6
  • Latest

ಶಾಲಾ ಬಾವಿಯೊಳಗೆ ನೇತಾಡಿದ ಕಾರ್ಮಿಕನ ಶವ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಾಲಾ ಬಾವಿಯೊಳಗೆ ನೇತಾಡಿದ ಕಾರ್ಮಿಕನ ಶವ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಅಂಕೋಲಾ: ಹೆಗ್ಗಾರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಕಮಲಾಕರ ಆಗೇರ ಶಟಗೇರಿ ಪ್ರೌಢಶಾಲೆಯ ಬಾವಿಯೊಳಗೆ ನೇಣಿಗೆ ಶರಣಾಗಿದ್ದಾರೆ. ಬಾವಿಯಿಂದ ನೀರು ತರಲು ಹೋದವರು ಆತನ ಶವ ನೋಡಿ ಮೂರ್ಚೆ ಬಿದ್ದಿದ್ದಾರೆ.

ಶಟಗೇರಿಯ ಕಮಲಾಕರ ಆಗೇರ್ ಹೆಗ್ಗಾರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ. ವಿಪರೀತ ಸರಾಯಿ ಕುಡಿಯುವ ಚಟವನ್ನು ಆತ ಹೊಂದಿದ್ದ. ಎರಡು ತಿಂಗಳ ಹಿಂದೆ ಆತ ಮನೆಗೆ ಮರಳಿದ್ದು, ಮತ್ತೆ ಕೆಲಸಕ್ಕೆ ಹೋಗಿರಲಿಲ್ಲ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಜನವರಿ 16ರ ಬೆಳಗ್ಗೆ ಆತ ಶಟಗೇರಿ ಪ್ರೌಢಶಾಲೆಯ ಬಳಿ ತೆರಳಿದ್ದು, ಅಲ್ಲಿದ್ದ ಬಾವಿಯ ಗಡಗಡೆಯ ಹಗ್ಗಕ್ಕೆ ಕುಣಿಕೆ ಹಾಕಿಕೊಂಡು ಬಾವಿಯ ಒಳಗೆ ಹಾರಿದ್ದ. ಇದಾದ ನಂತರ ಶಾಲೆಗೆ ನೀರು ತರಲು ಹೋದವರು ಆತ ಶವವಾಗಿ ನೇತಾಡುತ್ತಿರುವುದನ್ನು ಗಮನಿಸಿ ಮೂರ್ಚೆ ಬಿದ್ದರು. ಇದಾದ ನಂತರ ವಿಷಯ ಅರಿತ ಊರಿನವರು ಅಲ್ಲಿ ಜಮಾಯಿಸಿದರು.

ಕಮಲಾಕರ ಆಗೇರ ಸಾವನಪ್ಪಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಪರಿಶೀಲಿಸಿದರು. ಕಮಲಾಕರ ಅವರ ತಂದೆ ಬೊಮ್ಮಯ್ಯ ಆಗೇರ್ ಈ ಬಗ್ಗೆ ಪ್ರಕರಣ ದಾಖಲಿಸಿ ಶವ ಪಡೆದರು.

ShareSendTweetShare
ADVERTISEMENT
Previous Post

ಕುಸಿದು ಬಿದ್ದು ಸಾವನಪ್ಪಿದ ಕೈಗಾ ಮಾಜಿ ಉದ್ಯೋಗಿ!

Next Post

ಊಟದ ಬದಲು ಸರಾಯಿ ಸೇವನೆ.. ಹೊಟ್ಟೆನೋವು ಸಹಿಸದೇ ಆತ್ಮಹತ್ಯೆ.. ಆಸ್ಪತ್ರೆಗೆ ಹೋದರೂ ನರಳಾಡಿ ಸತ್ತ ಕಟ್ಟಡ ಕಾರ್ಮಿಕ!

Next Post

ಊಟದ ಬದಲು ಸರಾಯಿ ಸೇವನೆ.. ಹೊಟ್ಟೆನೋವು ಸಹಿಸದೇ ಆತ್ಮಹತ್ಯೆ.. ಆಸ್ಪತ್ರೆಗೆ ಹೋದರೂ ನರಳಾಡಿ ಸತ್ತ ಕಟ್ಟಡ ಕಾರ್ಮಿಕ!

ಪ ಪಂ ಸಭೆಯಲ್ಲಿ ಜಾತ್ರೆ ಅವ್ಯವಹಾರ ಗಲಾಟೆ!

ಗಾಂಜಾ ಗಿರಾಕಿ ವಿರುದ್ಧ ಮತ್ತೊಂದು ದೂರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.