6
  • Latest

ಶಿರಸಿ ಶಾಸಕರ ವಿದೇಶಯಾನ: ಶಿವರಾಜಕುಮಾರ ಜೊತೆ ಮಾತುಕಥೆ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ADVERTISEMENT
  • Home
Wednesday, September 9, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ದೇಶ - ವಿದೇಶ

ಶಿರಸಿ ಶಾಸಕರ ವಿದೇಶಯಾನ: ಶಿವರಾಜಕುಮಾರ ಜೊತೆ ಮಾತುಕಥೆ!

AchyutKumar by AchyutKumar
January 15, 2025
in ದೇಶ - ವಿದೇಶ
advt advt advt
ADVERTISEMENT

ಶಿರಸಿ: ಶಾಸಕ ಭೀಮಣ್ಣ ನಾಯ್ಕ ಅವರು ವಿದೇಶ ಪ್ರವಾಸದಲ್ಲಿದ್ದು, ಅಮೇರಿಕಾದಲ್ಲಿ ಚಿತ್ರನಟ ಶಿವರಾಜಕುಮಾರ ಅವರನ್ನು ಭೇಟಿಯಾಗಿದ್ದಾರೆ. ಶಾಸಕರು ಮರಳುವವರೆಗೂ ಭೀಮಣ್ಣ ನಾಯ್ಕ ಅವರ ಪುತ್ರ ಅಶ್ವಿನ್ ನಾಯ್ಕ ಕ್ಷೇತ್ರದಲ್ಲಿ ಓಡಾಡಿಕೊಂಡಿದ್ದು, ಇಲ್ಲಿನ ಆಗು-ಹೋಗುಗಳ ಬಗ್ಗೆ ವಿದೇಶಕ್ಕೆ ವರದಿ ರವಾನಿಸುತ್ತಿದ್ದಾರೆ!

ADVERTISEMENT

ಶಾಸಕ ಭೀಮಣ್ಣ ನಾಯ್ಕ ಅವರಿಗೆ ಶಿವರಾಜಕುಮಾರ ಹತ್ತಿರದ ಸಂಬoಧಿ. ಶಿವರಾಜಕುಮಾರ್ ಅನಾರೋಗ್ಯದ ಹಿನ್ನಲೆ ವಿದೇಶಕ್ಕೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆ ಶಾಸಕ ಭೀಮಣ್ಣ ನಾಯ್ಕ ಸಹ ಅವರ ಆರೋಗ್ಯ ವಿಚಾರಿಸಲು ಅಲ್ಲಿಗೆ ತೆರಳಿದ್ದಾರೆ. ಹೀಗಾಗಿ ಜನವರಿ 24ರವರೆಗೂ ಶಾಸಕ ಭೀಮಣ್ಣ ನಾಯ್ಕ ಕ್ಷೇತ್ರದಲ್ಲಿರುವುದಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಇನ್ನೂ ಶಾಸಕರು ಕ್ಷೇತ್ರದಲ್ಲಿ ಇರದ ವೇಳೆ ಸಿದ್ದಾಪುರದ ಬಾಲಿಕೊಪ್ಪದಲ್ಲಿ ಅಯ್ಯಪ್ಪ ಭಕ್ತರ ಮೇಲೆ ಕಾರು ನುಗ್ಗಿ ಅವಾಂತರ ನಡೆದಿದೆ. ಗಾಯಗೊಂಡವರನ್ನು ವಿಚಾರಿಸುವುದಕ್ಕಾಗಿ ಭೀಮಣ್ಣ ನಾಯ್ಕ ಅವರು ತಮ್ಮ ಪುತ್ರ ಅಶ್ವಿನ್ ನಾಯ್ಕ ಅವರನ್ನು ಕಳುಹಿಸಿಕೊಟ್ಟಿದ್ದು, ಅಶ್ವಿನ್ ನಾಯ್ಕ ಅವರೆಲ್ಲರ ಯೋಗಕ್ಷೇಮ ವಿಚಾರಿಸಿದರು.

Advertisement. Scroll to continue reading.
Advertisement. Scroll to continue reading.

`ಶಾಸಕರು ಮರಳಿದ ನಂತರ ಅವಘಡದಲ್ಲಿ ಸಾವನಪ್ಪಿದ ಯುವತಿ ಹಾಗೂ ಗಾಯಗೊಂಡವರ ಮನೆಗೆ ಭೇಟಿ ನೀಡಲಿದ್ದಾರೆ’ ಎಂದವರು ತಿಳಿಸಿದರು.

ShareSendTweetShare
ADVERTISEMENT
Previous Post

ಅಕ್ಕಸಾಲಿಗನ ಜೊತೆ ಚಾಲಕನ ಅಂದರ್ ಬಾಹರ್: ಜೊತೆಗೆ ಸಿಕ್ಕಿಬಿದ್ದ ಕೆಲಸದ ಆಳು!

Next Post

ಅನಂತಕುಮಾರ ಹೆಗಡೆ ಇದೀಗ ಹಸಿರು ಉದ್ಯಮಿ!

Next Post

ಅನಂತಕುಮಾರ ಹೆಗಡೆ ಇದೀಗ ಹಸಿರು ಉದ್ಯಮಿ!

ಇದೇ ಮೊದಲಲ್ಲ.. ಇದಕ್ಕೆ ಕೊನೆಯೂ ಇಲ್ಲ: ಇಲ್ಲದ ಕಚೇರಿಗೆ ಸಚಿವರ ಪ್ರವಾಸ!

ಮುರುಡೇಶ್ವರ | ಈ ದಿನ ಮದ್ಯ ಮಾರಾಟ ನಿಷೇಧ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.