6
  • Latest

ಅಸ್ತಿತ್ವವಿಲ್ಲದ ಸಮಿತಿಯಿಂದ ಅತಿಕ್ರಮಣದಾರರಿಗೆ ನೋಟಿಸ್: ಜ 23ಕ್ಕೆ ಒಕ್ಕೂರಲಿನಿಂದ ಆಕ್ಷೇಪಣೆ ನಿರ್ಧಾರ

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ADVERTISEMENT
  • Home
Wednesday, September 9, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಅಸ್ತಿತ್ವವಿಲ್ಲದ ಸಮಿತಿಯಿಂದ ಅತಿಕ್ರಮಣದಾರರಿಗೆ ನೋಟಿಸ್: ಜ 23ಕ್ಕೆ ಒಕ್ಕೂರಲಿನಿಂದ ಆಕ್ಷೇಪಣೆ ನಿರ್ಧಾರ

AchyutKumar by AchyutKumar
January 17, 2025
in ಸ್ಥಳೀಯ
advt advt advt
ADVERTISEMENT

ಅಸ್ತಿತ್ವವಿಲ್ಲದ ಸಮಿತಿಯಿಂದ ಅರಣ್ಯ ಅತಿಕ್ರಮಣದಾರರಿಗೆ ಪದೇ ಪದೇ ನೋಟಿಸ್ ಬರುತ್ತಿದ್ದು, ಇದನ್ನು ವಿರೋಧಿಸಿ ಜನವರಿ 23ರಂದು ಸಾವಿರಾರು ಜನರಿಂದ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ನಿರ್ಧರಿಸಿದೆ.

Advertisement. Scroll to continue reading.
ADVERTISEMENT

ಶಿರಸಿಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಕಾರ್ಯಲಯದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. `ಶಿರಸಿ ಉಪವಿಭಾಗ ಅರಣ್ಯ ಹಕ್ಕು ಸಮಿತಿ ಮತ್ತು ಗ್ರಾಮ ಅರಣ್ಯ ಹಕ್ಕು ಸಮಿತಿಯವರು ಮೂರು ತಲೆಮಾರಿನ ಪೂರ್ವದ ದಾಖಲೆ ಕೇಳುತ್ತಿದ್ದಾರೆ. ಅರಣ್ಯ ಜಮೀನಿನ ಕಬ್ಜ ಹೊಂದಿರುವ ಬಗ್ಗೆ ದಾಖಲೆಗಳಿಗೆ ಹಾಜರು ಮಾಡಲು ಕಾನೂನು ವ್ಯತಿರಿಕ್ತವಾಗಿ ನೋಟಿಸ್ ನೀಡುತ್ತಿದ್ದಾರೆ. ಇದನ್ನು ವಿರೋಧಿಸಿ ಆಕ್ಷೇಪಣೆ ಸಲ್ಲಿಸಲಾಗುತ್ತದೆ’ ಎಂದು ನ್ಯಾಯವಾದಿ ರವೀಂದ್ರ ನಾಯ್ಕ ಪ್ರಕಟಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಈ ಸಭೆಯಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಜಿಲ್ಲಾ ಸಂಚಾಲಕರಾದ ಇಬ್ರಾಹಿಂ ಗೌಡಳ್ಳಿ, ಉಸ್ತುವಾರಿ ಕಾರ್ಲಲುಯಿಸ್ ಫರ್ನಾಂಡಿಸ್, ಪ್ರಮುಖರಾದ ಕಿರಣ ಮರಾಠಿ ದೇವನಳ್ಳಿ, ನೆಹರು ನಾಯ್ಕ ಬಿಳೂರು, ರಮೇಶ ಮರಾಠಿ ಚಂದ್ರಶೇಖರ ಶಾನಭಾಗ ಬಂಡಲ, ಎಮ್ ಆರ್ ನಾಯ್ಕ, ಕಂಡ್ರಾಜಿ, ಬಾಬು ಮರಾಠಿ, ಪರಮೇಶ್ವರ ವಾನಳ್ಳಿ, ಮಲ್ಲೇಶಿ ಸಂತೊಳ್ಳಿ, ಶಂಕರ ಗೌಡ ಜಾನ್ಮನೆ, ಚಂದ್ರು ನಾಯ್ಕ ಕಂಡ್ರಾಜಿ, ಕುಸುಮಾ ಬೇಡರ, ಕಲ್ಪನಾ ಫಾವಸ್ಕರ್, ಯಶೋಧಾ ನೌಟುರು, ಟಿಪ್ಪು ನಾಯ್ಕ ಗೋಣುರು, ಶಿವು ಗೌಡ ಕೊಟ್ಟೆಕೊಪ್ಪ, ಬೇಳ್ಳಾ ಗೌಡ ಬಂಕನಾಳ, ಶಂಭು ಮಡಿವಾಳ ಮಳಲಗಾಂವ್ ಇತರರು ಇದ್ದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಸಿದ್ದರಾಮಯ್ಯ ಅಲ್ಲ.. ಆತ ಸೊಕ್ಕುರಾಮಯ್ಯ!

Next Post

ಶ್ರೀರಾಮ | ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯುವಕರ ಮೇಲುಗೈ

Next Post

ಶ್ರೀರಾಮ | ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯುವಕರ ಮೇಲುಗೈ

ಶಾಸಕರಿಂದ ಲೈಂಗಿಕ ದೌರ್ಜನ್ಯ ಆರೋಪ: ಸುದ್ದಿ ಬಿತ್ತರಿಸಿದ ಕನ್ನಡವಾಣಿ ವಿರುದ್ಧ ಮತ್ತೊಂದು ದೂರು!

ಪಟಾಕಿ ಹೊಡೆದು ಪೊರಕೆ ಹಿಡಿದ ಬಿಜೆಪಿಗರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.