6
  • Latest

ಆನೆ ಬಂದರೂ ಬಾರದ ಅರಣ್ಯಾಧಿಕಾರಿಗಳು: ಅಪಾಯಕಾರಿ ಸನ್ನಿವೇಶದಲ್ಲಿಯೂ ಸೆಲ್ಪಿಗೆ ಮುಗಿಬಿದ್ದ ಪ್ರವಾಸಿಗರು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Wednesday, April 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆನೆ ಬಂದರೂ ಬಾರದ ಅರಣ್ಯಾಧಿಕಾರಿಗಳು: ಅಪಾಯಕಾರಿ ಸನ್ನಿವೇಶದಲ್ಲಿಯೂ ಸೆಲ್ಪಿಗೆ ಮುಗಿಬಿದ್ದ ಪ್ರವಾಸಿಗರು!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ-ಹಳಿಯಾಳ ಭಾಗದಲ್ಲಿ ಎರಡು ದಿನಗಳಿಂದ ಕಾಡಾನೆಗಳ ಓಡಾಟ ಜೋರಾಗಿದೆ. ರಾತ್ರಿ ವೇಳೆ ಹೊಲ-ತೋಟಗಳಿಗೆ ನುಗ್ಗುತ್ತಿರುವ ಆನೆಗಳು ಹಗಲಿನಲ್ಲಿ ರಸ್ತೆ ಅಂಚಿನಲ್ಲಿಯೇ ಕಾಣಿಸುತ್ತಿವೆ. ದಾಂಡೇಲಿ ಪ್ರವಾಸಕ್ಕೆ ಬರುವ ಜನ ಜೀವದ ಆಸೆ ಬಿಟ್ಟು ಆನೆಗಳ ಜೊತೆ ಸೆಲ್ಪಿ ತೆಗಿಸಿಕೊಳ್ಳುತ್ತಿದ್ದಾರೆ!

ಹಳಿಯಾಳ ದಾಂಡೇಲಿ ಮಾರ್ಗವಾಗಿ ಶುಕ್ರವಾರ ಸಹ ಆನೆಗಳ ಗುಂಪು ಕಾಣಿಸಿಕೊಂಡಿತು. ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಆನೆ ಅಡ್ಡಗಟ್ಟಿತು. ಈ ನಡುವೆ ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಪ್ರವಾಸಿಗರು ಆನೆಗಳ ಸಮೀಪ ತೆರಳಿ ಸೆಲ್ಪಿ ಕ್ಲಿಕ್ಕಿಸಿಕೊಂಡರು. ಇನ್ನು ಕೆಲವರು ಪ್ರವೇಶವಿಲ್ಲದ ಅರಣ್ಯದೊಳಗೆ ಪ್ರವೇಶಿಸಿ ಆನೆ ಸಂಚಾರದ ವಿಡಿಯೋ ಮಾಡಿದರು.

ADVERTISEMENT
ADVERTISEMENT

ಪ್ರತಿ ಸಲ ಆನೆ ಬಂದಾಗಲೂ ಊರಿನವರು ಅರಣ್ಯಾಧಿಕಾರಿಗಳಿಗೆ ದೂರು ನೀಡುವುದು ವಾಡಿಕೆ. ಅದರಂತೆ ಹಳಿಯಾಳ ಭಾಗದಲ್ಲಿ ಮೊನ್ನೆ ಒಂಟಿ ಸಲಗ ಕಾಣಿಸಿಕೊಂಡಾಗ ಅಲ್ಲಿನವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ, ಅರಣ್ಯ ಸಿಬ್ಬಂದಿ ಹುಡುಕಾಟ ನಡೆಸಿದಾಗ ಅವರಿಗೆ ಆನೆ ಕಾಣಿಸಿಲ್ಲ. ಇದೀಗ ದಾಂಡೇಲಿ-ಹಳಿಯಾಳ ರಸ್ತೆಯಲ್ಲಿ ಆನೆಗಳ ದಂಡೇ ಕಾಣಿಸಿದ್ದು, ಆ ಬಗ್ಗೆ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ಹೀಗಾಗಿ ಆನೆ ಓಡಿಸುವ ಪ್ರಯತ್ನವೂ ನಡೆದಿಲ್ಲ.

Advertisement. Scroll to continue reading.
Advertisement. Scroll to continue reading.

 

 

ShareSendTweetShare
ADVERTISEMENT
Previous Post

ರಸ್ತೆ ನಿರ್ಮಾಣಕ್ಕೆ ಮುಹೂರ್ತ – ಶಾಲೆ ಅಂಗನವಾಡಿ ಅಭಿವೃದ್ಧಿಗೆ ಸಂಕಲ್ಪ: ಗುಡ್ಡಳ್ಳಿಗೆ ಜಿಲ್ಲಾಧಿಕಾರಿ ಬಂದಿದ್ದು ಸಾರ್ಥಕ!

Next Post

ಸಾಲ ಮಾಡಿ ಶಬರಿಮಲೆಗೆ ಹೋದ ರಿಕ್ಷಾ ಚಾಲಕನಿಗೆ ಸಂಕಷ್ಟ!

Next Post

ಸಾಲ ಮಾಡಿ ಶಬರಿಮಲೆಗೆ ಹೋದ ರಿಕ್ಷಾ ಚಾಲಕನಿಗೆ ಸಂಕಷ್ಟ!

ಬೈಕಿಗೆ ಗುದ್ದಿದ ಲಾರಿ: ಸ್ಥಳದಲ್ಲಿಯೇ ಮಹಿಳೆ ಸಾವು!

ವಾಸ್ತುತಜ್ಞನ ಗೃಹಚಾರ ಬಿಡಿಸಿದ ಸ್ನೇಹಿತರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.