6
  • Latest

ಬೈಕಿಗೆ ಗುದ್ದಿದ ಬೈಕು: ಆಸ್ಪತ್ರೆ ಸೇರಿದ ಕೇಬಲ್ ಆಪರೇಟರ್!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕಿಗೆ ಗುದ್ದಿದ ಬೈಕು: ಆಸ್ಪತ್ರೆ ಸೇರಿದ ಕೇಬಲ್ ಆಪರೇಟರ್!

AchyutKumar by AchyutKumar
January 13, 2025
in ಸ್ಥಳೀಯ
advt advt advt
ADVERTISEMENT

ಕಾರವಾರ: ಸುಭಾಷ್ ಸರ್ಕಲ್ ಬಳಿ ಚಲಿಸುತ್ತಿದ್ದ ಎರಡು ಬೈಕುಗಳ ನಡುವೆ ಅಪಘಾತ ನಡೆದಿದೆ. ಪರಿಣಾಮ ಕೇಬಲ್ ಆಪರೇಟರ್ ಮಧುಕೇಶ್ವರ ನಾಯ್ಕ ಹಾಗೂ ಅವರ ಪುತ್ರ ಮೋಹಿತ ನಾಯ್ಕ ಗಾಯಗೊಂಡಿದ್ದಾರೆ.

ಕಡವಾಡ ಸುಲ್ತಾನಪುರದ ಓಂಕಾರ ನಾಯ್ಕ (28) ಅವರು ಜನವರಿ 12ರ ನಸುಕಿನಲ್ಲಿ ಸವಿತಾ ಸರ್ಕಲಿನಿಂದ ಬಿಲ್ಟ್ ಸರ್ಕಲಿನ ಕಡೆ ಬೈಕಿನಲ್ಲಿ ಚಲಿಸುತ್ತಿದ್ದರು. ಸುಭಾಶ ಸರ್ಕಲ್ ಸುತ್ತುವರೆದ ನಂತರ ಅವರು ಬೈಕಿನ ಮೇಲಿನ ನಿಯಂತ್ರಣ ಕಳೆದುಕೊಂಡರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಇದೇ ವೇಳೆ ಗ್ರೀನ್‌ಸ್ಟೀಟ್ ಬಳಿಯಿಂದ ಬಸ್ ನಿಲ್ದಾಣದ ಕಡೆ ನಂದನಗದ್ದಾ ಟೀಚರ್ಸ ಕಾಲೋನಿಯ ಮಧುಕೇಶ್ವರ ನಾಯ್ಕ ಬೈಕಿನಲ್ಲಿ ಬರುತ್ತಿದ್ದರು. ಅವರ ಜೊತೆ ಮೋಹಿತ್ ನಾಯ್ಕ ಸಹ ಇದ್ದರು. ಮಧುಕೇಶ್ವರ ನಾಯ್ಕರು ಚಲಿಸುತ್ತಿದ್ದ ಬೈಕಿಗೆ ಓಂಕಾರ ನಾಯ್ಕರ ಬೈಕು ಡಿಕ್ಕಿಯಾಯಿತು.

ಈ ಅಪಘಾತದ ಪರಿಣಾಮ ನೆಲಕ್ಕೆ ಬಿದ್ದ ಮಧುಕೇಶ್ವರ ನಾಯ್ಕ ಅವರು ತಲೆ ಹಿಂದೆ ಗಂಭೀರ ಪ್ರಮಾಣದಲ್ಲಿ ಗಾಯ ಮಾಡಿಕೊಂಡರು. ಬಲಗಾಲಿನ ಮಂಡಿ, ಹೆಬ್ಬೆರಳು, ಕೆನ್ನೆಗೆ ಸಹ ಪೆಟ್ಟು ಮಾಡಿಕೊಂಡರು. ಮೋಹಿತ್ ನಾಯ್ಕ ಅವರಿಗೂ ಕೈಗಳಿಗೆ ಗಾಯವಾಯಿತು. ಈ ಅಪಘಾತದ ಬಗ್ಗೆ ಮ್ಯೆಕಾನಿಕ್ ಮಹಮದ್ ಜಾಫರ್ ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದರು.

ShareSendTweetShare
ADVERTISEMENT
Previous Post

ಮೂರು ದಿನಕ್ಕೆ ಒಮ್ಮೆ ಮನೆಗೆ ಬರುತ್ತಿದ್ದ ಹಮಾಲಿ: ನಶೆಯಲ್ಲಿಯೇ ಹಾರಿಹೊಯ್ತು ಪ್ರಾಣ ಪಕ್ಷಿ!

Next Post

ರಾಜಕೀಯ ನಾಯಕರ ಚದುರಂಗದ ಆಟ: ಶಾಸಕ-ಅಧ್ಯಕ್ಷರ ನಡುವೆ ಹಣಾಹಣಿ!

Next Post

ರಾಜಕೀಯ ನಾಯಕರ ಚದುರಂಗದ ಆಟ: ಶಾಸಕ-ಅಧ್ಯಕ್ಷರ ನಡುವೆ ಹಣಾಹಣಿ!

ವಿದೇಶಕ್ಕೆ ಹಾರಿದ ಶಾಸಕ.. ಸ್ಥಳಕ್ಕೆ ದೌಡಾಯಿಸಿದ ಸಂಸದ: ರಾಜಕೀಯೇತರ ಹೋರಾಟಕ್ಕೆ ರಾಜಕಾರಣಿಗಳ ಪ್ರವೇಶ!

ಕಾಸಿಗೆ ಕೈ ಒಡ್ಡಿದವರಿಗೆ ಉಚಿತ ಊಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.