6
  • Latest
The press website that made the police thieves!

ಪೊಲೀಸರನ್ನು ಕಳ್ಳರನ್ನಾಗಿಸಿದ ಪತ್ರಿಕಾ ವೆಬ್‌ಸೈಟು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪೊಲೀಸರನ್ನು ಕಳ್ಳರನ್ನಾಗಿಸಿದ ಪತ್ರಿಕಾ ವೆಬ್‌ಸೈಟು!

AchyutKumar by AchyutKumar
January 12, 2025
in ಸ್ಥಳೀಯ
The press website that made the police thieves!
advt advt advt
ADVERTISEMENT

ಯಲ್ಲಾಪುರ: ದುಷ್ಕರ್ಮಿಗಳ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೊಲೀಸರನ್ನು `ಕನ್ನಡಪ್ರಭ.ಕಾಂ’ ವೆಬ್‌ಸೈಟ್ `ಬಂಧಿತ ಆರೋಪಿಗಳು’ ಎಂದು ಬಿಂಬಿಸಿದೆ!

ಯಲ್ಲಾಪುರದ ಡೌಗಿನಾಳದಲ್ಲಿ ದುಷ್ಕರ್ಮಿಗಳನ್ನು ಬೆನ್ನಟ್ಟಿದ ಪೊಲೀಸರ ಮೇಲೆ ಕಲ್ಲು, ಖಾರದಪುಡಿ, ಲಾಂಗುಗಳ ದಾಳಿ ನಡೆದಿತ್ತು. ಈ ವೇಳೆ ಪೊಲೀಸರು ಪ್ರತಿ ದಾಳಿ ನಡೆಸಿದ್ದರು. ಈ ಘರ್ಷಣೆಯಲ್ಲಿ ಮೂವರು ಪೊಲೀಸರು ಹಾಗೂ ಇಬ್ಬರು ದುಷ್ಕರ್ಮಿಗಳು ಗಾಯಗೊಂಡಿದ್ದರು. ಗಾಯಗೊಂಡ ಪೊಲೀಸರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಈ ಕುರಿತು `ಅಪಹರಣಕಾರರ ಬಂಧನ ವೇಳೆ ಪೊಲೀಸರ ಮೇಲೆ ದಾಳಿ: ದುಷ್ಕರ್ಮಿಗಳಿಗೆ ಗುಂಡೇಟು’ ಎಂಬ ಶೀರ್ಷಿಕೆಯ ಅಡಿ ಜನವರಿ 11ರ ಸಂಜೆ 4.47ಕ್ಕೆ ಕನ್ನಡಪ್ರಭ.ಕಾಂ ಫೋಟೋ ಸುದ್ದಿ ಪ್ರಕಟಿಸಿದ್ದು, ಇದರಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಪೊಲೀಸರನ್ನು `ಆರೋಪಿಗಳು’ ಎಂದು ಬಿಂಬಿಸಿದೆ.

Advertisement. Scroll to continue reading.

 

ShareSendTweetShare
ADVERTISEMENT
Previous Post

ದೇಗುಲ ಎದುರು ಜೀವ ಬಿಟ್ಟ ಭಿಕ್ಷುಕ

Next Post

ಬಿಣಗಾ | ಆದಿತ್ಯ ಬಿರ್ಲಾ ಗ್ರಾಸೀಂ ಸುತ್ತ ನಿಷೇಧಾಜ್ಞೆ!

Next Post

ಬಿಣಗಾ | ಆದಿತ್ಯ ಬಿರ್ಲಾ ಗ್ರಾಸೀಂ ಸುತ್ತ ನಿಷೇಧಾಜ್ಞೆ!

ಲಾರಿಗೆ ಬಡಿದ ಬೈಕು: ಇಬ್ಬರ ಸಾವು

ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟ: ಯಲ್ಲಾಪುರ ಯುವಕನಿಗೆ ಬೆಳ್ಳಿ ಪದಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.