವರು ಕೋರಿದರು.

ಜನತಾ ಪ್ಲಾಟ್ ಮಾಸೂರು ಕ್ರಾಸ್ ಬಳಿ ವ್ಯಾಪಕ ಪ್ರಮಾಣದಲ್ಲಿ ಗಿಡ-ಗಂಟಿ ಬೆಳೆದಿದ್ದು ಅದನ್ನು ಸ್ವಚ್ಛ ಮಾಡಿದರು. ಅಂಗನವಾಡಿ ಹಾಗೂ ಕಿರಿಯ ಪ್ರಾಥಮಿಕ ಶಾಲೆಯ ಎದುರು ಮುಳ್ಳು ಗಿಡಗಳು ಬೆಳೆದಿದ್ದವು. ಮಕ್ಕಳ ಓಡಾಟ ಹಾಗೂ ವಿದ್ಯಾಬ್ಯಾಸಕ್ಕೆ ಇಲ್ಲಿ ಶುದ್ಧ ವಾತಾವರಣ ಅಗತ್ಯ ಎಂದು ಎಲ್ಲರೂ ಸೇರಿ ಶ್ರಮದಾನ ಮಾಡಿದರು.

ಈ ವೇಳೆ ಆಗ್ನೇಲ್ ರೋಡ್ರಿಗಸ್ ಮಾತನಾಡಿ `ನಮ್ಮ -ನಮ್ಮ ಮನೆಯ ಹತ್ತಿರ ಇರುವ ಅಂಗನವಾಡಿ ಹಾಗೂ ಶಾಲೆಗಳ ಸುತ್ತ ನಾವೇ ಸ್ವಚ್ಛ ಮಾಡುವ ಕಾರ್ಯ ನಡೆಸಬೇಕು. ಆಗ ಅನಾಹುತ ತಡೆ ಸಾಧ್ಯ’ ಎಂದರು. ಕಿರಿಯ ಪ್ರಾಥಮಿಕ ಶಾಲೆಯ ಹಿರಿಯ ಶಿಕ್ಷಕಿ ಮಾಲತಿ ನಾಯ್ಕ ಹಾಗೂ ಅಂಗನವಾಡಿ ಯ ಶಿಕ್ಷಕಿ ಸುರೇಖಾ ನಾಯ್ಕ ಅವರು ಶ್ರಮದಾನ ನಡೆಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ಪ್ರಮುಖರಾದ ಸುಧಾಕರ ನಾಯ್ಕ, ತ್ಯಾಗರಾಜ, ಏಕನಾಥ ನಾಯ್ಕ ಇದ್ದರು.

ಶ್ರಮದಾನದ ನಂತರ ಆಗ್ನೇಲ್ ರೋಡಿಗ್ರಿಸ್ ಅವರು ಮಾತನಾಡಿದ ವಿಡಿಯೋ ಇಲ್ಲಿ ನೋಡಿ..

ShareSendTweetShare
Previous Post

ಹೊತ್ತಿ ಉರಿದ ಹುಲ್ಲಿನ ಲಾರಿ!

Next Post

ಮುರುಡೇಶ್ವರ | ದೇಗುಲ ತುಳಿದು ಭದ್ರತೆ ಬಗ್ಗೆ ಅಣಕಿಸಿದ ರಷ್ಯಾದ ಪಾಪಿ!

Next Post

ಮುರುಡೇಶ್ವರ | ದೇಗುಲ ತುಳಿದು ಭದ್ರತೆ ಬಗ್ಗೆ ಅಣಕಿಸಿದ ರಷ್ಯಾದ ಪಾಪಿ!

ಕಳೆನಾಶಕ ಸೇವಿಸಿದರೂ 20 ದಿನ ಬದುಕಿದ!

ಶಾಲಾ ಪ್ರವಾಸ | ಹಳ್ಳಿ ಮಕ್ಕಳ ನಗರ ಪ್ರದಕ್ಷಿಣೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.