6
  • Latest

ಪೆಟ್ರೋಲ್ ಕದ್ದವರು ಬೈಕಿಗೆ ಬೆಂಕಿ ಹಚ್ಚಿದರು!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪೆಟ್ರೋಲ್ ಕದ್ದವರು ಬೈಕಿಗೆ ಬೆಂಕಿ ಹಚ್ಚಿದರು!

AchyutKumar by AchyutKumar
in ಸ್ಥಳೀಯ

ಶಿರಸಿ: ಮನೆ ಮುಂದೆ ನಿಲ್ಲಿಸಿದ್ದ ಬೈಕಿನ ಪೆಟ್ರೋಲ್ ತೆಗೆದ ದುಷ್ಕರ್ಮಿಗಳು ಆ ಬೈಕಿನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ಮೂಲಕ ವಿಕೃತಿ ಮೆರೆದಿದ್ದಾರೆ.

ಶಿರಸಿ ಸೋಂದಾ ಔಡಳ ಬಳಿಯ ದರ್ಬೆಜಡ್ಡಿಯಲ್ಲಿ ನರಸಿಂಹ ನಾಯ್ಕ ಅವರು ಮನೆ ಹೊಂದಿದ್ದಾರೆ. ಜನವರಿ 15ರ ಸಂಜೆ ಅವರು ತಮ್ಮ ಮನೆ ಮುಂದೆ ಹಿರೋ ಕಂಪನಿಯ ಗ್ಲಾಮರ್ ಬೈಕ್ ನಿಲ್ಲಿಸಿದ್ದರು.

ಆ ದಿನ ರಾತ್ರಿ 11.15ರ ಆಸುಪಾಸಿಗೆ ಮನೆ ಅಂಗಳಕ್ಕೆ ಬಂದ ಕಿಡಿಗೇಡಿಗಳು ಪ್ಲಾಸ್ಟಿಕ್ ಬಾಟಲಿ ಮೂಲಕ ಬೈಕಿನಲ್ಲಿದ್ದ ಪೆಟ್ರೋಲ್ ತೆಗೆದಿದ್ದಾರೆ. ಅದಾದ ನಂತರ ಬೈಕನ್ನು ಅಡ್ಡ ಬೀಳಿಸಿ ಅದರ ಮೇಲೆ ಪೆಟ್ರೋಲ್ ಸುರಿದಿದ್ದಾರೆ. ಬೈಕಿಗೆ ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿದ್ದಾರೆ.

ಕಿಡಿಗೇಡಿಗಳ ಕಾಟದಿಂದ ನರಸಿಂಹ ನಾಯ್ಕ ಅವರಿಗೆ 60 ಸಾವಿರ ರೂ ನಷ್ಟವಾಗಿದೆ. ಬೈಕಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

ShareSendTweetShare
Previous Post

ಮೀಸೆ ಮೂಡದ ಮಾಣಿಗೂ ಗಾಂಜಾ ಗುಂಗು!

Next Post

ಕುಸಿದು ಬಿದ್ದು ಸಾವನಪ್ಪಿದ ಕೈಗಾ ಮಾಜಿ ಉದ್ಯೋಗಿ!

Next Post

ಕುಸಿದು ಬಿದ್ದು ಸಾವನಪ್ಪಿದ ಕೈಗಾ ಮಾಜಿ ಉದ್ಯೋಗಿ!

ಶಾಲಾ ಬಾವಿಯೊಳಗೆ ನೇತಾಡಿದ ಕಾರ್ಮಿಕನ ಶವ!

ಊಟದ ಬದಲು ಸರಾಯಿ ಸೇವನೆ.. ಹೊಟ್ಟೆನೋವು ಸಹಿಸದೇ ಆತ್ಮಹತ್ಯೆ.. ಆಸ್ಪತ್ರೆಗೆ ಹೋದರೂ ನರಳಾಡಿ ಸತ್ತ ಕಟ್ಟಡ ಕಾರ್ಮಿಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.