6
  • Latest

ಮರದಡಿ ನಿಲ್ಲಿಸಿದ ಬೈಕ್ ಮಾಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮರದಡಿ ನಿಲ್ಲಿಸಿದ ಬೈಕ್ ಮಾಯ!

AchyutKumar by AchyutKumar
January 14, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಬೈಲಂದುರು ಗ್ರಾಮದ ಮರದ ಅಡಿ ನಿಲ್ಲಿಸಿದ ಬೈಕ್ ಕಾಣೆಯಾಗಿದೆ. ಬೈಕ್ ಕಳೆದುಕೊಂಡ ದೂಳು ಕೊಕ್ಕರೆ ಪೊಲೀಸ್ ದೂರು ನೀಡಿದ್ದಾರೆ.

ಮುಂಡಗೋಡ ಬಸನಾಳದ ದೂಳು ಕೊಕ್ಕರೆ ಜನವರಿ 4ರ ಮಧ್ಯಾಹ್ನ ಬೈಲಂದೂರಿಗೆ ಬಂದಿದ್ದರು. ಮಧ್ಯಾಹ್ನ 3 ಗಂಟೆಗೆ ಅಲ್ಲಿನ ಮರದ ಅಡಿ ತಮ್ಮ ಹಿರೋ ಕಂಪನಿಯ ಸ್ಪೆಂಡ್ಲರ್ ಪ್ಲಸ್ ಬೈಕ್ ನಿಲ್ಲಿಸಿದ್ದರು. 4 ಗಂಟೆಗೆ ಬಂದು ನೋಡಿದಾಗ ಅಲ್ಲಿ ಬೈಕ್ ಇರಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಬೈಲಂದೂರು, ಕಿರವತ್ತಿ, ಹೊಸಳ್ಳಿ, ಕಾಗೇವಾಡ ಸೇರಿ ಸುತ್ತಮುತ್ತಲಿನ ಊರುಗಳಲ್ಲಿ ಅವರು ಬೈಕಿನ ಹುಡುಕಾಟ ನಡೆಸಿದರು. ಇಷ್ಟು ದಿನ ಹುಡುಕಿದರೂ ಕಳ್ಳರು ಸಿಗಲಿಲ್ಲ. ಬೈಕು ಪತ್ತೆಯಾಗಲಿಲ್ಲ. ಮನೆಗೆ ಹೋದ ಅವರು ಬೈಕ್ ಕಾಣೆಯಾದ ಬಗ್ಗೆ ಪತ್ನಿ ಬಳಿ ಚರ್ಚಿಸಿದ್ದು, ಪತ್ನಿ ನೀಡಿದ ಸಲಹೆ ಸ್ವೀಕರಿಸಿ ಪೊಲೀಸರ ಮೊರೆ ಹೋದರು.

Advertisement. Scroll to continue reading.

`ತನ್ನ ಬೈಕ್ ಹುಡುಕಿಕೊಡಿ’ ಎಂದು ದೂಳು ಕೊಕ್ಕರೆ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಸಹ ಇದೀಗ ಬೈಕ್ ಹುಡುಕಾಟ ನಡೆಸಿದ್ದಾರೆ.

ShareSendTweetShare
ADVERTISEMENT
Previous Post

ಬಡಿತ ನಿಲ್ಲಿಸಿದ ಪೊಲೀಸ್ ಹೃದಯ!

Next Post

ಹುಲಿ ಬಂತು ಹುಲಿ: ಹಗಲಿನಲ್ಲಿಯೇ ಕಾಣಿಸಿಕೊಳ್ಳುವ ಪಟ್ಟೆ ಹುಲಿ!

Next Post

ಹುಲಿ ಬಂತು ಹುಲಿ: ಹಗಲಿನಲ್ಲಿಯೇ ಕಾಣಿಸಿಕೊಳ್ಳುವ ಪಟ್ಟೆ ಹುಲಿ!

ಚಳಿ ಕಾಯಿಸುತ್ತಿದ್ದವನನ್ನು ಬಲಿ ಪಡೆದ ಅಗ್ನಿಯ ಜ್ವಾಲೆ!

ಪೊಲೀಸಪ್ಪನ ಹಲ್ಲು ಮುರಿದ ರಿಕ್ಷಾ ಚಾಲಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.