6
  • Latest

ಊಟದ ಬದಲು ಸರಾಯಿ ಸೇವನೆ.. ಹೊಟ್ಟೆನೋವು ಸಹಿಸದೇ ಆತ್ಮಹತ್ಯೆ.. ಆಸ್ಪತ್ರೆಗೆ ಹೋದರೂ ನರಳಾಡಿ ಸತ್ತ ಕಟ್ಟಡ ಕಾರ್ಮಿಕ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಊಟದ ಬದಲು ಸರಾಯಿ ಸೇವನೆ.. ಹೊಟ್ಟೆನೋವು ಸಹಿಸದೇ ಆತ್ಮಹತ್ಯೆ.. ಆಸ್ಪತ್ರೆಗೆ ಹೋದರೂ ನರಳಾಡಿ ಸತ್ತ ಕಟ್ಟಡ ಕಾರ್ಮಿಕ!

AchyutKumar by AchyutKumar
in ಸ್ಥಳೀಯ

ಶಿರಸಿ: ಸಮಯಕ್ಕೆ ಸರಿಯಾಗಿ ಊಟ ಮಾಡದೇ ಸರಾಯಿ ಸೇವಿಸಿ ಬದುಕುತ್ತಿದ್ದ ಫಕೀರಪ್ಪ ಬೋವಿವಡ್ಡರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ನೇಣು ಹಾಕಿಕೊಂಡು ನರಳಾಡುತ್ತಿದ್ದಾಗ ಅದನ್ನು ತಪ್ಪಿಸಿ ಆಸ್ಪತ್ರೆಗೆ ಕರೆದೊಯ್ದರೂ ಅವರು ಬದುಕಲಿಲ್ಲ.

ADVERTISEMENT

ಶಿರಸಿ ಗಣೇಶ ನಗರದ ಮಾರುತಿ ದೇವಸ್ಥಾನದ ಬಳಿ ಫಕೀರಪ್ಪ ಬೋವಿವಡ್ಡರ್ ವಾಸವಾಗಿದ್ದರು. ಅವರು ಗೌಂಡಿ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದರು. ಆದರೆ, ನಿತ್ಯ ಅವರು ಸಮಯಕ್ಕೆ ಸರಿಯಾಗಿ ಊಟ ಸೇವಿಸುತ್ತಿರಲಿಲ್ಲ. ಸರಾಯಿ ಕುಡಿಯುವ ಚಟಕ್ಕೆ ಅಂಟಿಕೊAಡಿದ್ದರು.

ಇದರ ಪರಿಣಾಮ ಅವರಿಗೆ ಹೊಟ್ಟೆ ನೋವು ಬಂದಿದ್ದು, ಅದನ್ನು ಸಹಿಸದೇ ಆತ್ಮಹತ್ಯೆಯ ನಿರ್ಧಾರ ಮಾಡಿದ್ದರು. ಜನವರಿ 16ರಂದು ಮನೆಯಲ್ಲಿದ್ದ ಅವರು ಫ್ಯಾನಿಗೆ ನೇಣು ಹಾಕಿಕೊಂಡು ಸಾಯುವ ಪ್ರಯತ್ನ ನಡೆಸಿದರು. ಇದನ್ನು ನೋಡಿದ ಕುಟುಂಬದವರು ತಕ್ಷಣ ಅವರನ್ನು ಕೆಳಗಿಳಿಸಿ ಟಿಎಸ್‌ಎಸ್ ಆಸ್ಪತ್ರೆಗೆ ದಾಖಲಿಸಿದರು. ನರಳಾಡುತ್ತಿದ್ದ ಅವರು ಮಧ್ಯಾಹ್ನ 1 ಗಂಟೆ ಆಸುಪಾಸಿನಲ್ಲಿ ಕೊನೆ ಉಸಿರೆಳೆದರು.

Advertisement. Scroll to continue reading.

ಈ ಬಗ್ಗೆ ಗಣೇಶ ಬೋವಿವಡ್ಡರ್ ಪೊಲೀಸರಿಗೆ ವರದಿ ಒಪ್ಪಿಸಿ, ಪ್ರಕರಣ ದಾಖಲಿಸಿದ್ದಾರೆ.

Advertisement. Scroll to continue reading.
Previous Post

ಶಾಲಾ ಬಾವಿಯೊಳಗೆ ನೇತಾಡಿದ ಕಾರ್ಮಿಕನ ಶವ!

Next Post

ಪ ಪಂ ಸಭೆಯಲ್ಲಿ ಜಾತ್ರೆ ಅವ್ಯವಹಾರ ಗಲಾಟೆ!

Next Post

ಪ ಪಂ ಸಭೆಯಲ್ಲಿ ಜಾತ್ರೆ ಅವ್ಯವಹಾರ ಗಲಾಟೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ