6
  • Latest

ನೆರೆ ಜಿಲ್ಲೆ ಪೊಲೀಸರಿಗೆ ನೆರವಾದ 112!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ನೆರೆ ಜಿಲ್ಲೆ ಪೊಲೀಸರಿಗೆ ನೆರವಾದ 112!

AchyutKumar by AchyutKumar
in ರಾಜ್ಯ

ಬ್ರಹ್ಮಾವರದಲ್ಲಿ ಸುಲಿಗೆ ಮಾಡಿ ಸೊಲ್ಲಾಪುರದ ಕಡೆ ಪರಾರಿಯಾಗಲು ಯತ್ನಿಸಿದ ಐವರು ದುಷ್ಕರ್ಮಿಗಳನ್ನು ಬಾಳೆಗುಳಿ ಬಳಿ ಅಂಕೋಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂತರ ಇಲ್ಲಿನ ಪೊಲೀಸರು ಆ ಐದು ಜನರನ್ನು ಬೈಂದೂರು ಪೊಲೀಸರಿಗೆ ಒಪ್ಪಿಸಿದರು.

ADVERTISEMENT

ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬ್ರಹ್ಮಾವರದಲ್ಲಿ ಸುಲಿಗೆ ನಡೆಸಿ ಉತ್ತರ ಕನ್ನಡ ಜಿಲ್ಲೆ ಪ್ರವೇಶಿಸಿದ್ದರು. ಆರೋಪಿಗಳನ್ನು ಬೆನ್ನಟ್ಟಿ ಬಂದ ಬೈಂದೂರು ಪೊಲೀಸರಿಗೆ ಅವರು ಸಿಗದೇ ಪರಾರಿಯಾಗಿದ್ದರು. ಈ ಹಿನ್ನಲೆ ಬೈಂದೂರು ಪೊಲೀಸರು ಉತ್ತರ ಕನ್ನಡ ಪೊಲೀಸ್ ಕಂಟ್ರೋಲ್ ರೂಂ’ಗೆ ಫೋನ್ ಮಾಡಿ ನೆರವು ಯಾಚಿಸಿದರು.

ತಕ್ಷಣ ಕಾರ್ಯಾಚರಣೆಗಿಳಿದ ಅಂಕೋಲಾ ಪಿಐ ಚಂದ್ರಶೇಖರ ಮಠಪತಿ ಮತ್ತು ಪಿಎಸ್‌ಐ ಉದ್ದಪ್ಪ ಧರೆಪ್ಪನವರ ಗಡಿದಾಡಿ ಬರುವ ವಾಹನಗಳ ತಪಾಸಣೆಗೆ ನಿಂತರು. ಅನುಮಾನಾಸ್ಪದವಾಗಿ ಬಂದ ಮಾರುತಿ ಸುಜಕಿ ಕಾರ್ ತಡೆದು ವಿಚಾರಿಸಿದರು. ದುಷ್ಕರ್ಮಿಗಳ ಹೋಲಿಕೆ ಕಂಡು ಬಂದ ಹಿನ್ನಲೆ ಪೊಲೀಸ್ ಸಿಬ್ಬಂದಿ ಲಲಿತಾ ರಜಪೂತ್ ಹಾಗೂ ಪೊಲೀಸ್ ವಾಹನ ಚಾಲಕ ಸಂತೋಷ್ ಜೊತೆಗೂಡಿ ಆ ಕಾರಿನಲ್ಲಿದ್ದ ಎಲ್ಲರನ್ನು ವಶಕ್ಕೆ ಪಡೆದರು.

Advertisement. Scroll to continue reading.

ಅದಾದ ನಂತರ ಬೈಂದೂರು ಪೊಲೀಸರು ಅಂಕೋಲಾಗೆ ಆಗಮಿಸಿದರು. ಇಲ್ಲಿನ ಪೊಲೀಸರು ವಶಕ್ಕೆ ಪಡೆದ ಐವರನ್ನು ಅವರು ತಮ್ಮ ಸುಪರ್ಧಿಗೆ ಪಡೆದರು. ಆರೋಪಿತರು ಬಳಸುತ್ತಿದ್ದ ಕಾರನ್ನು ಸಹ ಪೊಲೀಸರು ವಶಕ್ಕೆ ಪಡೆದರು.

Advertisement. Scroll to continue reading.

 

Previous Post

ಪಟಾಕಿ ಹೊಡೆದು ಪೊರಕೆ ಹಿಡಿದ ಬಿಜೆಪಿಗರು!

Next Post

ರಸ್ತೆ ನಿರ್ಮಾಣಕ್ಕೆ ಮುಹೂರ್ತ – ಶಾಲೆ ಅಂಗನವಾಡಿ ಅಭಿವೃದ್ಧಿಗೆ ಸಂಕಲ್ಪ: ಗುಡ್ಡಳ್ಳಿಗೆ ಜಿಲ್ಲಾಧಿಕಾರಿ ಬಂದಿದ್ದು ಸಾರ್ಥಕ!

Next Post

ರಸ್ತೆ ನಿರ್ಮಾಣಕ್ಕೆ ಮುಹೂರ್ತ - ಶಾಲೆ ಅಂಗನವಾಡಿ ಅಭಿವೃದ್ಧಿಗೆ ಸಂಕಲ್ಪ: ಗುಡ್ಡಳ್ಳಿಗೆ ಜಿಲ್ಲಾಧಿಕಾರಿ ಬಂದಿದ್ದು ಸಾರ್ಥಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ