6
  • Latest

ಶ್ರೀರಾಮ | ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯುವಕರ ಮೇಲುಗೈ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶ್ರೀರಾಮ | ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯುವಕರ ಮೇಲುಗೈ

AchyutKumar by AchyutKumar
in ಸ್ಥಳೀಯ

ಅಂಕೋಲಾದ ಶ್ರೀರಾಮ ಸ್ಟಡಿ ಸರ್ಕಲ್’ನಲ್ಲಿ ತರಬೇತಿ ಪಡೆದ ಇಬ್ಬರು ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ.

ADVERTISEMENT

ಹೊನ್ನಾವರದ ಸುಭಾಷ ಗೌಡ ಅವರು ಕೇಂದ್ರೀಯ ಮೀಸಲು ಪೊಲೀಸ್ ಪಡೆಗೆ (ಸಿಆರ್‌ಪಿಎಫ್) ಆಯ್ಕೆಯಾಗಿದ್ದಾರೆ. ಅಂಕೋಲಾದ ಆದರ್ಶ ಆಗೇರ್ ಅವರು ಕೆಡಿಸಿಸಿ ಬ್ಯಾಂಕ್’ಗೆ ಆಯ್ಕೆಯಾಗಿದ್ದಾರೆ. ಸಿಆರ್‌ಪಿಎಫ್ ನಡೆಸಿದ ಪರೀಕ್ಷೆಯಲ್ಲಿ ಸುಭಾಷ ಗೌಡ ಅವರು 12ನೇ ಸ್ಥಾನ ಪಡೆದಿದ್ದಾರೆ. ಆ ಮೂಲಕ ಅವರು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಟೆಕ್ನಿಕಲ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಸುಭಾಷ ಗೌಡ ಅವರು ಶ್ರೀರಾಮ ಸ್ಟಡಿ ಸರ್ಕಲ್’ನಲ್ಲಿ ಎಂಟು ತಿಂಗಳ ಕಾಲ ತರಬೇತಿ ಪಡೆದಿದ್ದರು.

ಇನ್ನೂ ಅಂಕೋಲಾದ ಆದರ್ಶ ಆಗೇರ್ ಅವರು ಶ್ರೀರಾಮ ಸ್ಟಡಿ ಸರ್ಕಲ್’ನಲ್ಲಿ ಬ್ಯಾಂಕ್ ಪರೀಕ್ಷೆಗಳಿಗಾಗಿ ತರಬೇತಿ ಪಡೆಯುತ್ತಿದ್ದರು. ಆರು ತಿಂಗಳ ತರಬೇತಿ ಪಡೆದಿದ್ದ ಅವರು ಕೆಡಿಸಿಸಿ ಬ್ಯಾಂಕ್ ಕರೆದ ಕ್ಲರ್ಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಪರೀಕ್ಷೆ ಎದುರಿಸಿ ಉತ್ತೀರ್ಣರಾಗಿದ್ದಾರೆ. ಈ ಇಬ್ಬರು ಅಭ್ಯರ್ಥಿಗಳಿಗೆ ಶ್ರೀರಾಮ ಸ್ಟಡಿ ಸರ್ಕಲ್’ನ ಸೂರಜ ನಾಯಕ ಅವರು ಮಾರ್ಗದರ್ಶನ ಮಾಡಿದ್ದರು.

Advertisement. Scroll to continue reading.
Advertisement. Scroll to continue reading.
Previous Post

ಅಸ್ತಿತ್ವವಿಲ್ಲದ ಸಮಿತಿಯಿಂದ ಅತಿಕ್ರಮಣದಾರರಿಗೆ ನೋಟಿಸ್: ಜ 23ಕ್ಕೆ ಒಕ್ಕೂರಲಿನಿಂದ ಆಕ್ಷೇಪಣೆ ನಿರ್ಧಾರ

Next Post

ಶಾಸಕರಿಂದ ಲೈಂಗಿಕ ದೌರ್ಜನ್ಯ ಆರೋಪ: ಸುದ್ದಿ ಬಿತ್ತರಿಸಿದ ಕನ್ನಡವಾಣಿ ವಿರುದ್ಧ ಮತ್ತೊಂದು ದೂರು!

Next Post

ಶಾಸಕರಿಂದ ಲೈಂಗಿಕ ದೌರ್ಜನ್ಯ ಆರೋಪ: ಸುದ್ದಿ ಬಿತ್ತರಿಸಿದ ಕನ್ನಡವಾಣಿ ವಿರುದ್ಧ ಮತ್ತೊಂದು ದೂರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ