6
  • Latest

ಕೃಷಿಕ ಸಮಾಜಕ್ಕೆ ನಾರಾಯಣ ಹೆಗಡೆ ಅಧ್ಯಕ್ಷ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ADVERTISEMENT
  • Home
Wednesday, September 9, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಕೃಷಿಕ ಸಮಾಜಕ್ಕೆ ನಾರಾಯಣ ಹೆಗಡೆ ಅಧ್ಯಕ್ಷ!

AchyutKumar by AchyutKumar
January 16, 2025
in ಸ್ಥಳೀಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾಗಿ ಕರಿಕಲ್ ನಾರಾಯಣ ಹೆಗಡೆ ಅಧ್ಯಕ್ಷರಾಗಿದ್ದಾರೆ. ಗುರುವಾರ ಕೃಷಿ ಇಲಾಖೆ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ನೂತನ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT

ಕೃಷಿಕರ ಸಮಸ್ಯೆಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸುವುದು, ಸಮಸ್ಯೆಗೆ ತಕ್ಕ ಪರಿಹಾರ ಒದಗಿಸುವುದು ಕೃಷಿಕ ಸಮಾಜದ ಪ್ರಮುಖ ಜವಾಬ್ದಾರಿ. ನಾರಾಯಣ ಹೆಗಡೆ ಅವರು ತಮ್ಮ ತೋಟಗಾರಿಕಾ ಕ್ಷೇತ್ರದಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡಿದ್ದಾರೆ. ಈ ಹಿನ್ನಲೆ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು ಪಡೆದಿದ್ದಾರೆ. ದೇಶ-ವಿದೇಶಗಳಿಗೆ ತೆರಳಿ ಕೃಷಿ ಅಧ್ಯಯನ ನಡೆಸಿರುವ ಅವರು ಅಂಕೋಲಾ ಹಾಗೂ ಯಲ್ಲಾಪುರದಲ್ಲಿ `ಶ್ರೀ ಎಂಟಪ್ರೆಸೆಸ್’ ಎಂಬ ಕೃಷಿ ಉಪಕರಣ ಮಾರಾಟ ಮಳಿಗೆಯನ್ನು ಹೊಂದಿದ್ದಾರೆ.

ADVERTISEMENT
ADVERTISEMENT
ಕೃಷಿಕ ಸಮಾಜದ ನೂತನ ಪದಾಧಿಕಾರಿಗಳು

ಉತ್ತರ ಕನ್ನಡ ಜಿಲ್ಲಾ ಕೃಷಿಕ ಸಮಾಜದ ನೂತನ ಕಾರ್ಯಕಾರಿ ಸಮಿತಿಗೆ ಕಾರವಾರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಮುಂದಿನ ಐದು ವರ್ಷಗಳ ಅವಧಿಗೆ ನಾರಾಯಣ ಹೆಗಡೆ ಅಧ್ಯಕ್ಷರಾಗಿರಲಿದ್ದಾರೆ. ಜಿಲ್ಲಾ ಕೃಷಿಕ ಸಮಾಜದ ಉಪಾಧ್ಯಕ್ಷರಾಗಿ ನಾಗರಾಜ ಮಾದೇವಪ್ಪ ಬೆಣ್ಣೆ ಮುಂಡಗೋಡ, ಪ್ರಧಾನ ಕಾರ್ಯದರ್ಶಿಯಾಗಿ ಗೋಪಾಲ ರಾಮ ನಾಯ್ಕ ಸಿದ್ದಾಪುರ, ಖಜಾಂಚಿಯಾಗಿ ಮಲ್ಲಾರಿ ವಿರೂಪಾಕ್ಷ ಘಾಡಿ ಹಳಿಯಾಳ ಹಾಗೂ ರಾಜ್ಯ ಪ್ರತಿನಿಧಿ ಸ್ಥಾನಕ್ಕೆ ರಾಮಚಂದ್ರ ದೇವರು ಹೆಗಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರತಿ ತಾಲೂಕಾ ಮಟ್ಟದಲ್ಲಿಯೂ ಕೃಷಿಕ ಸಮಾಜ ಪದಾಧಿಕಾರಿಗಳನ್ನು ಹೊಂದಿದೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಇನ್ನೂ ಬಾರದ ಬೆಳೆವಿಮೆ ಪರಿಹಾರ: ಮುಂಡಗೋಡದಲ್ಲಿಯೂ ರಸ್ತೆ ತಡೆ!

Next Post

ಕಂಡವರ ಕಾಸಿಗೆ ಆಸೆಪಡದ ಕಂಡೆಕ್ಟರ್: ಶ್ರೀಕೃಷ್ಣ ನೀಡಿದ ಅವಲಕ್ಕಿ ಪ್ರಸಾದ!

Next Post

ಕಂಡವರ ಕಾಸಿಗೆ ಆಸೆಪಡದ ಕಂಡೆಕ್ಟರ್: ಶ್ರೀಕೃಷ್ಣ ನೀಡಿದ ಅವಲಕ್ಕಿ ಪ್ರಸಾದ!

ಮೀಸೆ ಮೂಡದ ಮಾಣಿಗೂ ಗಾಂಜಾ ಗುಂಗು!

ಪೆಟ್ರೋಲ್ ಕದ್ದವರು ಬೈಕಿಗೆ ಬೆಂಕಿ ಹಚ್ಚಿದರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.