6
  • Latest

ಚಳಿ ಕಾಯಿಸುತ್ತಿದ್ದವನನ್ನು ಬಲಿ ಪಡೆದ ಅಗ್ನಿಯ ಜ್ವಾಲೆ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಳಿ ಕಾಯಿಸುತ್ತಿದ್ದವನನ್ನು ಬಲಿ ಪಡೆದ ಅಗ್ನಿಯ ಜ್ವಾಲೆ!

AchyutKumar by AchyutKumar
in ಸ್ಥಳೀಯ

ಅಂಕೋಲಾ: ಮನೆ ಮುಂದೆ ಬೆಂಕಿ ಹಾಕಿ ಚಳಿ ಕಾಸುತ್ತಿದ್ದ ಕೃಷ್ಣ ಸಿದ್ದಿ ಬೆಂಕಿಗೆ ಬಿದ್ದು ಸಾವನಪ್ಪಿದ್ದಾರೆ.

ಅಂಕೋಲಾ ಯಲ್ಲಾಪುರ ಗಡಿಭಾಗದ ಶೇವಕಾರಿನ ಕೃಷ್ಣ ಸಿದ್ದಿ (27) ಜನವರಿ 3ರ ರಾತ್ರಿ ಮನೆ ಮುಂದೆ ಬೆಂಕಿ ಹಾಕಿಕೊಂಡಿದ್ದರು. ರಾತ್ರಿ ಚಳಿ ಕಾಸುತ್ತಿದ್ದ ಅವರಿಗೆ ಮೂರ್ಚೆ ತಪ್ಪಿ ಬಿದ್ದಿದ್ದು, ಬಟ್ಟೆಗೆ ಬೆಂಕಿ ತಗುಲಿತ್ತು. ಇದರಿಂದ ಕೃಷ್ಣ ಸಿದ್ದಿ ಅವರ ಬೆನ್ನು, ತಲೆಗೆ ಗಂಭೀರ ಪ್ರಮಾಣದಲ್ಲಿ ಗಾಯವಾಗಿತ್ತು.

ಮೈ ಸುಟ್ಟುಕೊಂಡಿದ್ದ ಕೃಷ್ಣ ಸಿದ್ದಿ ಅವರನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಅದಾದ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಎಷ್ಟು ಪ್ರಯತ್ನಿಸಿದರೂ ಕೃಷ್ಣ ಸಿದ್ದಿ ಅವರನ್ನು ಬದುಕಿಸಿಕೊಳ್ಳಲು ಆಗಲಿಲ್ಲ.

ಜನವರಿ 13ರ ರಾತ್ರಿ ಅವರು ಸಾವನಪ್ಪಿದರು. ಅವರ ಶವವನ್ನು ಶೇವಕಾರಗೆ ತರಲಾಗುತ್ತಿದ್ದು, ಸಾವಿನ ಬಗ್ಗೆ ಅವರ ಬಾವ ನಾರಾಯಣ ಸಿದ್ದಿ ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.

ShareSendTweetShare
Previous Post

ಹುಲಿ ಬಂತು ಹುಲಿ: ಹಗಲಿನಲ್ಲಿಯೇ ಕಾಣಿಸಿಕೊಳ್ಳುವ ಪಟ್ಟೆ ಹುಲಿ!

Next Post

ಪೊಲೀಸಪ್ಪನ ಹಲ್ಲು ಮುರಿದ ರಿಕ್ಷಾ ಚಾಲಕ!

Next Post

ಪೊಲೀಸಪ್ಪನ ಹಲ್ಲು ಮುರಿದ ರಿಕ್ಷಾ ಚಾಲಕ!

ಆಳ ಸಮುದ್ರದಲ್ಲಿ ಮುಳುಗಿದ ಯಾಂತ್ರಿಕೃತ ಬೋಟು: ಮಲ್ಪೆ ಮೀನುಗಾರರಿಗೆ ಬೈತಖೋಲ್ ಮೀನುಗಾರರ ಶ್ರೀರಕ್ಷೆ!

ಭಂಗಿ ಸೇದಿದವರ ಬಂಧನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.