6
  • Latest

ಗಾಂಜಾ ಗಿರಾಕಿ ವಿರುದ್ಧ ಮತ್ತೊಂದು ದೂರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಾಂಜಾ ಗಿರಾಕಿ ವಿರುದ್ಧ ಮತ್ತೊಂದು ದೂರು!

AchyutKumar by AchyutKumar
January 17, 2025
in ಸ್ಥಳೀಯ
advt advt advt
ADVERTISEMENT

ಶಿರಸಿ: ಗಾಂಜಾ ನಶೆಯಲ್ಲಿ ಸಿಕ್ಕಿ ಬಿದ್ದು ಬಂಧನಕ್ಕೆ ಒಳಗಾಗಿರುವ ಸೋಹನ ಭಂಡಾರಿ ವಿರುದ್ಧ ವಾಹನ ಅಪಘಾತದ ದೂರು ದಾಖಲಾಗಿದೆ.

ಗುರುವಾರ ಬೆಳಗ್ಗೆ ಮಾರಿಕಾಂಬಾ ನಗರದ 8ನೇ ಅಡ್ಡರಸ್ತೆಯಲ್ಲಿ ಅಡ್ಡಾದಿಡ್ಡಿ ಅಲೆದಾಡುತ್ತಿದ್ದ ಸೋಹನ್ ಭಂಡಾರಿಯನ್ನು ಪೊಲೀಸರು ವಿಚಾರಿಸಿದ್ದರು. ವೈದ್ಯಕೀಯ ಪರೀಕ್ಷೆಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢವಾದ ಹಿನ್ನಲೆ ಆತನನ್ನು ವಶಕ್ಕೆ ಪಡೆದಿದ್ದರು. ಇದೀಗ ಬುಧವಾರ ಆತ ಅಡ್ಡಾದಿಡ್ಡಿ ವಾಹನ ಓಡಿಸಿ ವ್ಯಕ್ತಿಯೊಬ್ಬರಿಗೆ ಗುದ್ದಿರುವುದು ಗಮನಕ್ಕೆ ಬಂದಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಗಣೇಶನಗರ ಮಾರುತಿ ದೇವಸ್ಥಾನ ಬಳಿ ವಾಸಿಸುವ ಎಲೆಕ್ಟಿಕಲ್ ಕೆಲಸ ಮಾಡುವ ನಾಗೇಶ ನಾಯ್ಕ ಅವರು ಸೋಹನ್ ಭಂಡಾರಿ ವಿರುದ್ಧ ದೂರು ನೀಡಿದ್ದಾರೆ. ಶಿರಸಿ ಉಣ್ಣಿಮಠಗಲ್ಲಿಯಲ್ಲಿ ರಾಘವೇಂದ್ರ ಗೌಡ ಎಂಬಾತರು ಬೈಕಿನಲ್ಲಿ ಹೋಗುತ್ತಿದ್ದಾಗ ಜೋರಾಗಿ ಬೈಕ್ ಓಡಿಸಿಕೊಂಡು ಬಂದ ಸೋಹನ್ ಭಂಡಾರಿ ಅವರಿಗೆ ತಮ್ಮ ಬೈಕ್ ಗುದ್ದಿದ ಬಗ್ಗೆ ಪ್ರಕರಣ ದಾಖಲಾಗಿದೆ.

ಚೈನಿಸ್ ಕಾರ್ನರ್ ಕಡೆಯಿಂದ ಬಾರಕೂರು ಚೌಕದ ಕಡೆ ತೆರಳುತ್ತಿದ್ದ ವಾಹನಗಳ ನಡುವೆ ಡಿಕ್ಕಿಯಾಗಿದ್ದರಿಂದ ರಾಘವೇಂದ್ರ ಗೌಡ ಅವರಿಗೆ ಗಾಯವಾಗಿದೆ. ಈ ಅಪಘಾತದಲ್ಲಿ ಸೋಹನ ಭಂಡಾರಿ ಅವರಿಗೂ ಅಲ್ಪ ಪ್ರಮಾಣದಲ್ಲಿ ಪೆಟ್ಟಾದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ShareSendTweetShare
ADVERTISEMENT
Previous Post

ಪ ಪಂ ಸಭೆಯಲ್ಲಿ ಜಾತ್ರೆ ಅವ್ಯವಹಾರ ಗಲಾಟೆ!

Next Post

ಗುಡ್ಡ ಏರಿ ಗುಡ್ಡಳ್ಳಿ ತಲುಪಿದ ಜಿಲ್ಲಾಧಿಕಾರಿ!

Next Post

ಗುಡ್ಡ ಏರಿ ಗುಡ್ಡಳ್ಳಿ ತಲುಪಿದ ಜಿಲ್ಲಾಧಿಕಾರಿ!

ಸಿದ್ದರಾಮಯ್ಯ ಅಲ್ಲ.. ಆತ ಸೊಕ್ಕುರಾಮಯ್ಯ!

ಅಸ್ತಿತ್ವವಿಲ್ಲದ ಸಮಿತಿಯಿಂದ ಅತಿಕ್ರಮಣದಾರರಿಗೆ ನೋಟಿಸ್: ಜ 23ಕ್ಕೆ ಒಕ್ಕೂರಲಿನಿಂದ ಆಕ್ಷೇಪಣೆ ನಿರ್ಧಾರ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.