6
  • Latest

ಶಾಸಕರಿಂದ ಲೈಂಗಿಕ ದೌರ್ಜನ್ಯ ಆರೋಪ: ಸುದ್ದಿ ಬಿತ್ತರಿಸಿದ ಕನ್ನಡವಾಣಿ ವಿರುದ್ಧ ಮತ್ತೊಂದು ದೂರು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಾಸಕರಿಂದ ಲೈಂಗಿಕ ದೌರ್ಜನ್ಯ ಆರೋಪ: ಸುದ್ದಿ ಬಿತ್ತರಿಸಿದ ಕನ್ನಡವಾಣಿ ವಿರುದ್ಧ ಮತ್ತೊಂದು ದೂರು!

AchyutKumar by AchyutKumar
in ಸ್ಥಳೀಯ

ಕುಮಟಾ ಶಾಸಕ ದಿನಕರ ಶೆಟ್ಟಿ ಅವರ ವಿರುದ್ಧ ನಿಂದನಾರ್ಹ ವರದಿ ಪ್ರಕಟಿಸಿದ ಕಾರಣ ಕನ್ನಡವಾಣಿ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ADVERTISEMENT

`ಕನ್ನಡವಾಣಿಯ ನವೀನ ಸಾಗರ ಹಾಗೂ ನಾಗವೇಣಿ ಶೆಟ್ಟಿ ಎಂಬಾತರು ಒಳಸಂಚು ಮಾಡಿ ಶಾಸಕರ ಹೆಸರು ಕೆಡಿಸುವ ಪ್ರಯತ್ನ ನಡೆಸಿದ್ದಾರೆ’ ಎಂದು ಮಧುಸೂಧನ ಹೆಗಡೆ ಎಂಬಾತರು ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ. ಶಾಸಕರ ಬಳಿ ಹಣ ಕೇಳಲು ಬಂದ ಮಹಿಳೆಯೊಬ್ಬರು ಹಣ ಎಗರಿಸಿದ ಆರೋಪ ಎದುರಿಸುತ್ತಿದ್ದರು. ಈ ವಿಷಯವಾಗಿ ವಿವಿಧ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದ್ದು, ಆ ವೇಳೆಯಲ್ಲಿ ತೇಜೋವಧೆ ನಡೆಸಿದ ಆರೋಪದ ಅಡಿ ಮೂವರು ಪತ್ರಕರ್ತರ ವಿರುದ್ಧ ಪ್ರಕರಣ ದಾಖಲಾಗಿದ್ದವು.

ಅದಾದ ನಂತರ ಮಹಿಳೆಯೊಬ್ಬರು ಮಾತನಾಡಿದ ಆಡಿಯೋ ವೈರಲ್ ಆಗಿದ್ದು, ಅದರಲ್ಲಿ ಶಾಸಕ ದಿನಕರ ಶೆಟ್ಟಿ ಅವರನ್ನು ಕೆಟ್ಟ ಶಬ್ದಗಳಿಂದ ನಿಂದಿಸಿರುವುದು ವೈರಲ್ ಆಗಿತ್ತು. ಕನ್ನಡವಾಣಿ ವೆಬ್ ಪೋರ್ಟಲ್’ನಲ್ಲಿ ಸಹ ಈ ವರದಿ ಪ್ರಸಾರವಾಗಿದ್ದು, `ಕನ್ನಡವಾಣಿಯ ನವೀನ ಸಾಗರ್ ಹಾಗೂ ನಾಗವೇಣಿ ಶೆಟ್ಟಿ ಒಳಸಂಚು ರೂಪಿಸಿ ಈ ವದಂತಿ ಹಬ್ಬಿಸಿದ್ದಾರೆ’ ಎಂಬುದು ದೂರುದಾರರ ಆರೋಪ.

Advertisement. Scroll to continue reading.

`ಸುಳ್ಳು ಸುದ್ದಿಯನ್ನು ಸತ್ಯ ಎಂದು ಬಿಂಬಿಸಿ ಸಮಾಜದಲ್ಲಿ ಸ್ವಾಸ್ಥ್ಯ ಕೆಡಿಸಲಾಗುತ್ತಿದೆ. ಇದರಿಂದ ಕಾರ್ಯಕರ್ತರ ಮನಸ್ಸಿಗೂ ನೋವಾಗಿದೆ’ ಎಂದು ದೂರಿ ಮಧುಸೂಧನ ಹೆಗಡೆ ಅವರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Advertisement. Scroll to continue reading.

 

Previous Post

ಶ್ರೀರಾಮ | ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯುವಕರ ಮೇಲುಗೈ

Next Post

ಪಟಾಕಿ ಹೊಡೆದು ಪೊರಕೆ ಹಿಡಿದ ಬಿಜೆಪಿಗರು!

Next Post

ಪಟಾಕಿ ಹೊಡೆದು ಪೊರಕೆ ಹಿಡಿದ ಬಿಜೆಪಿಗರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ