6
  • Latest

ಪೆಟ್ರೋಲ್ ಕದ್ದವರು ಬೈಕಿಗೆ ಬೆಂಕಿ ಹಚ್ಚಿದರು!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ADVERTISEMENT
  • Home
Wednesday, September 9, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಪೆಟ್ರೋಲ್ ಕದ್ದವರು ಬೈಕಿಗೆ ಬೆಂಕಿ ಹಚ್ಚಿದರು!

AchyutKumar by AchyutKumar
January 16, 2025
in ಸ್ಥಳೀಯ
advt advt advt
ADVERTISEMENT

ಶಿರಸಿ: ಮನೆ ಮುಂದೆ ನಿಲ್ಲಿಸಿದ್ದ ಬೈಕಿನ ಪೆಟ್ರೋಲ್ ತೆಗೆದ ದುಷ್ಕರ್ಮಿಗಳು ಆ ಬೈಕಿನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ಮೂಲಕ ವಿಕೃತಿ ಮೆರೆದಿದ್ದಾರೆ.

ADVERTISEMENT

ಶಿರಸಿ ಸೋಂದಾ ಔಡಳ ಬಳಿಯ ದರ್ಬೆಜಡ್ಡಿಯಲ್ಲಿ ನರಸಿಂಹ ನಾಯ್ಕ ಅವರು ಮನೆ ಹೊಂದಿದ್ದಾರೆ. ಜನವರಿ 15ರ ಸಂಜೆ ಅವರು ತಮ್ಮ ಮನೆ ಮುಂದೆ ಹಿರೋ ಕಂಪನಿಯ ಗ್ಲಾಮರ್ ಬೈಕ್ ನಿಲ್ಲಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಆ ದಿನ ರಾತ್ರಿ 11.15ರ ಆಸುಪಾಸಿಗೆ ಮನೆ ಅಂಗಳಕ್ಕೆ ಬಂದ ಕಿಡಿಗೇಡಿಗಳು ಪ್ಲಾಸ್ಟಿಕ್ ಬಾಟಲಿ ಮೂಲಕ ಬೈಕಿನಲ್ಲಿದ್ದ ಪೆಟ್ರೋಲ್ ತೆಗೆದಿದ್ದಾರೆ. ಅದಾದ ನಂತರ ಬೈಕನ್ನು ಅಡ್ಡ ಬೀಳಿಸಿ ಅದರ ಮೇಲೆ ಪೆಟ್ರೋಲ್ ಸುರಿದಿದ್ದಾರೆ. ಬೈಕಿಗೆ ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿದ್ದಾರೆ.

Advertisement. Scroll to continue reading.
Advertisement. Scroll to continue reading.

ಕಿಡಿಗೇಡಿಗಳ ಕಾಟದಿಂದ ನರಸಿಂಹ ನಾಯ್ಕ ಅವರಿಗೆ 60 ಸಾವಿರ ರೂ ನಷ್ಟವಾಗಿದೆ. ಬೈಕಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

ShareSendTweetShare
ADVERTISEMENT
Previous Post

ಮೀಸೆ ಮೂಡದ ಮಾಣಿಗೂ ಗಾಂಜಾ ಗುಂಗು!

Next Post

ಕುಸಿದು ಬಿದ್ದು ಸಾವನಪ್ಪಿದ ಕೈಗಾ ಮಾಜಿ ಉದ್ಯೋಗಿ!

Next Post

ಕುಸಿದು ಬಿದ್ದು ಸಾವನಪ್ಪಿದ ಕೈಗಾ ಮಾಜಿ ಉದ್ಯೋಗಿ!

ಶಾಲಾ ಬಾವಿಯೊಳಗೆ ನೇತಾಡಿದ ಕಾರ್ಮಿಕನ ಶವ!

ಊಟದ ಬದಲು ಸರಾಯಿ ಸೇವನೆ.. ಹೊಟ್ಟೆನೋವು ಸಹಿಸದೇ ಆತ್ಮಹತ್ಯೆ.. ಆಸ್ಪತ್ರೆಗೆ ಹೋದರೂ ನರಳಾಡಿ ಸತ್ತ ಕಟ್ಟಡ ಕಾರ್ಮಿಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.