6
  • Latest

ಸಾಲ ಮಾಡಿ ಶಬರಿಮಲೆಗೆ ಹೋದ ರಿಕ್ಷಾ ಚಾಲಕನಿಗೆ ಸಂಕಷ್ಟ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾಲ ಮಾಡಿ ಶಬರಿಮಲೆಗೆ ಹೋದ ರಿಕ್ಷಾ ಚಾಲಕನಿಗೆ ಸಂಕಷ್ಟ!

AchyutKumar by AchyutKumar
in ಸ್ಥಳೀಯ

ಸ್ನೇಹಿತರ ಬಳಿ 10 ಸಾವಿರ ರೂ ಸಾಲ ಮಾಡಿ ಶಬರಿಮಲೆಗೆ ಹೋಗಿದ್ದ ಶ್ರೀನಿವಾಸ ರೆಡ್ಡಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. `ಹಣ ಮರಳಿಸಿದೇ ಇದ್ದಲ್ಲಿ ಕೊಲೆ ಮಾಡುವೆ’ ಎಂದು ಬೆದರಿಸಿದ ಮೂವರು ಸ್ನೇಹಿತರು ಸೇರಿ ಶ್ರೀನಿವಾಸ ರೆಡ್ಡಿ ಅವರಿಗೆ ಹಿಗ್ಗಾಮುಗ್ಗ ಥಳಿಸಿದ್ದು, ಅವರು ಶಿರಸಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ADVERTISEMENT

ವಿಜಯನಗರ ಮೂಲದ ಶ್ರೀನಿವಾಸ ರೆಡ್ಡಿ ಶಿರಸಿಯ ಟಿಎಸ್‌ಎಸ್ ರಸ್ತೆಯಲ್ಲಿ ರಿಕ್ಷಾ ಓಡಿಸಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಶಬರಿಮಲೆಗೆ ಹೋಗುವುದಕ್ಕಾಗಿ ಅವರು ತಮ್ಮ ಸ್ನೇಹಿತನೂ ಆದ ಚಿಪಗಿಯ ರಿಕ್ಷಾ ಚಾಲಕ ಅಣ್ಣಪ್ಪ ಬಾಡದ ಅವರ ಬಳಿ 10 ಸಾವಿರ ರೂ ಸಾಲ ಪಡೆದಿದ್ದರು. ಆ ಪೈಕಿ 5 ಸಾವಿರ ರೂ ಪಾವತಿ ಮಾಡಿದ್ದು, ಉಳಿದ ಹಣ ಪಾವತಿಗೆ ಸಮಯ ಕೇಳಿದ್ದರು.

ಜನವರಿ 16ರಂದು ಶ್ರೀನಿವಾಸ ರೆಡ್ಡಿ ಅವರ ಮನೆಗೆ ನುಗ್ಗಿದ ಅಣ್ಣಪ್ಪ ಬಾಡದ ಬಾಕಿ ಹಣ ಪಾವತಿಸುವಂತೆ ಒತ್ತಾಯಿಸಿದ್ದಾರೆ. ಅಣ್ಣಪ್ಪ ಬಾಡದ ಅವರ ಜೊತೆಗೆ ಬಂದಿದ್ದ ರಿಕ್ಷಾ ಚಾಲಕ ಸಂತೋಷ ಶೆಟ್ಟಿ ಹಾಗೂ ಮಾರಿಗುಡಿಯ ಅಣ್ಣಪ್ಪ ರಾಯ್ಕರ್ ಸೇರಿ ಶ್ರೀನಿವಾಸ ರೆಡ್ಡಿ ಅವರನ್ನು ಇನ್ನೊಂದು ರಿಕ್ಷಾದ ಒಳಗೆ ತುಂಬಿದ್ದಾರೆ. ಅದಾದ ನಂತರ ಈ ಮೂವರು ಸೇರಿ ರೆಡ್ಡಿ ಅವರನ್ನು ಹಳೆ ವೈಶಾಲಿ ಬಾರಿನ ಬಳಿ ಕರೆದೊಯ್ದು ಥಳಿಸಿದ್ದಾರೆ.

Advertisement. Scroll to continue reading.

ಈ ಕೂಡಲೇ ಹಣ ಪಾವತಿಸದೇ ಇದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ. ಅವರಿಂದ ಏಟು ತಿಂದ ಶ್ರೀನಿವಾಸ ರೆಡ್ಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ನಂತರ ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.
Previous Post

ಆನೆ ಬಂದರೂ ಬಾರದ ಅರಣ್ಯಾಧಿಕಾರಿಗಳು: ಅಪಾಯಕಾರಿ ಸನ್ನಿವೇಶದಲ್ಲಿಯೂ ಸೆಲ್ಪಿಗೆ ಮುಗಿಬಿದ್ದ ಪ್ರವಾಸಿಗರು!

Next Post

ಬೈಕಿಗೆ ಗುದ್ದಿದ ಲಾರಿ: ಸ್ಥಳದಲ್ಲಿಯೇ ಮಹಿಳೆ ಸಾವು!

Next Post

ಬೈಕಿಗೆ ಗುದ್ದಿದ ಲಾರಿ: ಸ್ಥಳದಲ್ಲಿಯೇ ಮಹಿಳೆ ಸಾವು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ