6
  • Latest

ಲಾರಿಗೆ ಗುದ್ದಿದ ಬೈಕು: ಸವಾರ ಸಾವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಲಾರಿಗೆ ಗುದ್ದಿದ ಬೈಕು: ಸವಾರ ಸಾವು!

AchyutKumar by AchyutKumar
January 12, 2025
in ಸ್ಥಳೀಯ
advt advt advt
ADVERTISEMENT

ಮುಂಡಗೋಡ: ಮಳಗಿ – ದಾಸನಕೊಪ್ಪ ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಗೆ ಬೈಕ್ ಗುದ್ದಿದ ಪರಿಣಾಮ ಬೈಕ್ ಸವಾರ ಮಹೇಶ ಶೃಂಗೇರಿ ಸಾವನಪ್ಪಿದ್ದಾರೆ.

ಮುಂಡಗೋಡು ಕಲಹಕ್ಕಲದ ಮಹೇಶ ಶೃಂಗೇರಿ ಜನವರಿ 11ರ ಸಂಜೆ ಮಳಗಿ – ದಾಸನಕೊಪ್ಪ ರಸ್ತೆಯಲ್ಲಿ ವೇಗವಾಗಿ ಬೈಕ್ ಓಡಿಸುತ್ತಿದ್ದರು. ಇದೇ ರಸ್ತೆಯಲ್ಲಿ ಮಳಗಿ ಸಿದ್ದಾಪುರ ಓಣಿಯ ಅಪ್ತಾಬ ಶೇಖ್ ಸಹ ಲಾರಿ ಓಡಿಸುತ್ತಿದ್ದರು. ಆ ಲಾರಿಗೆ ಯಾವುದೇ ಸಿಗ್ನಲ್, ಬೆಳಕು ಇರಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಹೀಗಾಗಿ ಮುಂದಿನಿoದ ಲಾರಿ ಹೋಗುವುದನ್ನು ಗಮನಿಸದ ಮಹೇಶ್ ಆ ಲಾರಿಗೆ ಬೈಕ್ ಗುದ್ದಿದರು. ತಲೆ ಹಾಗೂ ಕುತ್ತಿಗೆಗೆ ಭಾರೀ ಪ್ರಮಾಣದಲ್ಲಿ ಗಾಯವಾಗಿದ್ದರಿಂದ ಮಹೇಶ ಶೃಂಗೇರಿ ಅಲ್ಲಿಯೇ ಸಾವನಪ್ಪಿದರು.

Advertisement. Scroll to continue reading.

ಇದರೊಂದಿಗೆ ಬೈಕಿನಲ್ಲಿ ಹಿಂದೆ ಕೂತಿದ್ದ ಪ್ರಶಾಂತ ಕುರುಬರ ಸಹ ಗಾಯಗೊಂಡಿದ್ದಾರೆ. ಪೊಲೀಸ್ ಪ್ರಕರಣ ದಾಖಲಾಗಿದೆ.

ShareSendTweetShare
ADVERTISEMENT
Previous Post

ಉಪವಾಸ ಸತ್ಯಾಗ್ರಹ: ಸಮಾನ ಮನಸ್ಕ ಜೊತೆಗಾರರು ಬೇಕಾಗಿದ್ದಾರೆ!

Next Post

ವಿಶೇಷ ಆಫರ್ | 30 ಸಾವಿರ ಕೊಟ್ಟವರಿಗೆ 14 ಲಕ್ಷ ರೂ ಬಹುಮಾನ!

Next Post

ವಿಶೇಷ ಆಫರ್ | 30 ಸಾವಿರ ಕೊಟ್ಟವರಿಗೆ 14 ಲಕ್ಷ ರೂ ಬಹುಮಾನ!

ಗಟಾರಕ್ಕೆ ಬಿದ್ದ ಕಾರು: ಇಬ್ಬರ ಸಾವು!

ಕಲುಷಿತ ನೀರು ಕುಡಿದವರು ಅಸ್ವಸ್ಥ: ನೀರು ಕುಡಿಯುವ ಮುನ್ನ ಜೋಪಾನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.