6
  • Latest

ಶಾಸಕರಿಂದ ಲೈಂಗಿಕ ದೌರ್ಜನ್ಯ ಆರೋಪ: ಸುದ್ದಿ ಬಿತ್ತರಿಸಿದ ಕನ್ನಡವಾಣಿ ವಿರುದ್ಧ ಮತ್ತೊಂದು ದೂರು!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ADVERTISEMENT
  • Home
Wednesday, September 9, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಶಾಸಕರಿಂದ ಲೈಂಗಿಕ ದೌರ್ಜನ್ಯ ಆರೋಪ: ಸುದ್ದಿ ಬಿತ್ತರಿಸಿದ ಕನ್ನಡವಾಣಿ ವಿರುದ್ಧ ಮತ್ತೊಂದು ದೂರು!

AchyutKumar by AchyutKumar
January 17, 2025
in ಸ್ಥಳೀಯ
advt advt advt
ADVERTISEMENT

ಕುಮಟಾ ಶಾಸಕ ದಿನಕರ ಶೆಟ್ಟಿ ಅವರ ವಿರುದ್ಧ ನಿಂದನಾರ್ಹ ವರದಿ ಪ್ರಕಟಿಸಿದ ಕಾರಣ ಕನ್ನಡವಾಣಿ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ADVERTISEMENT

`ಕನ್ನಡವಾಣಿಯ ನವೀನ ಸಾಗರ ಹಾಗೂ ನಾಗವೇಣಿ ಶೆಟ್ಟಿ ಎಂಬಾತರು ಒಳಸಂಚು ಮಾಡಿ ಶಾಸಕರ ಹೆಸರು ಕೆಡಿಸುವ ಪ್ರಯತ್ನ ನಡೆಸಿದ್ದಾರೆ’ ಎಂದು ಮಧುಸೂಧನ ಹೆಗಡೆ ಎಂಬಾತರು ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ. ಶಾಸಕರ ಬಳಿ ಹಣ ಕೇಳಲು ಬಂದ ಮಹಿಳೆಯೊಬ್ಬರು ಹಣ ಎಗರಿಸಿದ ಆರೋಪ ಎದುರಿಸುತ್ತಿದ್ದರು. ಈ ವಿಷಯವಾಗಿ ವಿವಿಧ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದ್ದು, ಆ ವೇಳೆಯಲ್ಲಿ ತೇಜೋವಧೆ ನಡೆಸಿದ ಆರೋಪದ ಅಡಿ ಮೂವರು ಪತ್ರಕರ್ತರ ವಿರುದ್ಧ ಪ್ರಕರಣ ದಾಖಲಾಗಿದ್ದವು.

Advertisement. Scroll to continue reading.
ADVERTISEMENT
ADVERTISEMENT

ಅದಾದ ನಂತರ ಮಹಿಳೆಯೊಬ್ಬರು ಮಾತನಾಡಿದ ಆಡಿಯೋ ವೈರಲ್ ಆಗಿದ್ದು, ಅದರಲ್ಲಿ ಶಾಸಕ ದಿನಕರ ಶೆಟ್ಟಿ ಅವರನ್ನು ಕೆಟ್ಟ ಶಬ್ದಗಳಿಂದ ನಿಂದಿಸಿರುವುದು ವೈರಲ್ ಆಗಿತ್ತು. ಕನ್ನಡವಾಣಿ ವೆಬ್ ಪೋರ್ಟಲ್’ನಲ್ಲಿ ಸಹ ಈ ವರದಿ ಪ್ರಸಾರವಾಗಿದ್ದು, `ಕನ್ನಡವಾಣಿಯ ನವೀನ ಸಾಗರ್ ಹಾಗೂ ನಾಗವೇಣಿ ಶೆಟ್ಟಿ ಒಳಸಂಚು ರೂಪಿಸಿ ಈ ವದಂತಿ ಹಬ್ಬಿಸಿದ್ದಾರೆ’ ಎಂಬುದು ದೂರುದಾರರ ಆರೋಪ.

Advertisement. Scroll to continue reading.
Advertisement. Scroll to continue reading.

`ಸುಳ್ಳು ಸುದ್ದಿಯನ್ನು ಸತ್ಯ ಎಂದು ಬಿಂಬಿಸಿ ಸಮಾಜದಲ್ಲಿ ಸ್ವಾಸ್ಥ್ಯ ಕೆಡಿಸಲಾಗುತ್ತಿದೆ. ಇದರಿಂದ ಕಾರ್ಯಕರ್ತರ ಮನಸ್ಸಿಗೂ ನೋವಾಗಿದೆ’ ಎಂದು ದೂರಿ ಮಧುಸೂಧನ ಹೆಗಡೆ ಅವರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

 

ShareSendTweetShare
ADVERTISEMENT
Previous Post

ಶ್ರೀರಾಮ | ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯುವಕರ ಮೇಲುಗೈ

Next Post

ಪಟಾಕಿ ಹೊಡೆದು ಪೊರಕೆ ಹಿಡಿದ ಬಿಜೆಪಿಗರು!

Next Post

ಪಟಾಕಿ ಹೊಡೆದು ಪೊರಕೆ ಹಿಡಿದ ಬಿಜೆಪಿಗರು!

ನೆರೆ ಜಿಲ್ಲೆ ಪೊಲೀಸರಿಗೆ ನೆರವಾದ 112!

ರಸ್ತೆ ನಿರ್ಮಾಣಕ್ಕೆ ಮುಹೂರ್ತ - ಶಾಲೆ ಅಂಗನವಾಡಿ ಅಭಿವೃದ್ಧಿಗೆ ಸಂಕಲ್ಪ: ಗುಡ್ಡಳ್ಳಿಗೆ ಜಿಲ್ಲಾಧಿಕಾರಿ ಬಂದಿದ್ದು ಸಾರ್ಥಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.