6
  • Latest

ಉಪವಾಸ ಸತ್ಯಾಗ್ರಹ: ಸಮಾನ ಮನಸ್ಕ ಜೊತೆಗಾರರು ಬೇಕಾಗಿದ್ದಾರೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉಪವಾಸ ಸತ್ಯಾಗ್ರಹ: ಸಮಾನ ಮನಸ್ಕ ಜೊತೆಗಾರರು ಬೇಕಾಗಿದ್ದಾರೆ!

AchyutKumar by AchyutKumar
January 12, 2025
in ಸ್ಥಳೀಯ
advt advt advt
ADVERTISEMENT

ಶಿರಸಿ: ಹೈಟೆಕ್ ಸರ್ಕಾರಿ ಆಸ್ಪತ್ರೆಯಲ್ಲಿನ ಗೊಂದಲ ಬಗೆಹರಿಸುವಂತೆ ಕೋರಿ ಜನವರಿ 13ರಂದು ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. `ಆರೋಗ್ಯದ ಹಕ್ಕಿಗಾಗಿ ನಡೆಯುವ ಈ ಹೋರಾಟದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಅವರು ಕರೆ ನೀಡಿದ್ದಾರೆ.

`142 ಕೋಟಿ ರೂ ಮೌಲ್ಯದ ಆಸ್ಪತ್ರೆ ಕೆಲಸ ಸರಿಯಾಗಿಲ್ಲ. ಈ ಬಗ್ಗೆ ಅರಿವಿದ್ದರೂ ನಾವು ಮೌನವಾಗಿದ್ದರೆ ಪ್ರಯೋಜನವಿಲ್ಲ. ಹೈಟೆಕ್ ಆಸ್ಪತ್ರೆ ಬಗ್ಗೆ ಪ್ರಶ್ನಿಸದೇ ಇದ್ದರೆ ಆ ಕಟ್ಟಡ ದೊಡ್ಡ ಗೋಡೌನ್ ಆಗಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಹೋರಾಟದಲ್ಲಿ ಭಾಗವಹಿಸಿ ಈ ಬಗ್ಗೆ ಪ್ರಶ್ನಿಸೋಣ’ ಎಂದವರು ಹೇಳಿದ್ದಾರೆ.

ADVERTISEMENT
ADVERTISEMENT

`ಈ ಹೋರಾಟ ಯಾರ ವಿರುದ್ಧವೂ ಅಲ್ಲ. ಇದು ಒಬ್ಬನ ಹೋರಾಟವೂ ಅಲ್ಲ. ಕ್ಷೇತ್ರದ ಜನರ ಹಿತ ಕಾಪಾಡುವುದಕ್ಕಾಗಿ ಈ ಹೋರಾಟ ಅನಿವಾರ್ಯವಾಗಿದ್ದು, ಪ್ರತಿಯೊಬ್ಬರು ಈ ಹೋರಾಟದಲ್ಲಿ ಭಾಗಿಯಾಗಬೇಕು’ ಎಂದು ಅವರು ಮನವಿ ಮಾಡಿದ್ದಾರೆ. `ಹೈಟೆಕ್ ಆಸ್ಪತ್ರೆ ಸ್ಥಾಪನೆಯಾದಲ್ಲಿ ಉಚಿತವಾಗಿ ಹೃದಯ ಚಿಕಿತ್ಸೆ ಸಿಗಲಿದೆ. ಎಲ್ಲಾ ಬಗೆಯ ಸ್ಕಾನಿಂಗ್ ಉಚಿತವಾಗಿ ಸಾಧ್ಯವಾಗಲಿದೆ. ಪ್ರತಿಯೊಬ್ಬರಿಗೂ ಆಸ್ಪತ್ರೆಯ ಅವಷ್ಯಕತೆ ಬೀಳಲಿದ್ದು, ಭವಿಷ್ಯದ ಚಿಂತನೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕಿದೆ’ ಎಂದವರು ಹೇಳಿದ್ದಾರೆ.

Advertisement. Scroll to continue reading.
Advertisement. Scroll to continue reading.

ಜನವರಿ 13ರ ಬೆಳಗ್ಗೆ 9 ಗಂಟೆಗೆ ಶಿರಸಿ ನಗರದ ಬಿಡ್ಕಿಬೈಲಿನಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಹೋರಾಟ ಶುರುವಾಗಲಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿ ನಂತರ ತಹಶೀಲ್ದಾರ ಕಛೇರಿಯಲ್ಲಿ ಧರಣಿ ನಡೆಸಲಾಗುತ್ತದೆ’ ಎಂದವರು ವಿವರಿಸಿದ್ದಾರೆ.

 

ShareSendTweetShare
ADVERTISEMENT
Previous Post

ಡವ ಡವ ಬೈಕ್ ಸದ್ದು | ಕುಮಟಾ ಠಾಣೆಯಲ್ಲಿ ಇದೀಗ ಗುಜುರಿ ರಾಶಿ!

Next Post

ಲಾರಿಗೆ ಗುದ್ದಿದ ಬೈಕು: ಸವಾರ ಸಾವು!

Next Post

ಲಾರಿಗೆ ಗುದ್ದಿದ ಬೈಕು: ಸವಾರ ಸಾವು!

ವಿಶೇಷ ಆಫರ್ | 30 ಸಾವಿರ ಕೊಟ್ಟವರಿಗೆ 14 ಲಕ್ಷ ರೂ ಬಹುಮಾನ!

ಗಟಾರಕ್ಕೆ ಬಿದ್ದ ಕಾರು: ಇಬ್ಬರ ಸಾವು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.