6
  • Latest

ಶಿರಸಿ ಶಾಸಕರ ವಿದೇಶಯಾನ: ಶಿವರಾಜಕುಮಾರ ಜೊತೆ ಮಾತುಕಥೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಶಿರಸಿ ಶಾಸಕರ ವಿದೇಶಯಾನ: ಶಿವರಾಜಕುಮಾರ ಜೊತೆ ಮಾತುಕಥೆ!

AchyutKumar by AchyutKumar
in ದೇಶ - ವಿದೇಶ

ಶಿರಸಿ: ಶಾಸಕ ಭೀಮಣ್ಣ ನಾಯ್ಕ ಅವರು ವಿದೇಶ ಪ್ರವಾಸದಲ್ಲಿದ್ದು, ಅಮೇರಿಕಾದಲ್ಲಿ ಚಿತ್ರನಟ ಶಿವರಾಜಕುಮಾರ ಅವರನ್ನು ಭೇಟಿಯಾಗಿದ್ದಾರೆ. ಶಾಸಕರು ಮರಳುವವರೆಗೂ ಭೀಮಣ್ಣ ನಾಯ್ಕ ಅವರ ಪುತ್ರ ಅಶ್ವಿನ್ ನಾಯ್ಕ ಕ್ಷೇತ್ರದಲ್ಲಿ ಓಡಾಡಿಕೊಂಡಿದ್ದು, ಇಲ್ಲಿನ ಆಗು-ಹೋಗುಗಳ ಬಗ್ಗೆ ವಿದೇಶಕ್ಕೆ ವರದಿ ರವಾನಿಸುತ್ತಿದ್ದಾರೆ!

ADVERTISEMENT

ಶಾಸಕ ಭೀಮಣ್ಣ ನಾಯ್ಕ ಅವರಿಗೆ ಶಿವರಾಜಕುಮಾರ ಹತ್ತಿರದ ಸಂಬoಧಿ. ಶಿವರಾಜಕುಮಾರ್ ಅನಾರೋಗ್ಯದ ಹಿನ್ನಲೆ ವಿದೇಶಕ್ಕೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆ ಶಾಸಕ ಭೀಮಣ್ಣ ನಾಯ್ಕ ಸಹ ಅವರ ಆರೋಗ್ಯ ವಿಚಾರಿಸಲು ಅಲ್ಲಿಗೆ ತೆರಳಿದ್ದಾರೆ. ಹೀಗಾಗಿ ಜನವರಿ 24ರವರೆಗೂ ಶಾಸಕ ಭೀಮಣ್ಣ ನಾಯ್ಕ ಕ್ಷೇತ್ರದಲ್ಲಿರುವುದಿಲ್ಲ.

ಇನ್ನೂ ಶಾಸಕರು ಕ್ಷೇತ್ರದಲ್ಲಿ ಇರದ ವೇಳೆ ಸಿದ್ದಾಪುರದ ಬಾಲಿಕೊಪ್ಪದಲ್ಲಿ ಅಯ್ಯಪ್ಪ ಭಕ್ತರ ಮೇಲೆ ಕಾರು ನುಗ್ಗಿ ಅವಾಂತರ ನಡೆದಿದೆ. ಗಾಯಗೊಂಡವರನ್ನು ವಿಚಾರಿಸುವುದಕ್ಕಾಗಿ ಭೀಮಣ್ಣ ನಾಯ್ಕ ಅವರು ತಮ್ಮ ಪುತ್ರ ಅಶ್ವಿನ್ ನಾಯ್ಕ ಅವರನ್ನು ಕಳುಹಿಸಿಕೊಟ್ಟಿದ್ದು, ಅಶ್ವಿನ್ ನಾಯ್ಕ ಅವರೆಲ್ಲರ ಯೋಗಕ್ಷೇಮ ವಿಚಾರಿಸಿದರು.

Advertisement. Scroll to continue reading.

`ಶಾಸಕರು ಮರಳಿದ ನಂತರ ಅವಘಡದಲ್ಲಿ ಸಾವನಪ್ಪಿದ ಯುವತಿ ಹಾಗೂ ಗಾಯಗೊಂಡವರ ಮನೆಗೆ ಭೇಟಿ ನೀಡಲಿದ್ದಾರೆ’ ಎಂದವರು ತಿಳಿಸಿದರು.

Advertisement. Scroll to continue reading.
Previous Post

ಅಕ್ಕಸಾಲಿಗನ ಜೊತೆ ಚಾಲಕನ ಅಂದರ್ ಬಾಹರ್: ಜೊತೆಗೆ ಸಿಕ್ಕಿಬಿದ್ದ ಕೆಲಸದ ಆಳು!

Next Post

ಅನಂತಕುಮಾರ ಹೆಗಡೆ ಇದೀಗ ಹಸಿರು ಉದ್ಯಮಿ!

Next Post

ಅನಂತಕುಮಾರ ಹೆಗಡೆ ಇದೀಗ ಹಸಿರು ಉದ್ಯಮಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ