6
  • Latest

ರಾಜಕಾರಣಕ್ಕೂ ಜೈ.. ಯಕ್ಷಗಾನಕ್ಕೂ ಸೈ: ಮಂಥರೆಯಾಗಿ ಮನಗೆದ್ದ ಆ ಕಾಲದ ಮನ್ಮಥೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ರಾಜಕಾರಣಕ್ಕೂ ಜೈ.. ಯಕ್ಷಗಾನಕ್ಕೂ ಸೈ: ಮಂಥರೆಯಾಗಿ ಮನಗೆದ್ದ ಆ ಕಾಲದ ಮನ್ಮಥೆ!

AchyutKumar by AchyutKumar
January 18, 2025
in ವಿಡಿಯೋ
advt advt advt
ADVERTISEMENT

ಚಿತ್ರನಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಜಿ ಸಚಿವೆ ಉಮಾಶ್ರೀ ಅವರು ತಮ್ಮ 67ನೇ ವಯಸ್ಸಿನಲ್ಲಿ ಯಕ್ಷಗಾನ ರಂಗ ಪ್ರವೇಶ ಮಾಡಿದ್ದು, ಶುಕ್ರವಾರ ರಾತ್ರಿ ಹೊನ್ನಾವರದಲ್ಲಿ ನಡೆದ ಈ ಆಟಕ್ಕೆ ಸಾವಿರಾರು ಜನ ಸಾಕ್ಷಿಯಾದರು.

ಶುಕ್ರವಾರ ಬೆಳಗ್ಗೆ 6.30ಕ್ಕೆ ರೈಲಿನ ಮೂಲಕ ಹೊನ್ನಾವರಕ್ಕೆ ಬಂದ ಉಮಾಶ್ರೀ ಅವರು ಹೊಟೇಲ್’ವೊಂದರಲ್ಲಿ ತಂಗಿದ್ದರು. ಅಲ್ಲಿಯೇ ತಮ್ಮ ಪಾತ್ರ ಅಭಿನಯನಕ್ಕಾಗಿ ಒಂದು ತಾಸು ತಾಲೀಮು ನಡೆಸಿದರು. ಅದಾದ ನಂತರ ಮೂರು ತಾಸುಗಳ ಕಾಲ ಶ್ರಮಿಸಿ ಸ್ವತಃ ವೇಷಭೂಷಣ ಸಿದ್ಧಪಡಿಸಿಕೊಂಡರು. ರಾತ್ರಿ 9.30ಕ್ಕೆ ಪೆರ್ಡೂರಿನ ಅನಂತಪದ್ಮನಾಭ ಯಕ್ಷಗಾನ ಮಂಡಳಿ ಆಯೋಜಿಸಿದ್ದ ಶ್ರೀರಾಮ ಪಟ್ಟಾಭಿಷೇಕ – ಮಾಯಾಮೃಗಾವತಿ ಎಂಬ ಯಕ್ಷಗಾನ ವೇದಿಕೆಯನ್ನು ಅವರು ಪ್ರವೇಶಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಉಮಾಶ್ರೀ ಅವರ ರಂಗ ಪ್ರವೇಶಕ್ಕೆ ಭಾರೀ ಪ್ರಮಾಣದ ಚಪ್ಪಾಳೆ ಸದ್ದು ಕೇಳಿ ಬಂದಿದ್ದು, ಅದೇ ಹುಮ್ಮಸ್ಸಿನಲ್ಲಿ ಅವರು ಮಂಥರೆಯ ಪಾತ್ರ ನಿಭಾಯಿಸಿದರು. ತಮ್ಮದೇ ಆದ ಹಾಸ್ಯ ಶೈಲಿಯಲ್ಲಿ ಮಾತನಾಡಿ ನೆರೆದಿದ್ದವರನ್ನು ನಕ್ಕು ನಲಿಸಿದರು. ಬೆಂಗಳೂರಿನಲ್ಲಿ ಸಹ ಅವರು ಎರಡು ದಿನ ಯಕ್ಷಗಾನ ತರಬೇತಿ ಪಡೆದಿದ್ದು, ಅಲ್ಲಿ ಕಲಿತಿದನ್ನು ಇಲ್ಲಿ ಅಚ್ಚುಕಟ್ಟಾಗಿ ನಿಭಾಯಿಸಿದರು.

ಶನಿವಾರ ಬೆಳಗ್ಗೆ ಅವರು ಕೊಲ್ಲೂರು ದೇವಾಲಯಕ್ಕೆ ತೆರಳಿದ್ದಾರೆ. ಅಲ್ಲಿಂದ ಮುಂದೆ ಉಮಾಶ್ರೀ ಅವರು ಬೆಂಗಳೂರಿಗೆ ಹೋಗಲಿದ್ದಾರೆ.
ಉಮಾಶ್ರೀ ಅಭಿನಯದ ಯಕ್ಷಗಾನದ ವಿಡಿಯೋ ಇಲ್ಲಿ ನೋಡಿ..

ShareSendTweetShare
ADVERTISEMENT
Previous Post

ಸೈಬರ್ ಕ್ರೈಂ | ಮೊಬೈಲ್ ಹ್ಯಾಕ್ ಆಗುವುದು ಹೇಗೆ? ಹ್ಯಾಕ್ ಆದ ನಂತರ ಮಾಡಬೇಕಾಗಿದ್ದೇನು?

Next Post

`ಜಿಲ್ಲಾಕೇಂದ್ರಕ್ಕೆ ಯಲ್ಲಾಪುರವೇ ಸೂಕ್ತ’

Next Post

`ಜಿಲ್ಲಾಕೇಂದ್ರಕ್ಕೆ ಯಲ್ಲಾಪುರವೇ ಸೂಕ್ತ'

ಪದೋನ್ನತಿಪಡೆದ ನೌಕರನಿಗೆ ತಾಮ್ರದ ಕೊಡ ಉಡುಗರೆ!

ಊರಿನವರ ಸಾಹಸ: ಬೋನಿಗೆ ಬಿದ್ದ ಮರಿ ಚಿರತೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.