6
  • Latest

ನರಸಿಂಹ ಸ್ವಾಮಿ ದರ್ಶನ | ದ್ವೀಪದ ಜಾತ್ರೆಗೆ ಜನವೋ ಜನ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ADVERTISEMENT
  • Home
Tuesday, September 8, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ದೇಶ - ವಿದೇಶ

ನರಸಿಂಹ ಸ್ವಾಮಿ ದರ್ಶನ | ದ್ವೀಪದ ಜಾತ್ರೆಗೆ ಜನವೋ ಜನ!

AchyutKumar by AchyutKumar
January 13, 2025
in ದೇಶ - ವಿದೇಶ
advt advt advt
ADVERTISEMENT

ಕಾರವಾರ: ಅರಬ್ಬಿ ಸಮುದ್ರದ ನಡುವಿನ ದ್ವೀಪ ಕೂರ್ಮಗಡದಲ್ಲಿ ಸೋಮವಾರ ನಡೆದ ಜಾತ್ರೆಗೆ ದೇಶದ ನಾನಾ ಭಾಗದ ಭಕ್ತರು ಬಂದಿದ್ದು, ಇಡೀ ದಿನ ಮೀನುಹಾರರ ಆರಾಧ್ಯ ದೇವ ನರಸಿಂಹ ಸ್ವಾಮಿಯ ಆರಾಧನೆ ನಡೆಯಿತು. ಸಾವಿರಾರು ಸಂಖ್ಯೆಯ ಭಕ್ತರು ದೋಣಿಗಳ ಮೂಲಕ ದ್ವೀಪಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ದೇವರಿಗೆ ಇಷ್ಟವಾದ ಬಾಳೆಗೊನೆಗಳನ್ನು ಸಲ್ಲಿಸಿ ಹರಕೆ ತೀರಿಸಿದರು.

ADVERTISEMENT

ಅನಾದಿಕಾಲದಿಂದಲೂ ನಡೆದುಕೊಂದು ಬಂದoತೆ ನರಸಿಂಹ ದೇವರ ಉತ್ಸವ ಮೂರ್ತಿಯನ್ನು ಸೋಮವಾರ ಕಡವಾಡದಿಂದ ದೋಣಿಯ ಮೂಲಕ ಕೂರ್ಮಗಡಕ್ಕೆ ಸಾಗಿಸಲಾಯಿತು. ಅಲ್ಲಿನ ಗುಡಿಯಲ್ಲಿ ದೇವರನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾರ ಬೆಳಗ್ಗೆ ಉತ್ಸವ ಮೂರ್ತಿಯನ್ನು ದೊಣಿಯ ಮೂಲಕ ಮರಳಿ ಕಡವಾಡಕ್ಕೆ ತರಲಾಗುತ್ತದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಬೋಟಿನಲ್ಲಿ ಸಂಚರಿಸಿದ ಭಕ್ತರು ದ್ವೀಪದ ಎಲ್ಲಾ ಕಡೆ ಸುತ್ತಾಡಿ ಖುಷಿ ಅನುಭವಿಸಿದರು. ಗೋವಾ-ಮಹಾರಾಷ್ಟç ಸೇರಿ ನಾನಾ ಭಾಗದ ಭಕ್ತರು ಆಗಮಿಸಿದ್ದರು. ಮೀನುಗಾರ ಸಮುದಾಯರವರು ನರಸಿಂಹ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿದರು. ಜಾತ್ರೆಗೆ ತೆರಳಲು ಭಕ್ತರಿಗೆ ನಗರದ ಬೈತಖೋಲ್ ಮೀನುಗಾರಿಕೆ ಬಂದರಿನಿoದ ಬೋಟ್‌ಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಮೀನುಗಾರರು ಹರಕೆ ರೂಪದಲ್ಲಿ ಭಕ್ತರನ್ನು ಉಚಿತವಾಗಿ ಬೋಟ್ ಮೂಲಕ ಕರೆದೊಯ್ದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಸ್ವಾಮಿ ಶರಣಂ | ರಕ್ಷಣೆ ನೀಡುವವರಿಂದಲೇ ದಬ್ಬಾಳಿಕೆ: ಅಯ್ಯಪ್ಪ ಭಕ್ತರಿಗೆ ಅನಗತ್ಯ ಕಿರುಕುಳ!

Next Post

ಬಿಣಗಾ | ಕಾರ್ಮಿಕರ ಸುರಕ್ಷತೆಗೆ ಕರವೇ ಮನವಿ

Next Post

ಬಿಣಗಾ | ಕಾರ್ಮಿಕರ ಸುರಕ್ಷತೆಗೆ ಕರವೇ ಮನವಿ

ರೈತರಿಗೆ ಸಂಕಷ್ಟ ತಂದ ಅತಿಕ್ರಮಣ: ಹಳ್ಳ ಸರಿಪಡಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ!

ಯಲ್ಲಾಪುರದಲ್ಲಿ ಶುರುವಾಗಲಿದೆ ಬ್ಯೂಟಿಷಿಯನ್ ಕೋರ್ಸ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.