6
  • Latest

ಶಾಲಾ ಪ್ರವಾಸ | ಹಳ್ಳಿ ಮಕ್ಕಳ ನಗರ ಪ್ರದಕ್ಷಿಣೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಶಾಲಾ ಪ್ರವಾಸ | ಹಳ್ಳಿ ಮಕ್ಕಳ ನಗರ ಪ್ರದಕ್ಷಿಣೆ!

AchyutKumar by AchyutKumar
in ರಾಜ್ಯ
advt advt advt
ADVERTISEMENT

ಕಾರವಾರ: ನಗೆ ಶಾಲೆ ಮಕ್ಕಳು ಮಡಿಕೇರಿ-ಮೈಸೂರು ಪ್ರವಾಸ ಮುಗಿಸಿ ಬಂದಿದ್ದಾರೆ. ಮುರುಡೇಶ್ವರ, ಕೊಲ್ಲೂರು, ಉಡುಪಿ, ಮಂಗಳೂರು, ಮಡಿಕೇರಿ, ಕೊಡಗು, ಚಿಕ್ಕಮಗಳೂರು, ಮೈಸೂರು, ಶ್ರವಣ ಬೆಳಗುಳ, ಶಿವಮೊಗ್ಗ, ತಾವರೆಕೊಪ್ಪ, ಭದ್ರಾವತಿ, ಜೋಗ ಜಲಪಾತ ಸುತ್ತುವರೆದ ಮಕ್ಕಳು ಮರಳಿ ಗೂಡು ಸೇರಿದರು.

ಮುರುಡೇಶ್ವರ ದೇವಾಲಯ, ಭಟ್ಕಳದ ಮಾರುಕಟ್ಟೆ ನೋಡಿದ ಮಕ್ಕಳು ಮುಂದೆ ಕೊಲ್ಲೂರು ದೇವಸ್ಥಾನಕ್ಕೆ ತೆರಳಿದರು. ಉಡುಪಿ ಕೃಷ್ಣಮಠದ ದರ್ಶನ ಮುಗಿಸಿ ಮಡಿಕೇರಿ ಕಾಫಿ ನಾಡಿನ ಸೊಬಗು ಆಹ್ವಾದಿಸಿದರು. ಕಾಫಿ ತಯಾರಿಕೆ ಹಾಗೂ ಅಲ್ಲಿನ ಪರಿಸರದ ಬಗ್ಗೆ ಶಿಕ್ಷಕರು ಮಾಹಿತಿ ನೀಡಿದರು. ಮೈಸೂರಿನ ಅರಮನೆ, ಚಾಮುಂಡಿ ಬೆಟ್ಟ ನೋಡಿ ಕುದುರೆ ಸವಾರಿ ಮಾಡಿದರು ಶ್ರವಣಬೆಳಗೋಳ, ಶಿವಮೊಗ್ಗ ಸಮೀಪದಲ್ಲಿ ತಾವರೆಕೊಪ್ಪ, ಹುಲಿ ಮತ್ತು ಸಿಂಹಧಾಮದಲ್ಲಿನ ಕಾಡು ಪ್ರಾಣಿಗಳನ್ನು ನೋಡಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅದಾದ ನಂತರ ಜೋಗ ಪ್ರವೇಶಿಸಿ, ಅಲ್ಲಿನ ಜಲಪಾತ ವೀಕ್ಷಿಸಿದರು. ಮಕ್ಕಳ ಜೊತೆ ಪಾಲಕರು ಸಹ ಪ್ರವಾಸದಲ್ಲಿ ಭಾಗವಹಿಸಿದ್ದರು. ಶಾಲಾ ಮುಖ್ಯಾಧ್ಯಾಪಕ ಅಖ್ತರ ಸೈಯದ್, ಸಹಶಿಕ್ಷಕಿ ರೂಪಾ ನಾಯ್ಕ, ಅತಿಥಿ ಶಿಕ್ಷಕಿ ಪ್ರಿಯಾ ಲಾಂಜೇಕರ ಮಕ್ಕಳನ್ನು ವಿವಿಧ ತಾಣಗಳಿಗೆ ಕರೆದೊಯ್ದು ಮಾಹಿತಿ ನೀಡಿದರು.

ShareSendTweetShare
ADVERTISEMENT
Previous Post

ಕಳೆನಾಶಕ ಸೇವಿಸಿದರೂ 20 ದಿನ ಬದುಕಿದ!

Next Post

ಸಮುದ್ರಕ್ಕೆ ಬಿದ್ದ ಮೀನು ಕಾರ್ಮಿಕ: ಸಾವು

Next Post

ಸಮುದ್ರಕ್ಕೆ ಬಿದ್ದ ಮೀನು ಕಾರ್ಮಿಕ: ಸಾವು

ಬ್ಯಾಂಕ್ ಅಧಿಕಾರಿಗಳಿಗೆ ಒಂಬುಡ್ಸಮೆನ್ ಕಿವಿಮಾತು

Attack by criminals PSI attended work despite being hit!

ದುಷ್ಕರ್ಮಿಗಳ ದಾಳಿ | ಪೆಟ್ಟಾದರೂ ಕೆಲಸಕ್ಕೆ ಹಾಜರಾದ ಪಿಎಸ್‌ಐ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.