6
  • Latest

ಕಾಸಿಗೆ ಕೈ ಒಡ್ಡಿದವರಿಗೆ ಉಚಿತ ಊಟ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಸಿಗೆ ಕೈ ಒಡ್ಡಿದವರಿಗೆ ಉಚಿತ ಊಟ!

AchyutKumar by AchyutKumar
January 13, 2025
in ಸ್ಥಳೀಯ
advt advt advt
ADVERTISEMENT

ದಾಂಡೇಲಿ: ಕಾಡಿನಿಂದ ಕಟ್ಟಿಗೆ ತಂದ ವ್ಯಕ್ತಿಗೆ ಬೆದರಿಸಿ ಹಣ ವಸೂಲಿ ಮಾಡಿದ್ದ ಉಪ ಅರಣ್ಯಾಧಿಕಾರಿ ಯಲ್ಲಪ್ಪ ತುಳಸಿಗೆರಿ ಕಲಾಲ ಹಾಗೂ ಅರಣ್ಯ ರಕ್ಷಕ ಶಿವ ಶರಣ ಎಂಬಾತರಿಗೆ ನ್ಯಾಯಾಲಯ ಜೈಲು ಶಿಕ್ಷೆ ಪ್ರಕಟಿಸಿದೆ.

ಜೋಯಿಡಾ ತಾಲೂಕಿನ ಹೊಸಕೊಣಪ ಗ್ರಾಮದ ಸುನೀಲ ಕಾಂಬಳೆ ಅವರು ತಮ್ಮ ಮನೆ ರಿಪೇರಿ ಮಾಡುವ ಸಲುವಾಗಿ ಇಟ್ಟಂಗಿ ಸುಡಲು ಅರಣ್ಯದಲ್ಲಿ ಬಿದ್ದ ಕಟ್ಟಿಗೆ ತಂದಿದ್ದರು. ಕರಮಳ್ ಮರದ ಟೊಂಗೆ ನೋಡಿದ ಈ ನೌಕರರು ಸುನೀಲ ಅವರನ್ನು ಹೆದರಿಸಿ 10 ಸಾವಿರ ರೂ ಲಂಚ ಬೇಡಿದ್ದರು. ಹಣ ಕೊಡದೇ ಇದ್ದರೆ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದರು. ಮೂರು ಕಾಸಿನ ಪ್ರಯೋಜನಕ್ಕಿಲ್ಲದ ಕಟ್ಟಿಗೆ ತಂದಿರುವುದಕ್ಕೂ 10 ಸಾವಿರ ರೂ ಬೇಡಿದ ಅಧಿಕಾರಿಗಳ ವಿರುದ್ಧ ಸುನೀಲ ತಿರುಗಿಬಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಈ ಬಗ್ಗೆ ಸುನೀಲ ಅವರು ಕಾರವಾರದ ಭ್ರಷ್ಟಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ದಾಂಡೇಲಿಯ ಶಿತಲ್ ಕೋಲ್ಡ್ ಡ್ರಿಂಕ್ಸ್ನಲ್ಲಿ 5 ಸಾವಿರ ರೂ ಹಣ ಪಡೆಯುವಾಗ ಸರ್ಕಾರಿ ನೌಕರರು ಸಿಕ್ಕಿ ಬಿದ್ದರು. ವಾದ ಆಲಿಸಿದ ವಿಶೇಷ ಮತ್ತು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶ ಡಿ ಎಸ್ ವಿಜಯ ಕುಮಾರ್ ಅವರು ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದರು. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಲಕ್ಷ್ಮೀಕಾಂತ ಪ್ರಭು ವಾದ ಮಂಡಿಸಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ವಿದೇಶಕ್ಕೆ ಹಾರಿದ ಶಾಸಕ.. ಸ್ಥಳಕ್ಕೆ ದೌಡಾಯಿಸಿದ ಸಂಸದ: ರಾಜಕೀಯೇತರ ಹೋರಾಟಕ್ಕೆ ರಾಜಕಾರಣಿಗಳ ಪ್ರವೇಶ!

Next Post

ಹತ್ತೇ ವರ್ಷಕ್ಕೆ ಮುಗಿದ ಸೇತುವೆ ಆಯಸ್ಸು!

Next Post

ಹತ್ತೇ ವರ್ಷಕ್ಕೆ ಮುಗಿದ ಸೇತುವೆ ಆಯಸ್ಸು!

ಜಮಾ ಆಗದ ಅಡಿಕೆ ವಿಮಾ: ತೋಟಗಾರಿಕಾ ಕಚೇರಿಗೆ ಬೀಗ!

ಸ್ವಾಮಿ ಶರಣಂ | ರಕ್ಷಣೆ ನೀಡುವವರಿಂದಲೇ ದಬ್ಬಾಳಿಕೆ: ಅಯ್ಯಪ್ಪ ಭಕ್ತರಿಗೆ ಅನಗತ್ಯ ಕಿರುಕುಳ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.