6
  • Latest

ಮುಖವಾಡಗಳಿಗೆ ಇಲ್ಲ ಬೆಲೆ: ಇದೀಗ ಈ ಮಹಿಳೆಯೇ ದೃಷ್ಠಿ ಬೊಂಬೆ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮುಖವಾಡಗಳಿಗೆ ಇಲ್ಲ ಬೆಲೆ: ಇದೀಗ ಈ ಮಹಿಳೆಯೇ ದೃಷ್ಠಿ ಬೊಂಬೆ!

AchyutKumar by AchyutKumar
in ಸ್ಥಳೀಯ

ಅoಕೋಲಾ: ತೋಟ-ಗದ್ದೆ-ಮನೆಗಳಿಗೆ ದೃಷ್ಠಿ ಬೀಳಬಾರದು ಎಂದು ದೃಷ್ಠಿ ಬೊಂಬೆ ಹಾಕುವುದು ಸಾಮಾನ್ಯ. ಆದರೆ, ಇದೀಗ ಕರಾವಳಿಯಲ್ಲಿ ದೃಷ್ಠಿ ಬೊಂಬೆ ಬದಲು ಮಹಿಳೆಯೊಬ್ಬರ ಫೋಟೋಗೆ ಭಾರೀ ಬೇಡಿಕೆ ಬಂದಿದೆ!

ಆ ಮಹಿಳೆ ಯಾರು? ಎಲ್ಲಿಯವರು? ಎಂದು ಯಾರಿಗೂ ಗೊತ್ತಿಲ್ಲ. ಆಕೆಯ ದೊಡ್ಡ ಕಣ್ಣುಗಳನ್ನು ನೋಡಿದ ಜನ ಒಮ್ಮೆಗೆ ಬೆಚ್ಚಿ ಬೀಳುತ್ತಿದ್ದಾರೆ. ಅಂಕೋಲಾದ ಕಲ್ಲಂಗಡಿ ಬೆಳೆಗಾರರು ತಮ್ಮ ಹೊಲದಲ್ಲಿ ಈ ಮಹಿಳೆಯ ಫೋಟೋ ಹಾಕಿದ್ದಾರೆ. ಗೋಕರ್ಣ ಬಸ್ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡದ ಮೇಲ್ಬಾಗದಲ್ಲಿಯೂ ಆ ಮಹಿಳೆಯ ಫೋಟೋ ಕಾಣಿಸಿಕೊಂಡಿದೆ.

ರಸ್ತೆ ಮೇಲೆ ಓಡಾಡುವ ಬಹುತೇಕರು ಮಹಿಳೆಯ ಫೋಟೋ ನೋಡಿ, ಫೋಟೋ ತೆಗೆಯುತ್ತಿದ್ದಾರೆ. ಚಿಕ್ಕ ಮಕ್ಕಳು ಫೋಟೋ ನೋಡಿ ಭಯಗೊಂಡಿದ್ದಾರೆ. ಗೋಕರ್ಣಕ್ಕೆ ಶೈಕ್ಷಣಿಕ ಪ್ರವಾಸಕ್ಕೆ ಬಂದ ಮಕ್ಕಳು ಫೋಟೋ ನೋಡಿ ಓಡಿದ್ದು, ಆ ಮಹಿಳೆಯ ಫೋಟೋ ನೋಡಿದ ಚಿಕ್ಕ ಮಗು ಅಳುತ್ತಿರುವ ವಿಡಿಯೋ ಸಹ ವೈರಲ್ ಆಗಿದೆ.

ShareSendTweetShare
Previous Post

ಕಲುಷಿತ ನೀರು ಕುಡಿದವರು ಅಸ್ವಸ್ಥ: ನೀರು ಕುಡಿಯುವ ಮುನ್ನ ಜೋಪಾನ!

Next Post

ಮಕ್ಕಳ ವಿಕಸನಕ್ಕೆ ಚಿತ್ರಕಲೆ: ಕ್ರಿಯೇಟಿವ್ ಕೇಂದ್ರದಲ್ಲಿ ಡ್ರಾಯಿಂಗ್ ತರಬೇತಿ

Next Post

ಮಕ್ಕಳ ವಿಕಸನಕ್ಕೆ ಚಿತ್ರಕಲೆ: ಕ್ರಿಯೇಟಿವ್ ಕೇಂದ್ರದಲ್ಲಿ ಡ್ರಾಯಿಂಗ್ ತರಬೇತಿ

ಅರಣ್ಯ ಅತಿಕ್ರಮಣ | ಮೂರು ತಲೆಮಾರಿನ ದಾಖಲೆ ವಿರೋಧಿಸಿ ಮೂರು ಸಾವಿರ ಜನರ ಪ್ರತಿಭಟನೆ!

ಗೋಕರ್ಣದ ಅಳಿಯ ಕೆನಡಾದ ಪ್ರಧಾನಿ ಆಕಾಂಕ್ಷಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.