6
  • Latest

ಬೈಕಿಗೆ ಗುದ್ದಿದ ಲಾರಿ: ಸ್ಥಳದಲ್ಲಿಯೇ ಮಹಿಳೆ ಸಾವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕಿಗೆ ಗುದ್ದಿದ ಲಾರಿ: ಸ್ಥಳದಲ್ಲಿಯೇ ಮಹಿಳೆ ಸಾವು!

AchyutKumar by AchyutKumar
January 17, 2025
in ಸ್ಥಳೀಯ
advt advt advt
ADVERTISEMENT

ಹುಬ್ಬಳ್ಳಿಯಿಂದ ಯಲ್ಲಾಪುರ ಕಡೆ ಬರುತ್ತಿದ್ದ ಲಾರಿ ಕಿರವತ್ತಿ ಅರಣ್ಯ ತಪಾಸಣಾ ಕೇಂದ್ರದ ಬಳಿ ಬೈಕಿಗೆ ಡಿಕ್ಕಿಯಾಗಿದೆ. ಇದರ ಪರಿಣಾಮ ಬೈಕಿನ ಹಿಂದೆ ಕೂತಿದ್ದ ಮಹಿಳೆಯೊಬ್ಬರ ಕೈ ತುಂಡಾಗಿ, ಅವರು ಅಲ್ಲಿಯೇ ಸಾವನಪ್ಪಿದ್ದಾರೆ.

ಜನವರಿ 16ರಂದು ಬೈಲಂದೂರಿನ ಜಗ್ಗು ಕೊಕರೆ ಅವರು ತಮ್ಮ ತಾಯಿ ನಾಗುಬಾಯಿ ಅವರ ಜೊತೆ ಬೈಕಿನಲ್ಲಿ ಹೋಗುತ್ತಿದ್ದರು. ಹುಬ್ಬಳ್ಳಿಯಿಂದ ಲಾರಿ ಚಲಾಯಿಸಿಕೊಂಡು ಹೊರಟ ಕಿರವತ್ತಿ ಹದ್ದಿನಸರದ ಬಸವರಾಜ ಕಾಂಬ್ಳೆ ಜಗ್ಗು ಕೊಕ್ಕರೆ ಅವರ ಬೈಕಿಗೆ ಹಿಂದಿನಿAದ ಡಿಕ್ಕಿ ಹೊಡೆದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕಿರವತ್ತಿ ಚೆಕ್‌ಪೋಸ್ಟ ಎದುರು ಈ ಅಪಘಾತ ನಡೆದಿದ್ದು, ಬೈಕಿನ ಹಿಂಬದಿ ಕೂತಿದ್ದ ನಾಗುಬಾಯಿ ಅವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡರು. ಲಾರಿ ಗುದ್ದಿದ ರಭಸಕ್ಕೆ ನಾಗುಬಾಯಿ ಅವರು ಕೈ ತುಂಡಾಗಿದ್ದು, ರಕ್ತದ ಮೊಡವಿನಲ್ಲಿ ಹೊರಳಾಡಿ ಅವರು ಅಲ್ಲಿಯೇ ಸಾವನಪ್ಪಿದರು. ಜಗ್ಗು ಕೊಕ್ಕರೆ ಅವರಿಗೂ ಅಲ್ಲಲ್ಲಿ ಗಾಯಗಳಾಗಿದ್ದು, ಅವರು ಆಸ್ಪತ್ರೆಗೆ ದಾಖಲಾದರು.

ShareSendTweetShare
ADVERTISEMENT
Previous Post

ಸಾಲ ಮಾಡಿ ಶಬರಿಮಲೆಗೆ ಹೋದ ರಿಕ್ಷಾ ಚಾಲಕನಿಗೆ ಸಂಕಷ್ಟ!

Next Post

ವಾಸ್ತುತಜ್ಞನ ಗೃಹಚಾರ ಬಿಡಿಸಿದ ಸ್ನೇಹಿತರು!

Next Post

ವಾಸ್ತುತಜ್ಞನ ಗೃಹಚಾರ ಬಿಡಿಸಿದ ಸ್ನೇಹಿತರು!

ಜಾತ್ರೆಯಲ್ಲಿ ಪೊಲಿ ಹುಡುಗರ ಕಾಟ: ಪ್ರಶ್ನಿಸಿದವನ ಕಿವಿ ಕಚ್ಚಿ ಪರಾರಿಯಾದ ಪರ ಪತ್ನಿ ಪೀಡಕ!

ಸೈಬರ್ ಕ್ರೈಂ | ಮೊಬೈಲ್ ಹ್ಯಾಕ್ ಆಗುವುದು ಹೇಗೆ? ಹ್ಯಾಕ್ ಆದ ನಂತರ ಮಾಡಬೇಕಾಗಿದ್ದೇನು?

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.