6
  • Latest

ರಾಮತೀರ್ಥ | ನೀರು ಬತ್ತಿಲ್ಲ.. ಪತ್ರಿಕಾ ವರದಿ ಸತ್ಯವಲ್ಲ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಾಮತೀರ್ಥ | ನೀರು ಬತ್ತಿಲ್ಲ.. ಪತ್ರಿಕಾ ವರದಿ ಸತ್ಯವಲ್ಲ!

AchyutKumar by AchyutKumar
in ಸ್ಥಳೀಯ

ಪುರಾಣ ಪ್ರಸಿದ್ಧ ಗೋಕರ್ಣದ ರಾಮತೀರ್ಥದ ನೀರು ಬತ್ತಿರುವ ಬಗ್ಗೆ ವಿವಿಧ ಪತ್ರಿಕೆಗಳಲ್ಲಿ ವರದಿ ಪ್ರಕಟವಾಗಿದ್ದು, ಇದು ಸತ್ಯವಲ್ಲ!

ಕಳೆದ ಮಳೆಗಾಲದ ಅವಧಿಯಲ್ಲಿ ರಾಮತೀರ್ಥದ ಬಳಿ ಗುಡ್ಡ ಕುಸಿತ ಉಂಟಾಗಿತ್ತು. ಅದರ ಪರಿಣಾಮ ಝರಿಯಿಂದ ನೀರು ಹರಿಯುವ ಮಾರ್ಗವನ್ನು ಮಣ್ಣು ಆವರಿಸಿತ್ತು. ಇದರಿಂದ ರಾಮತೀರ್ಥದ ಬಳಿ ಬರುವ ನೀರು ಅಲ್ಲೇ ಪಕ್ಕದ ಇನ್ನೊಂದು ಕಡೆ ಬೀಳುತ್ತಿತ್ತು. ರಾಮಮಂದಿರದ ಅರ್ಚಕರು ಹಾಗೂ ಹರಿಹರೇಶ್ವರ ಪಾಠಶಾಲೆಯವರು ಸೇರಿ ಮೊದಲಿನ ಮಾರ್ಗವನ್ನು ಸರಿಪಡಿಸಿದ್ದು, ಅದಾದ ನಂತರ ರಾಮತೀರ್ಥ ಸ್ಥಳದಲ್ಲಿಯೇ ನೀರು ಬರುತ್ತಿದೆ.

ಮೊದಲಿಗೆ ಹೋಲಿಸಿದರೆ ಇದೀಗ ನೀರು ಬರುವ ಪ್ರಮಾಣ ಕಡಿಮೆಯಾಗಿದೆ ಎಂಬುದು ಸತ್ಯ. ಆದರೆ, ರಾಮತೀರ್ಥದಲ್ಲಿ ನೈಸರ್ಗಿಕವಾಗಿ ಹರಿಯುವ ನೀರು ಈವರೆಗೂ ಬತ್ತಿಲ್ಲ. ಇನ್ನೂ ಜನರ ಅನುಕೂಲಕ್ಕಾಗಿ ರಾಮತೀರ್ಥದ ಬಳಿ ಪೈಪ್ ಲೈನ್ ಅಳವಡಿಸಿದ್ದು, ಆ ಪೈಪಿನಲ್ಲಿ ಬರುವ ನೀರನ್ನು ಸಾರ್ವಜನಿಕರು ಪಡೆಯುತ್ತಿದ್ದಾರೆ. ಇದರಿಂದಾಗಿಯೂ ರಾಮತೀರ್ಥ ಕ್ಷೇತ್ರದಲ್ಲಿ ನೀರು ಕಡಿಮೆಯಾದಂತೆ ಭಾಸವಾಗುತ್ತಿದೆ. ಬೇಸಿಗೆಯ ಅವಧಿಯಲ್ಲಿ ನೀರಿನ ಪ್ರಮಾಣ ಇನ್ನಷ್ಟು ಕಡಿಮೆಯಾಗುತ್ತದೆ. ಆದರೆ, ಈವರೆಗೂ ಇಲ್ಲಿ ನೀರು ಬತ್ತಿದ ಉದಾಹರಣೆಗಳಿಲ್ಲ.

ಪ್ರಸ್ತುತ ಝರಿಯಲ್ಲಿರುವ ಮಣ್ಣು ತೆಗೆದರೆ ಮೊದಲಿನ ಹಾಗೇ ರಭಸದಿಂದ ನೀರು ಬರುವ ಸಾಧ್ಯತೆಯಿದೆ. ಈ ನೀರನ್ನು ಸ್ಥಳೀಯರು ನಿತ್ಯ ಕುಡಿಯಲು ಬಳಸುತ್ತಿದ್ದು, ಆಗಾಗ ಪ್ರವಾಸಿಗರು ಸಹ ಕೊಂಡೊಯ್ಯುತ್ತಾರೆ.

ShareSendTweetShare
Previous Post

ಊರಿನವರ ಸಾಹಸ: ಬೋನಿಗೆ ಬಿದ್ದ ಮರಿ ಚಿರತೆ!

Next Post

ಬೈಕಿಗೆ ಪೆಟ್ರೋಲ್ ಹಾಕುವ ವಿಷಯ: ಹೊಡೆದಾಟ!

Next Post

ಬೈಕಿಗೆ ಪೆಟ್ರೋಲ್ ಹಾಕುವ ವಿಷಯ: ಹೊಡೆದಾಟ!

ಮಟ್ಕಾ ಹಾವಳಿ | ಶಿರಸಿ-ಕಾರವಾರದಲ್ಲಿ ಮುಂದುವರೆದ ದಾಳಿ!

ಸರಾಯಿ ಮಾರಿ ಸಿಕ್ಕಿ ಬಿದ್ದ ಕಳ್ಳ ಕೃಷ್ಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.