6
  • Latest

ಅರಣ್ಯ ಅತಿಕ್ರಮಣ | ಮೂರು ತಲೆಮಾರಿನ ದಾಖಲೆ ವಿರೋಧಿಸಿ ಮೂರು ಸಾವಿರ ಜನರ ಪ್ರತಿಭಟನೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯ ಅತಿಕ್ರಮಣ | ಮೂರು ತಲೆಮಾರಿನ ದಾಖಲೆ ವಿರೋಧಿಸಿ ಮೂರು ಸಾವಿರ ಜನರ ಪ್ರತಿಭಟನೆ!

AchyutKumar by AchyutKumar
January 13, 2025
in ಸ್ಥಳೀಯ
advt advt advt
ADVERTISEMENT

ಕುಮಟಾ: ಮೂರು ಸಾವಿರಕ್ಕೂ ಅಧಿಕ ಅರಣ್ಯವಾಸಿಗಳು ಉಪವಿಭಾಗಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಅರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲನೆ ನೆಪದಲ್ಲಿ ಅನಗತ್ಯ ಗೊಂದಲ ಸೃಷ್ಠಿಸುತ್ತಿರುವದರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕುಮಟಾ ಉಪವಿಭಾಗ ಅರಣ್ಯ ಹಕ್ಕು ಸಮಿತಿಗೆ ಸಹಾಯಕ ಆಯುಕ್ತೆ ಕಲ್ಯಾಣಿ ಕಾಂಬ್ಳೆ ಅಧ್ಯಕ್ಷರಾಗಿದ್ದು, ಸೋಮವಾರ ಅವರ ಕಚೇರಿಗೆ ಅರಣ್ಯ ಅತಿಕ್ರಮಣದಾರರು ಆಗಮಿಸಿದ್ದರು. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಎಲ್ಲರೂ ಆಕ್ಷೇಪಣಾ ಪತ್ರ ಸಲ್ಲಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`2024ರ ನ 28ರಂದು ಅರಣ್ಯ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ ಅರ್ಜಿ ಪುನರ್ ಪರಿಶೀಲನೆಗೆ ಸರ್ಕಾರ ಆದೇಶಿಸಿದ್ದು, ಈ ಆದೇಶ ಕಾನೂನುಬಾಹಿರ. ಅಸ್ತಿತ್ವವೇ ಇಲ್ಲದ ಹಕ್ಕು ಸಮಿತಿಯಿಂದ ಅರ್ಜಿ ಪರಿಶೀಲನೆ ನಡೆಸುವುದು ಸರಿಯಲ್ಲ’ ಎಂದು ಅತಿಕ್ರಮಣದಾರರು ಆಕ್ಷೇಪವ್ಯಕ್ತಪಡಿಸಿದರು. `ಶೇ 50ರಷ್ಟು ಸದಸ್ಯರ ಅನುಪಸ್ಥಿತಿಯಲ್ಲಿ ಅರ್ಜಿ ಪರಿಶೀಲನೆ ನಡೆಯುತ್ತಿದೆ’ ಎಂದು ವಿವರಿಸಿದರು.

`ಉಚ್ಛ ನ್ಯಾಯಾಲಯದ ಮತ್ತು ಕೇಂದ್ರ ಸರ್ಕಾರದ ಆದೇಶ ನಿರ್ಲಕ್ಷಿಸಿ ಸಮೀತಿ 1930ರ ಪೂರ್ವದ ದಾಖಲೆಗಾಗಿ ನೋಟಿಸ್ ನೀಡುತ್ತಿದೆ. ಈ ಕ್ರಮ ಸರಿಯಲ್ಲ’ ಎಂದರು. ಕುಮಟಾ ತಾಲೂಕಾ ಅಧ್ಯಕ್ಷ ಮಂಜುನಾಥ ಮರಾಠಿ, ಜಿಲ್ಲಾ ಸಂಚಾಲಕ ಮಹೇಂದ್ರ ನಾಯ್ಕ ಕತಗಾಲ, ಸುರೇಶ ಪಟಗಾರ, ಸೀತರಾಮ ನಾಯ್ಕ ಬುಗರಿಬೈಲ್, ಜಗದೀಶ ಹರಿಕಾಂತ, ಸಾರಾಂಬಿ ಬೆಟ್ಕುಳಿ, ಶಂಕರ ಗೌಡ, ಗಣಪತಿ ಮರಾಠಿ, ಜಯಂತ ಮರಾಠಿ, ಸುನೀತಾ ಹರಿಕಾಂತ ಕಿಮಾನಿ, ಯಾಕುಬ ಸಾಬ ಬೆಟ್ಕುಳಿ, ಗಜಾನನ ಪಟಗಾರ ಹೊಲನಗದ್ದೆ, ವೆಂಕಟರಮಣ ಪಟಗಾರ, ರಾಜೀವ ಎಮ್ ಗೌಡ ಇತರರು ಪ್ರತಿಭಟನೆ ನೇತ್ರತ್ವವಹಿಸಿದ್ದರು.

ShareSendTweetShare
ADVERTISEMENT
Previous Post

ಮಕ್ಕಳ ವಿಕಸನಕ್ಕೆ ಚಿತ್ರಕಲೆ: ಕ್ರಿಯೇಟಿವ್ ಕೇಂದ್ರದಲ್ಲಿ ಡ್ರಾಯಿಂಗ್ ತರಬೇತಿ

Next Post

ಗೋಕರ್ಣದ ಅಳಿಯ ಕೆನಡಾದ ಪ್ರಧಾನಿ ಆಕಾಂಕ್ಷಿ!

Next Post

ಗೋಕರ್ಣದ ಅಳಿಯ ಕೆನಡಾದ ಪ್ರಧಾನಿ ಆಕಾಂಕ್ಷಿ!

ಅರಣ್ಯ ಭೂಮಿ ಹಕ್ಕು | ಕಾನೂನು ತಿದ್ದುಪಡಿಗಾಗಿ ಪ್ರಧಾನಿಗೆ ಪತ್ರ ಅಭಿಯಾನ!

ಮೂರು ದಿನಕ್ಕೆ ಒಮ್ಮೆ ಮನೆಗೆ ಬರುತ್ತಿದ್ದ ಹಮಾಲಿ: ನಶೆಯಲ್ಲಿಯೇ ಹಾರಿಹೊಯ್ತು ಪ್ರಾಣ ಪಕ್ಷಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.