6
  • Latest

ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟ: ಯಲ್ಲಾಪುರ ಯುವಕನಿಗೆ ಬೆಳ್ಳಿ ಪದಕ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟ: ಯಲ್ಲಾಪುರ ಯುವಕನಿಗೆ ಬೆಳ್ಳಿ ಪದಕ!

AchyutKumar by AchyutKumar
January 12, 2025
in ದೇಶ - ವಿದೇಶ
advt advt advt
ADVERTISEMENT

ಯಲ್ಲಾಪುರ: ಬಾಲ್ಯದಿಂದಲೂ ಕ್ರೀಡಾ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿದ್ದ ಸಂತೋಷ ಮರಾಠಿ ಇದೀಗ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ್ದಾರೆ. ದಕ್ಷಿಣ ಏಷ್ಯಾದ ಮಾಸ್ಟರ್ ಅಥ್ಲೆಟಿಕ್ ಓಪನ್ ಚಾಂಪಿಯನ್‌ಶಿಪ್’ನಲ್ಲಿ ಭಾಗವಹಿಸಿದ ಅವರು ಬೆಳ್ಳಿ ಪದಕದ ಜೊತೆ ವಿವಿಧ ಬಹುಮಾನಗಳನ್ನು ಪಡೆದಿದ್ದಾರೆ.

ಯಲ್ಲಾಪುರ ತಾಲೂಕಿನ ಬೆಡಸಗದ್ದೆಯ ಸಂತೋಷ ಮರಾಠಿ ವೃತ್ತಿಯಲ್ಲಿ ಫೋಟೋಗ್ರಾಫರ್. ಇದರೊಂದಿಗೆ ಎಲ್ಲಿಯೇ ಓಟದ ಸ್ಪರ್ಧೆ ಇದ್ದರು ಅವರು ಅಲ್ಲಿ ಹಾಜರು. ಜನವರಿ 10ರಿಂದ 12ರವರೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ನಡೆದಿದ್ದು, ಅಲ್ಲಿಯೂ ಸಂತೋಷ ಮರಾಠಿ ಭಾಗವಹಿಸಿದ್ದರು.

ADVERTISEMENT
ADVERTISEMENT

Advertisement. Scroll to continue reading.
Advertisement. Scroll to continue reading.

4*400ಮೀಟರ್ ರಿಲೆಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ಅವರು ಬೆಳ್ಳಿ ಪದಕವನ್ನು ಗೆದ್ದರು. ಇದರೊಂದಿಗೆ 800ಮೀ ಓಟದಲ್ಲಿ ನಾಲ್ಕನೇ ಬಹುಮಾನ ಹಾಗೂ 1500 ಮೀಟರ್ ಓಟದಲ್ಲಿ ಆರನೇ ಸ್ಥಾನವನ್ನು ತಮ್ಮದಾಗಿಸಿಕೊಂಡರು. ಈ ಹಿಂದೆ ಉಡುಪಿಯ ಅಜ್ರ ಕಾಡು ಮಹಾತ್ಮಗಾಂಧಿ ಕ್ರೀಡಾಂಗಣ ನಡೆದಿದ್ದ ದಕ್ಷಿಣ ಭಾರತದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಸಹ ಸಂತೋಷ ಮರಾಠಿ ಅವರು 4*400 ಮೀಟರ್ ಹಾಗೂ 800 ಮೀಟರ್ ಓಟದ ಸ್ಪರ್ಧೆಯಲ್ಲಿ ಬಂಗಾರದ ಪದಕ ಗೆದ್ದಿದ್ದರು. 400 ಮೀ ಹಾಗೂ 1500ಮೀಟರ್ ಓಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದರು.

ಸoತೋಷ ಮರಾಠಿ ಅವರಿಗೆ ಅಂತರಾಷ್ಟ್ರೀಯ ಕ್ರೀಡಾಪಟು ಜಿ ಎಂ ತಾಂಡುರಾಯನ್ ಅವರು ತರಬೇತಿ ಕೊಟ್ಟಿದ್ದಾರೆ. ನಿವೃತ್ತ ಸೈನಿಕ ಮಹಾದೇವಚಂದ್ರ ಪಂಡರಾಪುರ, ಕ್ರೀಡಾಪ್ರೇಮಿಗಳಾದ ಅನಂತ ದೇವಕರ, ಶಾಮೋಕ ಪಾಟೀಲ್, ಗಣೇಶ್ ಚಂದ್ರ ಪಂಡರಾಪುರ, ರಾಜೇಶ್ವರಿ ಶಿರೂರ, ಅಶೋಕ ನಾಯ್ಕ, ಮಹೇಶ ಅಲ್ಮಠ ಇತರರು ಸಂತೋಷ ಮರಾಠಿ ಅವರನ್ನು ಪ್ರೋತ್ಸಾಹಿಸಿದ್ದರು.

 

ShareSendTweetShare
ADVERTISEMENT
Previous Post

ಲಾರಿಗೆ ಬಡಿದ ಬೈಕು: ಇಬ್ಬರ ಸಾವು

Next Post

ಡವ ಡವ ಬೈಕ್ ಸದ್ದು | ಕುಮಟಾ ಠಾಣೆಯಲ್ಲಿ ಇದೀಗ ಗುಜುರಿ ರಾಶಿ!

Next Post

ಡವ ಡವ ಬೈಕ್ ಸದ್ದು | ಕುಮಟಾ ಠಾಣೆಯಲ್ಲಿ ಇದೀಗ ಗುಜುರಿ ರಾಶಿ!

ಉಪವಾಸ ಸತ್ಯಾಗ್ರಹ: ಸಮಾನ ಮನಸ್ಕ ಜೊತೆಗಾರರು ಬೇಕಾಗಿದ್ದಾರೆ!

ಲಾರಿಗೆ ಗುದ್ದಿದ ಬೈಕು: ಸವಾರ ಸಾವು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.