6
  • Latest

`ಜಿಲ್ಲಾಕೇಂದ್ರಕ್ಕೆ ಯಲ್ಲಾಪುರವೇ ಸೂಕ್ತ’

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

`ಜಿಲ್ಲಾಕೇಂದ್ರಕ್ಕೆ ಯಲ್ಲಾಪುರವೇ ಸೂಕ್ತ’

AchyutKumar by AchyutKumar
in ರಾಜ್ಯ

`ಆಡಳಿತ ಅನುಕೂಲಕ್ಕಾಗಿ ಉತ್ತರ ಕನ್ನಡ ಜಿಲ್ಲೆಯನ್ನು ಎರಡು ಭಾಗ ಮಾಡುವುದಾದರೆ ಮದ್ಯವರ್ತಿ ಸ್ಥಳವಾದ ಯಲ್ಲಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿಸಿದರೆ ಎಲ್ಲಾ ತಾಲೂಕಿನವರಿಗೂ ಅನುಕೂಲ’ ಎಂದು ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಪುನರುಚ್ಚರಿಸಿದ್ದಾರೆ.

ADVERTISEMENT

`ಮಲೆನಾಡು, ಕರಾವಳಿ, ಅರೆಬಯಲು ಸೀಮೆಗಳಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆಯೂ ವಿಭಿನ್ನ ಪರಿಸರ, ವಿಭಿನ್ನ ಸಂಸ್ಕೃತಿಯನ್ನು ಒಳಗೊಂಡಿದೆ. ರಾಜಕೀಯ ಕಾರಣಕ್ಕಾಗಿ ಜಿಲ್ಲೆಯನ್ನು ಒಡೆಯುವುದು ಸಮಂಜಸವಲ್ಲ. ಅದಾಗಿಯೂ ಆಡಳಿತ ಕಾರಣದಿಂದ ಜಿಲ್ಲೆ ವಿಭಾಗ ಮಾಡುವುದಾದರೆ ಯಲ್ಲಾಪುರವನ್ನು ಜಿಲ್ಲಾಕೇಂದ್ರವನ್ನಾಗಿಸಬೇಕು. ಈ ವಿಷಯವನ್ನು ಸರ್ಕಾರದ ಗಮನಕ್ಕೂ ತರಲಾಗಿದೆ’ ಎಂದವರು ಹೇಳಿದ್ದಾರೆ.

`ಕರ್ನಾಟಕ ಏಕಿಕರಣದ ವೇಳೆ 19 ಜಿಲ್ಲೆಗಳಿದ್ದವು. ಅದೀಗ 31 ಜಿಲ್ಲೆಗಳಾಗಿವೆ. ಸರ್ಕಾರಕ್ಕೆ ಅಗತ್ಯವಿದ್ದಾಗ ಜಿಲ್ಲೆ ವಿಭಾಗಿಸುವುದು ಹೊಸದಲ್ಲ. ಆದರೆ, ಎಲ್ಲಾ ಕಡೆ ಜಿಲ್ಲೆ ವಿಭಾಗಿಸುವಾಗ ಜನರಿಗೆ ಅನುಕೂಲವಾಗುವುದನ್ನು ಗಮನಿಸಿ ಹೊಸ ಜಿಲ್ಲೆ ಘೋಷಿಸಲಾಗುತ್ತದೆ. ಘಟ್ಟದ ಮೇಲಿನ ತಾಲೂಕುಗಳನ್ನು ಸೇರಿಸಿ ಪ್ರತ್ಯೇಕ ಜಿಲ್ಲೆ ಘೋಷಣೆ ಮಾಡಿದರೆ ಆ ಎಲ್ಲಾ ತಾಲೂಕುಗಳಿಗೆ ಯಲ್ಲಾಪುರ ಮದ್ಯ ಸ್ಥಳ. ಈ ಬಗ್ಗೆ ಎಲ್ಲಾ ಹೋರಾಟಗಾರರಿಗೂ ಅರಿವಿದೆ. ಹೀಗಾಗಿ ಜಿಲ್ಲಾಕೇಂದ್ರಕ್ಕೂ ಯಲ್ಲಾಪುರವೇ ಸೂಕ್ತ’ ಎಂದವರು ಅಭಿಪ್ರಾಯಪಟ್ಟಿದ್ದಾರೆ.

Advertisement. Scroll to continue reading.

`ಜಿಲ್ಲಾ ವಿಭಜನೆಯ ಬಗ್ಗೆ ಸಿದ್ದಾಪುರ, ಶಿರಸಿ, ಮುಂಡಗೋಡ, ಯಲ್ಲಾಪುರ, ಹಳಿಯಾಳ, ದಾಂಡೇಲಿ, ಜೋಯಿಡಾ ಜನರ ಅಭಿಪ್ರಾಯ ಸಂಗ್ರಹ ನಡೆಯಬೇಕು. ಅವರೆಲ್ಲರಿಗೂ ಅನುಕೂಲವಾಗುವ ಮದ್ಯವರ್ತಿ ಸ್ಥಳದ ಬಗ್ಗೆ ಅಧಿಕಾರಿಗಳು ಹಾಗೂ ಹೋರಾಟಗಾರರು ಪರಾಮರ್ಶಿಸಬೇಕು’ ಎಂದವರು ಒತ್ತಾಯಿಸಿದ್ದಾರೆ.

Advertisement. Scroll to continue reading.
Previous Post

ರಾಜಕಾರಣಕ್ಕೂ ಜೈ.. ಯಕ್ಷಗಾನಕ್ಕೂ ಸೈ: ಮಂಥರೆಯಾಗಿ ಮನಗೆದ್ದ ಆ ಕಾಲದ ಮನ್ಮಥೆ!

Next Post

ಪದೋನ್ನತಿಪಡೆದ ನೌಕರನಿಗೆ ತಾಮ್ರದ ಕೊಡ ಉಡುಗರೆ!

Next Post

ಪದೋನ್ನತಿಪಡೆದ ನೌಕರನಿಗೆ ತಾಮ್ರದ ಕೊಡ ಉಡುಗರೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ