6
  • Latest

ಶಾಲಾ ಬಾವಿಯೊಳಗೆ ನೇತಾಡಿದ ಕಾರ್ಮಿಕನ ಶವ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Sunday, August 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಾಲಾ ಬಾವಿಯೊಳಗೆ ನೇತಾಡಿದ ಕಾರ್ಮಿಕನ ಶವ!

AchyutKumar by AchyutKumar
in ಸ್ಥಳೀಯ

ಅಂಕೋಲಾ: ಹೆಗ್ಗಾರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಕಮಲಾಕರ ಆಗೇರ ಶಟಗೇರಿ ಪ್ರೌಢಶಾಲೆಯ ಬಾವಿಯೊಳಗೆ ನೇಣಿಗೆ ಶರಣಾಗಿದ್ದಾರೆ. ಬಾವಿಯಿಂದ ನೀರು ತರಲು ಹೋದವರು ಆತನ ಶವ ನೋಡಿ ಮೂರ್ಚೆ ಬಿದ್ದಿದ್ದಾರೆ.

ಶಟಗೇರಿಯ ಕಮಲಾಕರ ಆಗೇರ್ ಹೆಗ್ಗಾರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ. ವಿಪರೀತ ಸರಾಯಿ ಕುಡಿಯುವ ಚಟವನ್ನು ಆತ ಹೊಂದಿದ್ದ. ಎರಡು ತಿಂಗಳ ಹಿಂದೆ ಆತ ಮನೆಗೆ ಮರಳಿದ್ದು, ಮತ್ತೆ ಕೆಲಸಕ್ಕೆ ಹೋಗಿರಲಿಲ್ಲ.

ಜನವರಿ 16ರ ಬೆಳಗ್ಗೆ ಆತ ಶಟಗೇರಿ ಪ್ರೌಢಶಾಲೆಯ ಬಳಿ ತೆರಳಿದ್ದು, ಅಲ್ಲಿದ್ದ ಬಾವಿಯ ಗಡಗಡೆಯ ಹಗ್ಗಕ್ಕೆ ಕುಣಿಕೆ ಹಾಕಿಕೊಂಡು ಬಾವಿಯ ಒಳಗೆ ಹಾರಿದ್ದ. ಇದಾದ ನಂತರ ಶಾಲೆಗೆ ನೀರು ತರಲು ಹೋದವರು ಆತ ಶವವಾಗಿ ನೇತಾಡುತ್ತಿರುವುದನ್ನು ಗಮನಿಸಿ ಮೂರ್ಚೆ ಬಿದ್ದರು. ಇದಾದ ನಂತರ ವಿಷಯ ಅರಿತ ಊರಿನವರು ಅಲ್ಲಿ ಜಮಾಯಿಸಿದರು.

ಕಮಲಾಕರ ಆಗೇರ ಸಾವನಪ್ಪಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಪರಿಶೀಲಿಸಿದರು. ಕಮಲಾಕರ ಅವರ ತಂದೆ ಬೊಮ್ಮಯ್ಯ ಆಗೇರ್ ಈ ಬಗ್ಗೆ ಪ್ರಕರಣ ದಾಖಲಿಸಿ ಶವ ಪಡೆದರು.

ShareSendTweetShare
Previous Post

ಕುಸಿದು ಬಿದ್ದು ಸಾವನಪ್ಪಿದ ಕೈಗಾ ಮಾಜಿ ಉದ್ಯೋಗಿ!

Next Post

ಊಟದ ಬದಲು ಸರಾಯಿ ಸೇವನೆ.. ಹೊಟ್ಟೆನೋವು ಸಹಿಸದೇ ಆತ್ಮಹತ್ಯೆ.. ಆಸ್ಪತ್ರೆಗೆ ಹೋದರೂ ನರಳಾಡಿ ಸತ್ತ ಕಟ್ಟಡ ಕಾರ್ಮಿಕ!

Next Post

ಊಟದ ಬದಲು ಸರಾಯಿ ಸೇವನೆ.. ಹೊಟ್ಟೆನೋವು ಸಹಿಸದೇ ಆತ್ಮಹತ್ಯೆ.. ಆಸ್ಪತ್ರೆಗೆ ಹೋದರೂ ನರಳಾಡಿ ಸತ್ತ ಕಟ್ಟಡ ಕಾರ್ಮಿಕ!

ಪ ಪಂ ಸಭೆಯಲ್ಲಿ ಜಾತ್ರೆ ಅವ್ಯವಹಾರ ಗಲಾಟೆ!

ಗಾಂಜಾ ಗಿರಾಕಿ ವಿರುದ್ಧ ಮತ್ತೊಂದು ದೂರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.