6
  • Latest

ಎದೆನೋವು ಎಂದು ಕೈ ಕುಯ್ದುಕೊಂಡ ವ್ಯಕ್ತಿ ಸಾವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎದೆನೋವು ಎಂದು ಕೈ ಕುಯ್ದುಕೊಂಡ ವ್ಯಕ್ತಿ ಸಾವು!

AchyutKumar by AchyutKumar
January 15, 2025
in ಸ್ಥಳೀಯ
advt advt advt
ADVERTISEMENT

ಮುಂಡಗೋಡ: 14 ವರ್ಷಗಳಿಂದ ಎದೆನೋವಿನಿಂದ ಬಳಲುತ್ತಿದ್ದ ಮಂಜುನಾಥ ಗೆಜ್ಜೆಹಳ್ಳಿ ಅದೇ ನೋವಿನಲ್ಲಿ ಕೈ ಕೊರೆದುಕೊಂಡಿದ್ದು, ಚಿಕಿತ್ಸೆಗೆ ದಾಖಲಿಸಿದರೂ ಸ್ಪಂದಿಸದೇ ಸಾವನಪ್ಪಿದ್ದಾರೆ.

Advertisement. Scroll to continue reading.

ಮುಂಡಗೋಡಿನ ರಾಮಾಪುರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ ಗೆಜ್ಜೆಹಳ್ಳಿ (34) ಎದೆನೋವಿನ ಕಾರಣ ಹಲವು ಆಸ್ಪತ್ರೆಗಳಿಗೆ ಅಲೆದಾಡಿದ್ದರು. ಆದರೆ, ಎಲ್ಲಿಯೂ ಅವರ ಸಮಸ್ಯೆ ಬಗೆಹರಿದಿರಲಿಲ್ಲ. ಜನವರಿ 14ರಂದು ಮತ್ತೆ ಎದೆನೋವು ಕಾಣಿಸಿಕೊಂಡಿದ್ದು, ಕೆಮ್ಮು-ಜ್ವರದಿಂದ ಅವರು ಬಳಲಿದರು.

Advertisement. Scroll to continue reading.
ADVERTISEMENT
ADVERTISEMENT

ಅನಾರೋಗ್ಯದ ಕಾರಣ ಜೀವನದಲ್ಲಿ ಜಿಗುಪ್ಸೆ ಹೊಂದಿ ಅವರು ಬ್ಲೇಡಿನಿಂದ ಕೈ ಕೊರೆದುಕೊಂಡರು. ರಕ್ತದ ಮೊಡವಿನಲ್ಲಿ ಬಿದ್ದಿದ್ದ ಮಂಜುನಾಥ ಅವರನ್ನು ಕುಟುಂಬದವರು ಹುಬ್ಬಳ್ಳಿಯ ಆಸ್ಪತ್ರೆಗೆ ಕರೆದೊಯ್ದರು. ತೀವೃ ನಿಘಾ ಘಟಕದಲ್ಲಿರಿಸಿ ಚಿಕಿತ್ಸೆ ಕೊಡಿಸಿದರು. ಆದರೆ, ಆ ಚಿಕಿತ್ಸೆಗೆ ಮಂಜುನಾಥ ಅವರು ಸ್ಪಂದಿಸಲಿಲ್ಲ. ಕಿಮ್ಸ್ ಆಸ್ಪತ್ರೆಯಲ್ಲಿ ಅವರು ಜನವರಿ 15ರಂದು ಸಾವನಪ್ಪಿದರು.

ShareSendTweetShare
ADVERTISEMENT
Previous Post

ಪ್ರತಿಭಾನ್ವಿತರಿಗೆ ಗೌರವಿಸಿದ ಗೋಮಾಂತಕ ಸಮಾಜ

Next Post

ವಾಲಿಬಾಲ್ ಪಂದ್ಯ | ಆಟ ಆಡಿ.. ಬಹುಮಾನ ಗೆಲ್ಲಿ!

Next Post

ವಾಲಿಬಾಲ್ ಪಂದ್ಯ | ಆಟ ಆಡಿ.. ಬಹುಮಾನ ಗೆಲ್ಲಿ!

ತಂಗಿಮನೆಗೆ ಹೊರಟವನಿಗೆ ಕಾಣಿಸಿತು ರಕ್ತಸಿಕ್ತ ಶವ!

Gambling in the name of Friends Club: 17 people sentenced to prison!

ಅಕ್ಕಸಾಲಿಗನ ಜೊತೆ ಚಾಲಕನ ಅಂದರ್ ಬಾಹರ್: ಜೊತೆಗೆ ಸಿಕ್ಕಿಬಿದ್ದ ಕೆಲಸದ ಆಳು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.