6
  • Latest

ಬೈಕಿಗೆ ಗುದ್ದಿದ ಲಾರಿ: ಸ್ಥಳದಲ್ಲಿಯೇ ಮಹಿಳೆ ಸಾವು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕಿಗೆ ಗುದ್ದಿದ ಲಾರಿ: ಸ್ಥಳದಲ್ಲಿಯೇ ಮಹಿಳೆ ಸಾವು!

AchyutKumar by AchyutKumar
in ಸ್ಥಳೀಯ

ಹುಬ್ಬಳ್ಳಿಯಿಂದ ಯಲ್ಲಾಪುರ ಕಡೆ ಬರುತ್ತಿದ್ದ ಲಾರಿ ಕಿರವತ್ತಿ ಅರಣ್ಯ ತಪಾಸಣಾ ಕೇಂದ್ರದ ಬಳಿ ಬೈಕಿಗೆ ಡಿಕ್ಕಿಯಾಗಿದೆ. ಇದರ ಪರಿಣಾಮ ಬೈಕಿನ ಹಿಂದೆ ಕೂತಿದ್ದ ಮಹಿಳೆಯೊಬ್ಬರ ಕೈ ತುಂಡಾಗಿ, ಅವರು ಅಲ್ಲಿಯೇ ಸಾವನಪ್ಪಿದ್ದಾರೆ.

ADVERTISEMENT

ಜನವರಿ 16ರಂದು ಬೈಲಂದೂರಿನ ಜಗ್ಗು ಕೊಕರೆ ಅವರು ತಮ್ಮ ತಾಯಿ ನಾಗುಬಾಯಿ ಅವರ ಜೊತೆ ಬೈಕಿನಲ್ಲಿ ಹೋಗುತ್ತಿದ್ದರು. ಹುಬ್ಬಳ್ಳಿಯಿಂದ ಲಾರಿ ಚಲಾಯಿಸಿಕೊಂಡು ಹೊರಟ ಕಿರವತ್ತಿ ಹದ್ದಿನಸರದ ಬಸವರಾಜ ಕಾಂಬ್ಳೆ ಜಗ್ಗು ಕೊಕ್ಕರೆ ಅವರ ಬೈಕಿಗೆ ಹಿಂದಿನಿAದ ಡಿಕ್ಕಿ ಹೊಡೆದರು.

ಕಿರವತ್ತಿ ಚೆಕ್‌ಪೋಸ್ಟ ಎದುರು ಈ ಅಪಘಾತ ನಡೆದಿದ್ದು, ಬೈಕಿನ ಹಿಂಬದಿ ಕೂತಿದ್ದ ನಾಗುಬಾಯಿ ಅವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡರು. ಲಾರಿ ಗುದ್ದಿದ ರಭಸಕ್ಕೆ ನಾಗುಬಾಯಿ ಅವರು ಕೈ ತುಂಡಾಗಿದ್ದು, ರಕ್ತದ ಮೊಡವಿನಲ್ಲಿ ಹೊರಳಾಡಿ ಅವರು ಅಲ್ಲಿಯೇ ಸಾವನಪ್ಪಿದರು. ಜಗ್ಗು ಕೊಕ್ಕರೆ ಅವರಿಗೂ ಅಲ್ಲಲ್ಲಿ ಗಾಯಗಳಾಗಿದ್ದು, ಅವರು ಆಸ್ಪತ್ರೆಗೆ ದಾಖಲಾದರು.

Advertisement. Scroll to continue reading.
Advertisement. Scroll to continue reading.
Previous Post

ಸಾಲ ಮಾಡಿ ಶಬರಿಮಲೆಗೆ ಹೋದ ರಿಕ್ಷಾ ಚಾಲಕನಿಗೆ ಸಂಕಷ್ಟ!

Next Post

ವಾಸ್ತುತಜ್ಞನ ಗೃಹಚಾರ ಬಿಡಿಸಿದ ಸ್ನೇಹಿತರು!

Next Post

ವಾಸ್ತುತಜ್ಞನ ಗೃಹಚಾರ ಬಿಡಿಸಿದ ಸ್ನೇಹಿತರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ