6
  • Latest

ಮೀಸೆ ಮೂಡದ ಮಾಣಿಗೂ ಗಾಂಜಾ ಗುಂಗು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮೀಸೆ ಮೂಡದ ಮಾಣಿಗೂ ಗಾಂಜಾ ಗುಂಗು!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಶಿರಸಿ: ಮಾರಿಕಾಂಬಾ ನಗರದಲ್ಲಿ ಅಲೆದಾಡುತ್ತಿದ್ದ ಸೋಹನ ಭಂಡಾರಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಆತ ಗಾಂಜಾ ಸೇವಿಸಿರುವುದು ಖಚಿತವಾಗಿದೆ.

ಗುರುವಾರ ಬೆಳಗ್ಗೆ ಸೋಹನ ಭಂಡಾರಿ ಮಾರಿಕಾಂಬಾ ನಗರದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ. ಆತನನ್ನು ನೋಡಿದ ಪೊಲೀಸರು ವಿಚಾರಣೆಗೆ ಒಳಪಡಿಸಿದರು. ಆಗ, ಪೊಲೀಸರ ಬಳಿ ಮಾತನಾಡಲು ಆತ ತಡವರಿಸಿದ. ನಶೆಯಲ್ಲಿರುವ ಅನುಮಾನ ಹಿನ್ನಲೆ ಸರ್ಕಾರಿ ಆಸ್ಪತ್ರೆಗೆ ಆತನನ್ನು ಕರೆದೊಯ್ಯಲಾಯಿತು. ಅಲ್ಲಿ ತಪಾಸಣೆ ನಡೆಸಿದ ವೈದ್ಯರು ಸೋಹನ ಭಂಡಾರಿ ಗಾಂಜಾ ಸೇವಿಸಿರುವ ಬಗ್ಗೆ ವರದಿ ನೀಡಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈ ಹಿನ್ನಲೆ ಪೊಲೀಸರು ಸೋಹನ ಭಂಡಾರಿಯನ್ನು ವಶಕ್ಕೆ ಪಡೆದರು. ಸೊಹನ ಭಂಡಾರಿ ಶಿರಸಿ ನಗರದ ಹಾಲೊಂಡ ಬಡಾವಣೆಯ ನಿವಾಸಿ. ಆತನಿಗೆ ಗಾಂಜಾ ಪೂರೈಸಿದವರು ಯಾರು? ಎಂಬುದರ ಬಗ್ಗೆಯೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ShareSendTweetShare
ADVERTISEMENT
Previous Post

ಕಂಡವರ ಕಾಸಿಗೆ ಆಸೆಪಡದ ಕಂಡೆಕ್ಟರ್: ಶ್ರೀಕೃಷ್ಣ ನೀಡಿದ ಅವಲಕ್ಕಿ ಪ್ರಸಾದ!

Next Post

ಪೆಟ್ರೋಲ್ ಕದ್ದವರು ಬೈಕಿಗೆ ಬೆಂಕಿ ಹಚ್ಚಿದರು!

Next Post

ಪೆಟ್ರೋಲ್ ಕದ್ದವರು ಬೈಕಿಗೆ ಬೆಂಕಿ ಹಚ್ಚಿದರು!

ಕುಸಿದು ಬಿದ್ದು ಸಾವನಪ್ಪಿದ ಕೈಗಾ ಮಾಜಿ ಉದ್ಯೋಗಿ!

ಶಾಲಾ ಬಾವಿಯೊಳಗೆ ನೇತಾಡಿದ ಕಾರ್ಮಿಕನ ಶವ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.