6
  • Latest

ಆನೆ ಬಂದರೂ ಬಾರದ ಅರಣ್ಯಾಧಿಕಾರಿಗಳು: ಅಪಾಯಕಾರಿ ಸನ್ನಿವೇಶದಲ್ಲಿಯೂ ಸೆಲ್ಪಿಗೆ ಮುಗಿಬಿದ್ದ ಪ್ರವಾಸಿಗರು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆನೆ ಬಂದರೂ ಬಾರದ ಅರಣ್ಯಾಧಿಕಾರಿಗಳು: ಅಪಾಯಕಾರಿ ಸನ್ನಿವೇಶದಲ್ಲಿಯೂ ಸೆಲ್ಪಿಗೆ ಮುಗಿಬಿದ್ದ ಪ್ರವಾಸಿಗರು!

AchyutKumar by AchyutKumar
in ಸ್ಥಳೀಯ

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ-ಹಳಿಯಾಳ ಭಾಗದಲ್ಲಿ ಎರಡು ದಿನಗಳಿಂದ ಕಾಡಾನೆಗಳ ಓಡಾಟ ಜೋರಾಗಿದೆ. ರಾತ್ರಿ ವೇಳೆ ಹೊಲ-ತೋಟಗಳಿಗೆ ನುಗ್ಗುತ್ತಿರುವ ಆನೆಗಳು ಹಗಲಿನಲ್ಲಿ ರಸ್ತೆ ಅಂಚಿನಲ್ಲಿಯೇ ಕಾಣಿಸುತ್ತಿವೆ. ದಾಂಡೇಲಿ ಪ್ರವಾಸಕ್ಕೆ ಬರುವ ಜನ ಜೀವದ ಆಸೆ ಬಿಟ್ಟು ಆನೆಗಳ ಜೊತೆ ಸೆಲ್ಪಿ ತೆಗಿಸಿಕೊಳ್ಳುತ್ತಿದ್ದಾರೆ!

ADVERTISEMENT

ಹಳಿಯಾಳ ದಾಂಡೇಲಿ ಮಾರ್ಗವಾಗಿ ಶುಕ್ರವಾರ ಸಹ ಆನೆಗಳ ಗುಂಪು ಕಾಣಿಸಿಕೊಂಡಿತು. ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಆನೆ ಅಡ್ಡಗಟ್ಟಿತು. ಈ ನಡುವೆ ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಪ್ರವಾಸಿಗರು ಆನೆಗಳ ಸಮೀಪ ತೆರಳಿ ಸೆಲ್ಪಿ ಕ್ಲಿಕ್ಕಿಸಿಕೊಂಡರು. ಇನ್ನು ಕೆಲವರು ಪ್ರವೇಶವಿಲ್ಲದ ಅರಣ್ಯದೊಳಗೆ ಪ್ರವೇಶಿಸಿ ಆನೆ ಸಂಚಾರದ ವಿಡಿಯೋ ಮಾಡಿದರು.

ಪ್ರತಿ ಸಲ ಆನೆ ಬಂದಾಗಲೂ ಊರಿನವರು ಅರಣ್ಯಾಧಿಕಾರಿಗಳಿಗೆ ದೂರು ನೀಡುವುದು ವಾಡಿಕೆ. ಅದರಂತೆ ಹಳಿಯಾಳ ಭಾಗದಲ್ಲಿ ಮೊನ್ನೆ ಒಂಟಿ ಸಲಗ ಕಾಣಿಸಿಕೊಂಡಾಗ ಅಲ್ಲಿನವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ, ಅರಣ್ಯ ಸಿಬ್ಬಂದಿ ಹುಡುಕಾಟ ನಡೆಸಿದಾಗ ಅವರಿಗೆ ಆನೆ ಕಾಣಿಸಿಲ್ಲ. ಇದೀಗ ದಾಂಡೇಲಿ-ಹಳಿಯಾಳ ರಸ್ತೆಯಲ್ಲಿ ಆನೆಗಳ ದಂಡೇ ಕಾಣಿಸಿದ್ದು, ಆ ಬಗ್ಗೆ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ಹೀಗಾಗಿ ಆನೆ ಓಡಿಸುವ ಪ್ರಯತ್ನವೂ ನಡೆದಿಲ್ಲ.

Advertisement. Scroll to continue reading.

 

Advertisement. Scroll to continue reading.

 

Previous Post

ರಸ್ತೆ ನಿರ್ಮಾಣಕ್ಕೆ ಮುಹೂರ್ತ – ಶಾಲೆ ಅಂಗನವಾಡಿ ಅಭಿವೃದ್ಧಿಗೆ ಸಂಕಲ್ಪ: ಗುಡ್ಡಳ್ಳಿಗೆ ಜಿಲ್ಲಾಧಿಕಾರಿ ಬಂದಿದ್ದು ಸಾರ್ಥಕ!

Next Post

ಸಾಲ ಮಾಡಿ ಶಬರಿಮಲೆಗೆ ಹೋದ ರಿಕ್ಷಾ ಚಾಲಕನಿಗೆ ಸಂಕಷ್ಟ!

Next Post

ಸಾಲ ಮಾಡಿ ಶಬರಿಮಲೆಗೆ ಹೋದ ರಿಕ್ಷಾ ಚಾಲಕನಿಗೆ ಸಂಕಷ್ಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ