6
  • Latest

ಮುರುಡೇಶ್ವರ | ದೇಗುಲ ತುಳಿದು ಭದ್ರತೆ ಬಗ್ಗೆ ಅಣಕಿಸಿದ ರಷ್ಯಾದ ಪಾಪಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಮುರುಡೇಶ್ವರ | ದೇಗುಲ ತುಳಿದು ಭದ್ರತೆ ಬಗ್ಗೆ ಅಣಕಿಸಿದ ರಷ್ಯಾದ ಪಾಪಿ!

AchyutKumar by AchyutKumar
in ದೇಶ - ವಿದೇಶ

ಭಟ್ಕಳ: ಹಿಂದೂ ದೇವಾಲಯ ಹಾಗೂ ಭಾರತೀಯ ಪೊಲೀಸ್ ವ್ಯವಸ್ಥೆ ಬಗ್ಗೆ ಅಣಕಿಸುವುದನ್ನು ಕಾಯಕವನ್ನಾಗಿಸಿಕೊಂಡ ರಷ್ಯಾ ಪ್ರಜೆಯೊಬ್ಬ ಮುರುಡೇಶ್ವರ ತಲುಪಿದ್ದು, ಇಲ್ಲಿಯೂ ತನ್ನ ಹುಚ್ಚಾಟ ಮುಂದುವರೆಸಿದ್ದಾನೆ.

ರಷ್ಯಾದ ವ್ಲಾಗರ್ ಶೆರ್ಬಕೋವ್ ಮ್ಯಾಕ್ಸಿಮ್ಎಂಬಾತ ತನ್ನ makx0000collapse_ ಎಂಬ ಇನ್ ಸ್ಟಾ ಖಾತೆಯಿಂದ ಈ ವಿಡಿಯೋ ಹಂಚಿಕೊoಡಿದ್ದಾನೆ. ಮುರುಡೇಶ್ವರ ದೇವಾಲಯದ ಗೋಪುರ ಏರಿದ ಆತ ಇಲ್ಲಿನ ಸುರಕ್ಷತೆ ಹಾಗೂ ಭದ್ರತೆಯ ಬಗ್ಗೆ ಅಣಕಿಸಿದ್ದಾನೆ.

ಮುರುಡೇಶ್ವರದ ಜೊತೆ ಭಾರತದ ಇನ್ನಿತರ ದೇವಾಲಯಗಳನ್ನು ನಿಂದಿಸಿ ಆತ ಹಲವು ವಿಡಿಯೋ ಪೋಸ್ಟ್ ಮಾಡಿದ್ದಾನೆ. ಆತ ಮುರುಡೇಶ್ವರ ಗೋಪುರ ಏರಿದ ಹಾಗೂ ಅಲ್ಲಿ ಕುಣಿದಾಡಿದ ಪ್ರತ್ಯೇಕ ವಿಡಿಯೋಗಳಿವೆ. ಆ ವಿಡಿಯೋ ಕಮೆಂಟ್’ನಲ್ಲಿ ಆತ ಇಲ್ಲಿನ ಪೊಲೀಸ್ ವ್ಯವಸ್ಥೆಯ ಬಗ್ಗೆಯೂ ಆತ ಪ್ರಶ್ನಿಸಿದ್ದಾನೆ. `ತಾನು ಗೋಪುರ ಏರಿದರೂ ಯಾರು ತಡೆಯುವವರಿಲ್ಲ’ ಎಂಬ ನಿಟ್ಟಿನಲ್ಲಿ ಆತ ಕಮೆಂಟ್ ಮಾಡಿದ್ದಾನೆ.

ಇದೇ ಮೊದಲಲ್ಲ.. ಈತನ ಹುಚ್ಚಾಟಕ್ಕೆ ಕೊನೆ ಇಲ್ಲ!
ಮುಂಬೈದಲ್ಲಿ ಸಹ ಈತ ಇಂಥ ಹುಚ್ಚಾಟ ನಡೆಸಿದ್ದ. ಆಗ ಪೊಲೀಸರು ಆತನನ್ನು ಬಂಧಿಸಿದ್ದರು. ಅದಾಗಿಯೂ ಆತ ತನ್ನ ನಡೆಯನ್ನು ಬದಲಿಸಿಕೊಂಡಿಲ್ಲ. ಇನ್ನೂ ಆತ ಗೋಪುರ ಏರಿದರೂ ಅದು ಅಲ್ಲಿನ ಭದ್ರತಾ ಸಿಬ್ಬಂದಿಗೆ ಹೇಗೆ ಗೊತ್ತಾಗಲಿಲ್ಲ? ಎಂಬ ಪ್ರಶ್ನೆಯೂ ಕಾಡುತ್ತಿದೆ.

 

ShareSendTweetShare
Previous Post

ಅಂಗನವಾಡಿ ಸುತ್ತ ಜನಸಾಮಾನ್ಯರ ಶ್ರಮದಾನ

Next Post

ಕಳೆನಾಶಕ ಸೇವಿಸಿದರೂ 20 ದಿನ ಬದುಕಿದ!

Next Post

ಕಳೆನಾಶಕ ಸೇವಿಸಿದರೂ 20 ದಿನ ಬದುಕಿದ!

ಶಾಲಾ ಪ್ರವಾಸ | ಹಳ್ಳಿ ಮಕ್ಕಳ ನಗರ ಪ್ರದಕ್ಷಿಣೆ!

ಸಮುದ್ರಕ್ಕೆ ಬಿದ್ದ ಮೀನು ಕಾರ್ಮಿಕ: ಸಾವು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.