6
  • Latest

ಪದೋನ್ನತಿಪಡೆದ ನೌಕರನಿಗೆ ತಾಮ್ರದ ಕೊಡ ಉಡುಗರೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪದೋನ್ನತಿಪಡೆದ ನೌಕರನಿಗೆ ತಾಮ್ರದ ಕೊಡ ಉಡುಗರೆ!

AchyutKumar by AchyutKumar
January 18, 2025
in ಸ್ಥಳೀಯ
advt advt advt
ADVERTISEMENT

ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿ ಪದೋನ್ನತಿ ಪಡೆದು ಬೇರೆಡೆ ವರ್ಗವಾಗಿರುವ ರಾಜೇಂದ್ರ ನಾಯ್ಕ ಅವರಿಗೆ ಅವರ ಸಹದ್ಯೋಗಿಗಳು ಸನ್ಮಾನಿಸಿದ್ದು, ಈ ವೇಳೆ ಶಿಕ್ಷಕರೊಬ್ಬರು ತಾಮ್ರದ ಕೊಡವನ್ನು ಉಡುಗರೆಯಾಗಿ ನೀಡಿದ್ದಾರೆ.

Advertisement. Scroll to continue reading.

ಕಾರವಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ರಾಜೇಂದ್ರ ನಾಯ್ಕ ಅವರು ಮೇಲ್ವಿಚಾರಕರಾಗಿದ್ದರು. ಕಡತವನ್ನು ಕೂಲಂಕುಷವಾಗಿ ಪರಿಶೀಲಿಸಿ ಅದನ್ನು ಮುಂದಿನ ಹಂತಕ್ಕೆ ತಲುಪಿಸುವ ಕೆಲಸವನ್ನು ರಾಜೇಂದ್ರ ನಾಯ್ಕ ಅವರು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದರು. ಪ್ರಸ್ತುತ ರಾಜೇಂದ್ರ ನಾಯ್ಕ ಅವರು ಪತ್ರಾಂಕಿತ ಅಧಿಕಾರಿಯಾಗಿ ಪದೋನ್ನತಿ ಪಡೆದಿದ್ದಾರೆ. ಇದರೊಂದಿಗೆ ಚಿಕ್ಕೋಡಿ ಜಿಲ್ಲೆಯ ರಾಯಭಾಗಕ್ಕೆ ಅವರು ವರ್ಗವಾಗಿದ್ದಾರೆ. ಈ ಹಿನ್ನಲೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ತಾಲೂಕು ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಂಘದವರು ಅವರನ್ನು ಗೌರವಿಸಿದರು. ಬಿಆರ್‌ಸಿವತಿಯಿಂದಲೂ ಸನ್ಮಾನಿಸಲಾಯಿತು.

ADVERTISEMENT
ADVERTISEMENT

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಹಾಸ ರಾಯ್ಕರ ಅವರು ರಾಜೇಂದ್ರ ನಾಯ್ಕ ಅವರ ಸೇವೆಯನ್ನು ಸ್ಮರಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಕ ವಿಠೋಬ ನಾಯಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್ ಪಿ ಗೌಡ, ಬಿ ಆರ್ ಸಿ ಪ್ರಭಾರಿ ಸಮನ್ವಯಾಧಿಕಾರಿ ಸುಜಾತಾ ಜಾವಕರ, ಪ್ರೌಢ ಶಾಲಾ ಮುಖ್ಯಾಧ್ಯಾಪಕರ ಸಂಘದ ಅಧ್ಯಕ್ಷ ದಿನೇಶ ಗಾಂವಕರ ಇತರರು ಹಾಜರಿದ್ದರು. ಈ ವೇಳೆ ನಗೆ ಶಾಲೆಯ ಮುಖ್ಯ ಶಿಕ್ಷಕ ಅಖ್ತರ ಸೈಯದ್ ಅವರು ವೈಯಕ್ತಿಕವಾಗಿ ರಾಜೇಂದ್ರ ನಾಯ್ಕ ಅವರಿಗೆ ತಾಮ್ರದ ಕೊಡ ಹಾಗೂ ತಾಂಬೂಲವನ್ನು ನೀಡಿ ಗೌರವಿಸಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

`ಜಿಲ್ಲಾಕೇಂದ್ರಕ್ಕೆ ಯಲ್ಲಾಪುರವೇ ಸೂಕ್ತ’

Next Post

ಊರಿನವರ ಸಾಹಸ: ಬೋನಿಗೆ ಬಿದ್ದ ಮರಿ ಚಿರತೆ!

Next Post

ಊರಿನವರ ಸಾಹಸ: ಬೋನಿಗೆ ಬಿದ್ದ ಮರಿ ಚಿರತೆ!

ರಾಮತೀರ್ಥ | ನೀರು ಬತ್ತಿಲ್ಲ.. ಪತ್ರಿಕಾ ವರದಿ ಸತ್ಯವಲ್ಲ!

ಬೈಕಿಗೆ ಪೆಟ್ರೋಲ್ ಹಾಕುವ ವಿಷಯ: ಹೊಡೆದಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.