6
  • Latest

ಅವಸರ ತಂದ ಅಪಘಾತ: ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿ ತಲೆಗೆ ಗಾಯ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅವಸರ ತಂದ ಅಪಘಾತ: ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿ ತಲೆಗೆ ಗಾಯ!

AchyutKumar by AchyutKumar
in ಸ್ಥಳೀಯ

ಚಲಿಸುತ್ತಿರುವ ಬಸ್ಸಿನಿಂದ ಕೆಳಗೆ ಹಾರಿದ ಪರಿಣಾಮ ಶಿರಸಿ ಮಾರಿಕಾಂಬಾ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಕ್ಷಿತಾ ಹಿರೂರ್ ಅವರಿಗೆ ಪೆಟ್ಟಾಗಿದೆ.

ಜನವರಿ 17ರ ಸಂಜೆ ಕಾಲೇಜು ಮುಗಿಸಿ ಬಂದ ರಕ್ಷಿತಾ ಶಿರಸಿ – ಸಂತೊಳ್ಳಿ ಬಸ್ ಹತ್ತಿದ್ದಾರೆ. ತಲುಪಬೇಕಿರುವ ಬಸ್ ನಿಲ್ದಾಣಕ್ಕೆ ತೆರಳುವ ಮುನ್ನ ಬಸ್ಸಿನಿಂದ ಕೆಳಗೆ ಹಾರಿದ್ದಾರೆ. ಪರಿಣಾಮ ನೆಲಕ್ಕೆ ಬಿದ್ದು ಅವರು ಗಾಯಗೊಂಡಿದ್ದಾರೆ. ದಾಸನಕೊಪ್ಪ ಪೆಟ್ರೋಲ್ ಪಂಪ್ ಬಳಿ ಅವರು ಬಸ್ಸಿನಿಂದ ಹಾರಿದ ವಿಡಿಯೋ ಸಿಸಿ ಕ್ಯಾಮರಾದಲ್ಲಿಯೂ ಸೆರೆಯಾಗಿದೆ.

ಬಸ್ಸಿನಿಂದ ಬಿದ್ದ ರಭಸಕ್ಕೆ ರಕ್ಷಿತಾ ಅವರ ಮುಖ, ತಲೆ,ಕೈ ಕಾಲುಗಳಿಗೆ ಗಂಭೀರ ಪ್ರಮಾಣದಲ್ಲಿ ಗಾಯವಾಗಿದೆ. ಅವರನ್ನು ಬಸ್ ಚಾಲಕ-ನಿರ್ವಾಹಕರೇ ಸೇರಿ ಟಿಎಸ್‌ಎಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅದಾಗಿಯೂ ಸಾರಿಗೆ ಸಿಬ್ಬಂದಿ ಎಡವಟ್ಟಿನಿಂದ ವಿದ್ಯಾರ್ಥಿನಿಗೆ ಪೆಟ್ಟಾದ ಬಗ್ಗೆ ಮಾತು ಕೇಳಿ ಬಂದಿದ್ದು, ಸಿಸಿ ಕ್ಯಾಮರಾ ದಾಖಲೆ ತೋರಿಸಿ ಸಾರಿಗೆ ಸಿಬ್ಬಂದಿ ಸತ್ಯ ವಿವರಿಸಿದ್ದಾರೆ.

ಬಸ್ ನಿಲ್ದಾಣ ತಲುಪುವ ಮುನ್ನ ಬಸ್ಸಿನಿಂದ ಇಳಿಯುವ ಪ್ರಯತ್ನ ನಡೆಸಿದ್ದರಿಂದ ಈ ಅವಘಡ ನಡೆದಿದ್ದರೂ ಆ ವಿದ್ಯಾಥಿನಿಗೆ ನೆರವು ನೀಡುವುದಾಗಿ ಸಾರಿಗೆ ಸಂಸ್ಥೆ ಸಿಬ್ಬಂದಿ ಹೇಳಿಕೊಂಡಿದ್ದಾರೆ. ಇದರೊಂದಿಗೆ `ಅವಸರದ ಪ್ರಯಾಣ ಅಪಘಾತಕ್ಕೆ ಕಾರಣ’ ಎಂದು ಅವರು ಹೇಳಿದ್ದಾರೆ.

ShareSendTweetShare
Previous Post

ಸರಾಯಿ ಮಾರಿ ಸಿಕ್ಕಿ ಬಿದ್ದ ಕಳ್ಳ ಕೃಷ್ಣ!

Next Post

ಯಾರಿಗೆ ಬಿಪಿ? ಯಾರಿಗೆ ಶುಗರು? ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ

Next Post

ಯಾರಿಗೆ ಬಿಪಿ? ಯಾರಿಗೆ ಶುಗರು? ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ

ಸರ್ವೇ ಕೆಲಸಕ್ಕೆ ಭಗವಂತನ ಅಡ್ಡಿ: ಭೂ ಮಾಪಕನಿಂದ ಪೊಲೀಸ್ ದೂರು!

ಬೈಕಿಗೆ ಗುದ್ದಿದ ಕಾರಿ: ಆಚಾರಿ ಕೆಲಸಗಾರ ಸಾವು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.