6
  • Latest

ಕ್ಲೋರಿನ್ ಸೋರಿಕೆ | ಬಿಣಗಾದ ಬಿರ್ಲಾ ವಿರುದ್ಧ ಹೋರಾಟಗಾರರ ಆಕ್ರೋಶ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ADVERTISEMENT
  • Home
Tuesday, September 8, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಕ್ಲೋರಿನ್ ಸೋರಿಕೆ | ಬಿಣಗಾದ ಬಿರ್ಲಾ ವಿರುದ್ಧ ಹೋರಾಟಗಾರರ ಆಕ್ರೋಶ!

AchyutKumar by AchyutKumar
January 12, 2025
in ಸ್ಥಳೀಯ
advt advt advt
ADVERTISEMENT

ಕಾರವಾರ: ‘ಬಿಣಗಾದಲ್ಲಿರುವ ಆದಿತ್ಯಾ ಬಿರ್ಲಾ ಗ್ರೂಪಿನ ಗ್ರಾಸೀಂ ಇಂಡಸ್ಟ್ರೀಸ್’ನಲ್ಲಿ ಕಾರ್ಮಿಕರಿಗೆ ಸುರಕ್ಷತೆ ಇಲ್ಲ. ಕಾರ್ಮಿಕರ ಹಿತ ಕಾಪಾಡಲು ಕಂಪನಿ ವಿಫಲವಾಗಿದೆ’ ಎಂದು ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ದಿಲೀಪ್ ಅರ್ಗೇಕರ್ ಕಿಡಿಕಾರಿದ್ದಾರೆ.

ADVERTISEMENT

‘ಬಿಣಗಾದ ಬಿಲ್ಟ್ ಕಂಪನಿಯಲ್ಲಿ ನೂರಾರು ಕಾರ್ಮಿಕರು ಕೆಲಸವನ್ನ ಮಾಡುತ್ತಿದ್ದಾರೆ. ಆದರೆ, ಇಂಥ ದೊಡ್ಡ ಕಂಪನಿಯಲ್ಲಿ ಮುಂಜಾಗೃತಾ ಕ್ರಮ ಅನುಸರಿಸದ ಪರಿಣಾಮ ಪದೇ ಪದೇ ಅವಘಡ ನಡೆಯುತ್ತಿದೆ. ಶನಿವಾರ ಮತ್ತೆ ರಾಸಾಯನಿಕ ಸೋರಿಕೆ ಆಗಿರುವುದು ದುರಂತ’ ಎಂದವರು ಕಳವಳವ್ಯಕ್ತಪಡಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

‘ಕೆಲ ದಿನದ ಹಿಂದೆ ಕಾರವಾರ ಯುವಕನೊಬ್ಬ ಕಂಪನಿಯಲ್ಲಿ ನಡೆದಿದ್ದ ಕ್ಲೋರಿನ್ ಸೋರಿಕೆಯಿಂದ ಸಾವನಪ್ಪಿದ್ದ. ಅದಾದ ನಂತರವಾದರೂ ಕಂಪನಿ ಅಧಿಕಾರಿಗಳು ಎಚ್ಚೆತ್ತುಕೊಂಡು ಕಾರ್ಮಿಕರ ಸುರಕ್ಷತೆ ಬಗ್ಗೆ ಗಮನಹರಿಸಬೇಕಿತ್ತು. ಆದರೆ, ಶನಿವಾರ ಮತ್ತೆ ವಿಷ ಅನಿಲ ಸೋರಿಕೆ ಆಗಿರುವುದು ಕಂಪನಿ ಅಧಿಕಾರಿಗಳ ನಿರ್ಲಕ್ಷ್ಯ ತೋರಿಸುತ್ತಿದೆ’ ಎಂದವರು ಹೇಳಿದ್ದಾರೆ.

Advertisement. Scroll to continue reading.
Advertisement. Scroll to continue reading.

ಶನಿವಾರ ಮತ್ತೆ ಕ್ಲೋರಿನ್ ಸೋರಿಕೆಯಿಂದ ಹದಿನೆಂಟು ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ಮತ್ತೆ ದೊಡ್ಡ ಮಟ್ಟದಲ್ಲಿ ಸೋರಿಕೆಯಾದರೆ ಪ್ರಾಣಾಪಾಯದ ಆತಂಕವಿದ್ದು, ಕಾರ್ಮಿಕರ ಸುರಕ್ಷತೆ ಕೈಗೊಳ್ಳದ ಕಂಪನಿ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು.ಗಿದೆ. ಯಾವುದೇ ಕ್ರಮ ಆಗದೇ ಇದ್ದರೆ ಜಯಕರ್ನಾಟಕ ಜನಪರ ವೇದಿಕೆ ಹೋರಾಟ ನಡೆಸಲಿದೆ’ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ  ದಿಲೀಪ್ ಜಿ  ಅರ್ಗೇಕರ್. ಜಿಲ್ಲಾ ಕಾರ್ಯಾಧ್ಯಕ್ಷ ರೋಷನ್ ಹರಿಕಂತ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಸುದೇಶ್ ನಾಯ್ಕ್. ಕಾರವಾರ ತಾಲೂಕ ಅಧ್ಯಕ್ಷ ಮೋಹನ್ ಉಳ್ಳೇಕರ್ ಎಚ್ಚರಿಸಿದ್ದಾರೆ.

ShareSendTweetShare
ADVERTISEMENT
Previous Post

ರಿಕ್ಷಾ ಚಾಲಕನಿಗೂ ಮಟ್ಕಾ ಆಡಿಸುವ ಖಯಾಲಿ!

Next Post

ಕಾಡು ಮರಕ್ಕೆ ನೇತಾಡಿದ ಹೂವಿನ ವ್ಯಾಪಾರಿ

Next Post

ಕಾಡು ಮರಕ್ಕೆ ನೇತಾಡಿದ ಹೂವಿನ ವ್ಯಾಪಾರಿ

ದೇಗುಲ ಎದುರು ಜೀವ ಬಿಟ್ಟ ಭಿಕ್ಷುಕ

The press website that made the police thieves!

ಪೊಲೀಸರನ್ನು ಕಳ್ಳರನ್ನಾಗಿಸಿದ ಪತ್ರಿಕಾ ವೆಬ್‌ಸೈಟು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.