6
  • Latest

ಪ್ರತಿಭಾನ್ವಿತರಿಗೆ ಗೌರವಿಸಿದ ಗೋಮಾಂತಕ ಸಮಾಜ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಪ್ರತಿಭಾನ್ವಿತರಿಗೆ ಗೌರವಿಸಿದ ಗೋಮಾಂತಕ ಸಮಾಜ

AchyutKumar by AchyutKumar
January 15, 2025
in ರಾಜ್ಯ
advt advt advt
ADVERTISEMENT

ಯಲ್ಲಾಪುರ: ಹುಬ್ಬಳ್ಳಿಯ ಉತ್ತರ ಕನ್ನಡ ವೈಶ್ಯ ಸಮಾಜ ಭವನದಲ್ಲಿ ನಡೆದ ಗೊಮಾಂತಕ ಸಮಾಜ ಸೇವಾ ಸಂಘದ ವಾರ್ಷಿಕ ಕಾರ್ಯಕ್ರಮದಲ್ಲಿ ಉತ್ತರ ಕನ್ನಡದ ಪ್ರತಿಭೆಗಳಿಗೆ ಸನ್ಮಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದವರನ್ನು ಗೊಮಾಂತಕ ಸಮಾಜ ಗುರುತಿಸಿ ಗೌರವಿಸಿದೆ.

ಕಳೆದ 40 ವರ್ಷಗಳಿಂದ ಗೊಮಾಂತಕ ಸಮಾಜ ಸೇವಾ ಸಂಘ ವಿವಿಧ ಚಟುವಟಿಕೆಗಳನ್ನು ಆಯೋಜಿಸುತ್ತಿದೆ. ಈವರೆಗೆ 7ಲಕ್ಷಕ್ಕೂ ಅಧಿಕ ಹಣವನ್ನು ವಿದ್ಯಾ ಪುರಸ್ಕಾರದ ರೂಪದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಿದೆ. ಈ ಬಗ್ಗೆ ಸಭೆಗೆ ಸಂಘದ ಕಾರ್ಯದರ್ಶಿ ಚಂದ್ರಕಾ0ತ ಫಾತಾರಪೆಕರ್ ಅವರು ಮಾಹಿತಿ ನೀಡಿದರು.

Advertisement. Scroll to continue reading.
ADVERTISEMENT
ADVERTISEMENT

ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಯಲ್ಲಾಪುರದ ಅರುಣ್ ಉಮೇಶ್ ಬಾಂದೇಕರ್, ಗಣೇಶ್ ಕಿರಣ್ ಬಾಂದೇಕರ್, ರಕ್ಷಿತಾ ವಿಜಯಾನಂದ್ ಅಂಕೋಲೇಕರ್, ಶಿವಾನಿ ವಿನಾಯಕ ಬಾಂದೇಕರ್, ಅರುಣ್ ಉಮೇಶ್ ಬಾಂದೇಕರ್, ಕಾರವಾರದ ತನ್ವಿ ನಿಖಿಲ್ ಕಡವಾಡಕರ್, ನೇಹಾ ನವೀನ್ ಬಡ್ಕರ್, ಅಂಕೋಲಾದ ಪ್ರಥಮೇಶ್ ರಾಜಾ ಬಾಂದೇಕರ್, ಓಂಕಾರ್ ಸುನಿಲ್ ಬಾನವಲಿ, ಪ್ರೇಮ ಪ್ರಕಾಶ್ ದೇವಲಿ, ಆರ್ಯಮನ್ ರಾಹುಲ್ ಬಾಂದೇಕರ್, ಮಾನಸಿ ಗಿರೀಶ್ ಜಾಂಬಾವಳಿಕರ್, ಅಕ್ಷಂಬರ್ ಸಂಜಯ್ ಅಜದೀಪಕರ್, ಶಿರಸಿಯ ಶಿವಾನಿ ವಿವೇಕ್ ಸಿರ್ಸಿಕರ್ ಸನ್ಮಾನ ಸ್ವೀಕರಿಸಿದರು.

Advertisement. Scroll to continue reading.

ಗೋವಾದ ಗೊಮಾಂತಕ ಮರಾಠ ಸಮಾಜದ ಕಾರ್ಯದರ್ಶಿ ಉತ್ಕರ್ಷ ಉಮೇಶ್ ಬಾನಸ್ತರಕರ ಕಾರ್ಯಕ್ರಮ ಉದ್ಘಟಿಸಿದರು. ಕೃಷ್ಣಕಾಂತ ಅಂಕೋಲೆಕರ ಅವರು ಸಭೆಯ ಅಧ್ಯಕ್ಷತೆವಹಿಸಿದ್ದರು. ಪ್ರಮುಖರಾದ ಗಜಾನನ ಹೊನ್ನಾವರ, ರಾಜು ಭಟ್ಕಳ, ಪ್ರಭಾಕರ್ ಮಾಂಡ್ರೆಕರ, ಅನುರಾಧ ಚಂದಾವರಕರ, ಶುಭಾ ಗಜಾನನ ಕುಮಟಾಕರ ವೇದಿಕೆಯಲ್ಲಿದ್ದರು. ಹಿರಿಯ ನಾಗರಿಕರನ್ನು ಸಹ ಈ ವೇದಿಕೆಯಲ್ಲಿ ಗೌರವಿಸಲಾಯಿತು.

ShareSendTweetShare
ADVERTISEMENT
Previous Post

ಪತ್ನಿ ದೂರವಾದ ಚಿಂತೆ: ನೇಣಿಗೆ ಶರಣಾದ ವ್ಯಸನಿ

Next Post

ಎದೆನೋವು ಎಂದು ಕೈ ಕುಯ್ದುಕೊಂಡ ವ್ಯಕ್ತಿ ಸಾವು!

Next Post

ಎದೆನೋವು ಎಂದು ಕೈ ಕುಯ್ದುಕೊಂಡ ವ್ಯಕ್ತಿ ಸಾವು!

ವಾಲಿಬಾಲ್ ಪಂದ್ಯ | ಆಟ ಆಡಿ.. ಬಹುಮಾನ ಗೆಲ್ಲಿ!

ತಂಗಿಮನೆಗೆ ಹೊರಟವನಿಗೆ ಕಾಣಿಸಿತು ರಕ್ತಸಿಕ್ತ ಶವ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.