6
  • Latest

ಡವ ಡವ ಬೈಕ್ ಸದ್ದು | ಕುಮಟಾ ಠಾಣೆಯಲ್ಲಿ ಇದೀಗ ಗುಜುರಿ ರಾಶಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಡವ ಡವ ಬೈಕ್ ಸದ್ದು | ಕುಮಟಾ ಠಾಣೆಯಲ್ಲಿ ಇದೀಗ ಗುಜುರಿ ರಾಶಿ!

AchyutKumar by AchyutKumar
January 12, 2025
in ಸ್ಥಳೀಯ
advt advt advt
ADVERTISEMENT

ಕುಮಟಾ: ಕರ್ಕಶ ಶಬ್ದದೊಂದಿಗೆ ಚಲಿಸುವ ಬೈಕುಗಳನ್ನು ಹಿಡಿದ ಪೊಲೀಸರು ಬೈಕಿನ ಸೈಲೆನ್ಸರ್ ಕಿತ್ತು ರಾಶಿ ಹಾಕಿದ್ದಾರೆ. ಕಂಪನಿ ನೀಡಿದ ಸೈಲೆನ್ಸರ್ ಬದಲಿಸಿ ಬೇರೆ ಸೈಲೆನ್ಸರ್ ಅಳವಡಿಸಿಕೊಂಡಿದ್ದ ಪಡ್ಡೆ ಹುಡುಗರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

Advertisement. Scroll to continue reading.

ಅನೇಕರು ಶಾಲೆ-ಕಾಲೇಜು ಮುಂದೆ ದೊಡ್ಡ ಸದ್ದಿನ ಬೈಕ್ ಓಡಿಸುತ್ತಿದ್ದರು. ಆಸ್ಪತ್ರೆಗಳ ಮುಂದೆ ಸಹ ಭಾರೀ ಪ್ರಮಾಣದಲ್ಲಿ ಸದ್ದು ಮಾಡುತ್ತಿದ್ದರು. ಇದನ್ನು ಗಮನಿಸಿದ ಸಿಪಿಐ ಯೋಗೀಶ 15 ದಿನಗಳ ಕಾಲ ಕಾರ್ಯಾಚರಣೆ ನಡೆಸಿ ಹಲವು ಬೈಕು ಸವಾರರಿಗೆ ಬಿಸಿ ಮುಟ್ಟಿಸಿದರು. ಸಿಕ್ಕಿಬಿದ್ದವರಿಗೆಲ್ಲ ಸಂಚಾರಿ ನಿಯಮದ ಬಗ್ಗೆ ಅರಿವು ಮೂಡಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಪಿಎಸ್‌ಐ ಮಂಜುನಾಥ ಗೌಡ, ರವಿ ಗುಡ್ಡಿ, ಸಾವಿತ್ರಿ ನಾಯಕ ಜೊತೆ ಪೊಲೀಸ್ ಸಿಬ್ಬಂದಿ ಸೇರಿ ನಿಯಮ ಉಲ್ಲಂಘಿಸುವವರ ಬಳಿ ದಂಡ ವಸೂಲಿ ಮಾಡಿದರು. ಈ ಬಗ್ಗೆ ಪ್ರಕರಣವನ್ನು ದಾಖಲಿಸಿ ವರದಿ ಸಲ್ಲಿಸಿದರು. `ಪಟ್ಟಣದಲ್ಲಿ ಈ ಪ್ರಕ್ರಿಯೆ ಇನ್ನು ನಿರಂತರವಾಗಿ ನಡೆಯಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ShareSendTweetShare
ADVERTISEMENT
Previous Post

ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟ: ಯಲ್ಲಾಪುರ ಯುವಕನಿಗೆ ಬೆಳ್ಳಿ ಪದಕ!

Next Post

ಉಪವಾಸ ಸತ್ಯಾಗ್ರಹ: ಸಮಾನ ಮನಸ್ಕ ಜೊತೆಗಾರರು ಬೇಕಾಗಿದ್ದಾರೆ!

Next Post

ಉಪವಾಸ ಸತ್ಯಾಗ್ರಹ: ಸಮಾನ ಮನಸ್ಕ ಜೊತೆಗಾರರು ಬೇಕಾಗಿದ್ದಾರೆ!

ಲಾರಿಗೆ ಗುದ್ದಿದ ಬೈಕು: ಸವಾರ ಸಾವು!

ವಿಶೇಷ ಆಫರ್ | 30 ಸಾವಿರ ಕೊಟ್ಟವರಿಗೆ 14 ಲಕ್ಷ ರೂ ಬಹುಮಾನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.