6
  • Latest

ಪೊಲೀಸಪ್ಪನ ಹಲ್ಲು ಮುರಿದ ರಿಕ್ಷಾ ಚಾಲಕ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪೊಲೀಸಪ್ಪನ ಹಲ್ಲು ಮುರಿದ ರಿಕ್ಷಾ ಚಾಲಕ!

AchyutKumar by AchyutKumar
in ಸ್ಥಳೀಯ

ಶಿರಸಿ: ಕರಾವಳಿ ಕಾವಲು ಪಡೆಯ ರಾಘವೇಂದ್ರ ನಾಯ್ಕ ಅವರ ಹಲ್ಲು ಮುರಿದಿದೆ.

ಹೊನ್ನಾವರದ ಮಂಕಿಯ ರಾಘವೇಂದ್ರ ನಾಯ್ಕ ಅವರು ಕರಾವಳಿ ಕಾವಲು ಪಡೆಯ ಸಿಬ್ಬಂದಿ. ಜನವರಿ 13ರ ಸಂಜೆ ಅವರು ಶಿರಸಿ ಐದು ರಸ್ತೆ ಸರ್ಕಲ್ ಬಳಿ ಸ್ಕೂಟಿಯಲ್ಲಿ ಚಲಿಸುತ್ತಿದ್ದರು. ಈ ವೇಳೆ ಕಾನಗೋಡಿನ ಸಂತೋಷ ದೇಶಭಂಡಾರಿ ಅವರು ನಿಲೇಕೇಣಿಯಿಂದ ಐದು ರಸ್ತೆ ಸರ್ಕಲ್ ಕಡೆ ರಿಕ್ಷಾ ಓಡಿಸಿಕೊಂಡು ಬರುತ್ತಿದ್ದರು.

ಟಿವಿಎಸ್ ಶೋ ರೂಮಿನ ಎದುರು ಸಂತೋಷ ದೇಶಭಂಡಾರಿ ಅವರ ರಿಕ್ಷಾ ರಾಘವೇಂದ್ರ ನಾಯ್ಕ ಅವರ ಸ್ಕೂಟಿಗೆ ಡಿಕ್ಕಿಯಾಯಿತು. ಇದರಿಂದ ರಾಘವೇಂದ್ರ ನಾಯ್ಕ ಅವರ ಬಲಕಾಲಿಗೆ ಪೆಟ್ಟಾಯಿತು. ಮುಂದಿನ ಹಲ್ಲು ಮುರಿಯಿತು. ಆಸ್ಪತ್ರೆಗೆ ದಾಖಲಾದ ರಾಘವೇಂದ್ರ ನಾಯ್ಕ ಅವರು ಚಿಕಿತ್ಸೆ ಪಡೆದು ಬಿಡುಗಡೆಯಾದರು.

ಅದಾದ ನಂತರ ಕುಟುಂಬದವರ ಜೊತೆ ಚರ್ಚಿಸಿ ಅಪಘಾತಕ್ಕೆ ಕಾರಣರಾದ ಸಂತೋಷ ದೇಶಭಂಡಾರಿ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಿದರು.

ShareSendTweetShare
Previous Post

ಚಳಿ ಕಾಯಿಸುತ್ತಿದ್ದವನನ್ನು ಬಲಿ ಪಡೆದ ಅಗ್ನಿಯ ಜ್ವಾಲೆ!

Next Post

ಆಳ ಸಮುದ್ರದಲ್ಲಿ ಮುಳುಗಿದ ಯಾಂತ್ರಿಕೃತ ಬೋಟು: ಮಲ್ಪೆ ಮೀನುಗಾರರಿಗೆ ಬೈತಖೋಲ್ ಮೀನುಗಾರರ ಶ್ರೀರಕ್ಷೆ!

Next Post

ಆಳ ಸಮುದ್ರದಲ್ಲಿ ಮುಳುಗಿದ ಯಾಂತ್ರಿಕೃತ ಬೋಟು: ಮಲ್ಪೆ ಮೀನುಗಾರರಿಗೆ ಬೈತಖೋಲ್ ಮೀನುಗಾರರ ಶ್ರೀರಕ್ಷೆ!

ಭಂಗಿ ಸೇದಿದವರ ಬಂಧನ!

ಜಾತ್ರೆಗೆ ಬಂದವರಿಗೆ ಬಡಿದ ಕಾರು: ಮಹಿಳೆ ಸಾವು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.