6
  • Latest

ಸ್ವಾಮಿ ಶರಣಂ | ರಕ್ಷಣೆ ನೀಡುವವರಿಂದಲೇ ದಬ್ಬಾಳಿಕೆ: ಅಯ್ಯಪ್ಪ ಭಕ್ತರಿಗೆ ಅನಗತ್ಯ ಕಿರುಕುಳ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸ್ವಾಮಿ ಶರಣಂ | ರಕ್ಷಣೆ ನೀಡುವವರಿಂದಲೇ ದಬ್ಬಾಳಿಕೆ: ಅಯ್ಯಪ್ಪ ಭಕ್ತರಿಗೆ ಅನಗತ್ಯ ಕಿರುಕುಳ!

AchyutKumar by AchyutKumar
January 13, 2025
in ರಾಜ್ಯ
advt advt advt
ADVERTISEMENT

ಕಾರವಾರ: ಅಯ್ಯಪ್ಪ ಸ್ವಾಮಿ ಭಕ್ತರು ಚಲಿಸುತ್ತಿದ್ದ ವಾಹನಕ್ಕೆ ನೌಕಾ ಸಿಬ್ಬಂದಿ ವಾಹನಕ್ಕೆ ಸ್ಪರ್ಶವಾಗಿದ್ದು, ಇದನ್ನು ಸಹಿಸದ ನೌಕಾನೆಲೆ ಸಿಬ್ಬಂದಿ ಭಕ್ತರ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ನೌಕಾ ಸಿಬ್ಬಂದಿ ವಿರುದ್ಧ ಅಯ್ಯಪ್ಪ ಭಕ್ತರು ಪ್ರತಿಭಟಿಸಿದ್ದಾರೆ.

ಭಾನುವಾರ ರಾತ್ರಿ ಮುದುಗಾ ಬಳಿ ಅಯ್ಯಪ್ಪ ಮಾಲಾಧಾರಿ ಶ್ರೀನಿವಾಸ ಅವರ ವಾಹನಕ್ಕೆ ನೌಕಾನೆಲೆ ಸಿಬ್ಬಂದಿ ವಾಹನ ಡಿಕ್ಕಿಯಾಗಿದೆ. ಇದರಿಂದ ಶ್ರೀನಿವಾಸ ಅವರಿಗೆ ಅಲ್ಪ ಪ್ರಮಾಣದ ಗಾಯವಾಗಿದೆ. ಶ್ರೀನಿವಾಸ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಮರಳಿ ತರುವಾಗ ಅಡ್ಡಗಟ್ಟಿದ ನೌಕಾ ಸಿಬ್ಬಂದಿ ಅವರನ್ನು ಥಳಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ನೌಕಾನೆಲೆ ಸಿಬ್ಬಂದಿಯು ತನ್ನ 20ಕ್ಕೂ ಅಧಿಕ ಜನರ ಜೊತೆ ಜಮಾಯಿಸಿ ಗಾಯಗೊಂಡ ಶ್ರೀನಿವಾಸರ ಮೇಲೆ ಹಲ್ಲೆ ಮಾಡಿರುವುದಕ್ಕೆ ಪ್ರತಿಭಟನಾಕಾರರು ಆಕ್ರೋಶವ್ಯಕ್ತಪಡಿಸಿದರು. ಹಲ್ಲೆ ಮಾಡಿದ ಎಲ್ಲರನ್ನು ಬಂಧಿಸಬೇಕು ಎಂದು ಪಟ್ಟು ಹಿಡಿದರು. ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನ ಮಾಡಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಜಮಾ ಆಗದ ಅಡಿಕೆ ವಿಮಾ: ತೋಟಗಾರಿಕಾ ಕಚೇರಿಗೆ ಬೀಗ!

Next Post

ನರಸಿಂಹ ಸ್ವಾಮಿ ದರ್ಶನ | ದ್ವೀಪದ ಜಾತ್ರೆಗೆ ಜನವೋ ಜನ!

Next Post

ನರಸಿಂಹ ಸ್ವಾಮಿ ದರ್ಶನ | ದ್ವೀಪದ ಜಾತ್ರೆಗೆ ಜನವೋ ಜನ!

ಬಿಣಗಾ | ಕಾರ್ಮಿಕರ ಸುರಕ್ಷತೆಗೆ ಕರವೇ ಮನವಿ

ರೈತರಿಗೆ ಸಂಕಷ್ಟ ತಂದ ಅತಿಕ್ರಮಣ: ಹಳ್ಳ ಸರಿಪಡಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.