6
  • Latest

ಭಂಗಿ ಸೇದಿದವರ ಬಂಧನ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭಂಗಿ ಸೇದಿದವರ ಬಂಧನ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಶಿರಸಿ: ಕಸ್ತೂರಬಾ ನಗರದ ಇಬ್ಬರು ಗಾಂಜಾ ಸೇದಿ ಸಿಕ್ಕಿ ಬಿದ್ದಿದ್ದಾರೆ. ಆ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಶೊರಸಿ ಕಸ್ತೂರಬಾ ನಗರದ ನಿಯಾಜ್ ಅಹಮ್ಮದ್ ದಾವುಲ್ ಸಾಬ್ ಕೊಳಗಿಬೀಸ್ ಹಾಗು ಜೀಶಾನೆ ಅಹಮ್ಮದ್ ಫಜಲ್ ಖಾಜಿ ಗಾಂಜಾ ನಶೆಯಲ್ಲಿದ್ದರು. ಮಣಜವಳ್ಳಿ ರಸ್ತೆ ಬಳಿ ಅಲೆದಾಡುತ್ತಿದ್ದ ಅವರನ್ನು ಪೊಲೀಸರು ತಡೆದರು. ಆ ಇಬ್ಬರನ್ನು ವಿಚಾರಣೆಗೆ ಒಳಪಡಿಸಿ ವೈದ್ಯರ ಬಳಿ ಕಳುಹಿಸಿದರು. ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಅವರು ಗಾಂಜಾ ಸೇವಿಸಿರುವುದು ದೃಢವಾಯಿತು. ಈ ಹಿನ್ನಲೆ ಪೊಲೀಸರು ಅವರಿಬ್ಬರನ್ನು ವಶಕ್ಕೆ ಪಡೆದರು.

Advertisement. Scroll to continue reading.
ADVERTISEMENT
ADVERTISEMENT

ಈ ಪೈಕಿ ಜಿಶಾನ್ ಐದು ವರ್ಷಗಳ ಹಿಂದೆಯೂ ಗಾಂಜಾ ಸೇದಿ ಸಿಕ್ಕಿ ಬಿದ್ದಿದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ. ಈ ಪ್ರಕರಣದ ಅಡಿಯೂ ವಿಚಾರಣೆ ಮುಂದುವರೆದಿದೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಆಳ ಸಮುದ್ರದಲ್ಲಿ ಮುಳುಗಿದ ಯಾಂತ್ರಿಕೃತ ಬೋಟು: ಮಲ್ಪೆ ಮೀನುಗಾರರಿಗೆ ಬೈತಖೋಲ್ ಮೀನುಗಾರರ ಶ್ರೀರಕ್ಷೆ!

Next Post

ಜಾತ್ರೆಗೆ ಬಂದವರಿಗೆ ಬಡಿದ ಕಾರು: ಮಹಿಳೆ ಸಾವು

Next Post

ಜಾತ್ರೆಗೆ ಬಂದವರಿಗೆ ಬಡಿದ ಕಾರು: ಮಹಿಳೆ ಸಾವು

ಉತ್ತರ ಕನ್ನಡ | ಇಲ್ಲಿ ರೋಗಿಗಳಿದ್ದಾರೆ.. ವೈದ್ಯರೇ ಇಲ್ಲ!

ಊಟ ಮಾಡಿ ಕಾಸು ಕೊಡಲು ತಕರಾರು: 20 ರೂಪಾಯಿಗಾಗಿ ನಡೆದ ಹೊಡೆದಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.